ದಿಲ್ಲಿಗೆ ಪೂರ್ಣ ಮಟ್ಟದ ರಾಜ್ಯ ಸ್ಥಾನಮಾನ: ಸುಪ್ರೀಂನಿಂದ ಅರ್ಜಿ ವಜಾ
Team Udayavani, Oct 5, 2018, 4:34 PM IST
ಹೊಸದಿಲ್ಲಿ : ದಿಲ್ಲಿಗೆ ಪೂರ್ಣ ಮಟ್ಟದ ರಾಜ್ಯ ಸ್ಥಾನಮಾನ ಕೊಡಬೇಕೆಂದು ಕೋರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾ ಮಾಡಿತು.
ಸಾಂವಿಧಾನಿಕ ಪೀಠವು ಈ ಹಿಂದೆಯೇ ದಿಲ್ಲಿಗೆ ಪೂರ್ಣ ಮಟ್ಟದ ರಾಜ್ಯ ಸ್ಥಾನಮಾನವನ್ನು ಕೊಡಲಾಗದೆಂದು ತೀರ್ಪು ನೀಡಿರುವ ಕಾರಣ ಈಗ ಈ ರೀತಿಯ ಅರ್ಜಿ ಸಲ್ಲಿಕೆ ನಿಷ್ಫಲ ವಾಗಿರುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿತು.
ಜಸ್ಟಿಸ್ಗಳಾದ ಮದನ್ ಬಿ ಲೋಕೂರ್, ಎಸ್ ಅಬ್ದುಲ್ ನಜೀರ್ ಮತ್ತು ದೀಪಕ್ ಗುಪ್ತಾ ಅವರನ್ನು ಒಳಗೊಂಡ ಪೀಠದ ಮುಂದೆ ಈ ಅರ್ಜಿ ವಿಚಾರಣೆಗೆ ಬಂದಾಗ, ಕಳೆದ ಜು.4ರಂದು ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠವು ನೀಡಿದ್ದ ತೀರ್ಪನ್ನು ಅರ್ಜಿದಾರರ ಪರ ವಕೀಲರು ಉಲ್ಲೇಖೀಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!