ಒ.ಆರ್.ಒ.ಪಿ: ಮೇಲ್ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್
Team Udayavani, Jul 29, 2022, 9:36 PM IST
ನವದೆಹಲಿ: ಭಾರತೀಯ ಸೇನಾ ಪಡೆಗಳ ನಿವೃತ್ತ ಯೋಧರಿಗಾಗಿ ಜಾರಿಗೊಳಿಸಲಾಗಿರುವ ಒನ್ ರ್ಯಾಂಕ್ ಒನ್ ಪೆನ್ಶನ್ (ಒ.ಆರ್.ಒ.ಪಿ) ಯೋಜನೆಗೆ ಸಂಬಂಧಪಟ್ಟ ಮೇಲ್ಮನವಿಯೊಂದನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ನ ನ್ಯಾ. ಡಿ.ವೈ. ಚಂದ್ರಚೂಡ್, ನ್ಯಾ. ಸೂರ್ಯ ಕಾಂತ್ ಹಾಗೂ ನ್ಯಾ. ವಿಕ್ರಮ್ ನಾಥ್ ಅವರುಳ್ಳ ನ್ಯಾಯಪೀಠ, “ಮೇಲ್ಮನವಿಯನ್ನು ಕೂಲಂಕಷವಾಗಿ ವಿಚಾರಣೆ ನಡೆಸಲಾಗಿದೆ.
ಒನ್ ರ್ಯಾಂಕ್ ಒನ್ ಪೆನ್ಶನ್ ಯೋಜನೆಯು ಸಂವಿಧಾನವನ್ನು ದುರ್ಬಲಗೊಳಿಸುವುದಿಲ್ಲ ಹಾಗೂ ಅದು ನಿರಂಕುಶ ಪ್ರಭುತ್ವದ ಪ್ರತಿಫಲನವೂ ಅಲ್ಲ. ಹಾಗಾಗಿ, ಅರ್ಜಿಯನ್ನು ತಿರಸ್ಕರಿಸಲಾಗುತ್ತದೆ” ಎಂದು ನ್ಯಾಯಪೀಠ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್