ಸುಪ್ರೀಂನಲ್ಲಿ ಮಹಾ ರಾಜಕೀಯ: ರಾಜ್ಯಪಾಲರ ನಿರ್ಧಾರವನ್ನು ಕೋರ್ಟ್ ಪ್ರಶ್ನಿಸುವಂತಿಲ್ಲ


Team Udayavani, Nov 24, 2019, 11:52 AM IST

sc

ಹೊಸದಿಲ್ಲಿ: ಮಹಾರಾಷ್ಟ್ರದಲ್ಲಿ ಶನಿವಾರ ಸರಕಾರ ರಚನೆಗೆ ಅವಕಾಶ ಮಾಡಿಕೊಟ್ಟ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರ ನಿರ್ಧಾರವನ್ನು ಪ್ರಶ್ನಿಸಿ ಶಿವಸೇನೆ- ಎನ್ ಸಿಪಿ – ಕಾಂಗ್ರೆಸ್ ಪಕ್ಷಗಳು ಸುಪ್ರೀಂ ಕೋರ್ಟ್ ಕದ ತಟ್ಟಿದ್ದು, ವಿಚಾರಣೆ ನಡೆಯುತ್ತಿದೆ.

ನ್ಯಾ. ರಮಣ ನೇತೃತ್ವದ ತ್ರಿಸದಸ್ಯ ಪೀಠದ ಮುಂದೆ ಮೂರು ಪಕ್ಷಗಳು ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆ ನಡೆಯುತ್ತಿದೆ.

ಅರ್ಜಿದಾರರ ಪರ ವಾದ ಆರಂಭಿಸಿದ ಕಪಿಲ್ ಸಿಬಲ್, ರಜಾದಿನವಾದ ರವಿವಾರ ವಿಚಾರಣೆ ನಡೆಸುವಂತಾದುದಕ್ಕೆ ಮೊದಲು ಕ್ಷಮೆ ಕೇಳಿದರು.

ಸರಕಾರ ರಚನೆಗೆ ಅವಕಾಶ ನೀಡಲಾಗಿತ್ತು. ಆದರೆ ಅದು ವಿಫಲವಾದ ಹಿನ್ನಲೆಯಲ್ಲಿ ಚುನಾವಣೋತ್ತರ ಮೈತ್ರಿಯ ಮೇಲೆ ಅವಲಂಬಿತವಾಗಿದ್ದೆವು.

ಉದ್ಧವ್ ಠಾಕ್ರೆ ನೇತೃತ್ವದಲ್ಲಿ ನಾವು ಸರಕಾರ ರಚಿಸಲು ಸಿದ್ದವಾಗಿದ್ದೆವು. ಮೈತ್ರಿ ಪಕ್ಷಗಳು ಸಾಮಾನ್ಯ ಕಾರ್ಯಸೂಚಿಯನ್ನೂ ಸಿದ್ದಪಡಿಸಿದ್ದೆವು. ಆದರೆ ಬಿಜೆಪಿಗೆ ಅನುವು ಮಾಡಿಕೊಟ್ಟ ರಾಜ್ಯಪಾಲರ ನಡೆ ಏಕಪಕ್ಷೀಯ ಎಂದು ಸಿಬಲ್ ವಾದಿಸಿದರು.

ಬಿಜೆಪಿ ಪರ ವಾದ ಮಂಡಿಸಿದ ಮುಕುಲ್ ರೋಹ್ಟಗಿ, ಈಗಾಗಲೇ ಸರಕಾರ ರಚನೆಯಾಗಿರುವುದರಿಂದ ರವಿವಾರ ವಿಚಾರಣೆ ನಡೆಸುವ ಅಗತ್ಯವಿರಲಿಲ್ಲ ಎಂದರು. ಆದರೆ ಇದಕ್ಕೆ ಉತ್ತರಿಸಿದ ಪೀಠ, ನಮಗೆ ಈ ಪ್ರಕರಣವನ್ನು ವಿಚಾರಣೆ ನಡೆಸಲು ವಹಿಸಿದ್ದರಿಂದ ನಾವು ಮಾಡುತ್ತೇವೆ ಎಂದಿತು.

ಅಜಿತ್ ಪವಾರ್ ಅವರು ಶಾಸಕಾಂಗ ಪಕ್ಷದ ನಾಯಕತ್ವದಿಂದ ತೆಗೆದಿದ್ದೇವೆ. ಶಾಸಕಾಂಗ ಪಕ್ಷದ ನಾಯಕಾಗದೇ ಡಿಸಿಎಂ ಆಗಲೂ ಸಾಧ್ಯವಿಲ್ಲವೆಂದು ಅಭಿಷೇಕ್ ಮನು ಸಿಂಘ್ವಿ ವಾದಿಸಿದರು.

ರಾಜ್ಯಪಾಲರು ತಮಗೆ ನೀಡಿದ ಶಾಸಕರ ಸಹಿಯುಳ್ಳ ಪತ್ರವನ್ನು ಪರಿಶೀಲನೆ ನಡೆಸಬೇಕಿತ್ತು. ಬಹುಮತ ಹೊಂದಿರುವ ಕುರಿತು ಮಾಹಿತಿ ಪಡೆಯಬೇಕು. ಆದರೆ ರಾಜ್ಯಪಾಲರು ಇದನ್ನು ಪಾಲಿಸಿಲ್ಲ. ಹಾಗಾಗಿ ಆದಷ್ಟು ಬೇಗ ವಿಶ್ವಾಸ ಮತಯಾಚನೆಗೆ ನಿರ್ದೇಶಿಸಿ ಎಂದು ಸಿಂಘ್ವಿ ವಾದಿಸಿದರು.

ಕರ್ನಾಟಕದ ಸ್ಪೀಕರ್, ಉತ್ತರಾಖಂಡ್ ಪ್ರಕರಣಗಳನ್ನು ಉಲ್ಲೇಖಿಸಿದ ಸಿಂಘ್ವಿ ಇವತ್ತೇ ವಿಶ್ವಾಸಮತ ಅವಕಾಶಕ್ಕೆ ಕೋರಿದರು.

ಬಿಜೆಪಿ ಪರ ವಾದ ಮಂಡಿಸಿದ ಮುಕುಲ್ ರೋಹ್ಟಗಿ, ಕಳೆದ 17 ದಿನ ಯಾಕೆ ಸುಮ್ಮನಿದ್ದರಿ, ಸರಕಾರ ರಚಿಸದೇ ಇದ್ದಿದ್ದು ಯಾಕೆ? ರಾಷ್ಟ್ರಪತಿ ಮತ್ತು ರಾಜ್ಯಪಾಲರ ನಿರ್ಧಾರವನ್ನು ಕೋರ್ಟ್ ಪ್ರಶ್ನಿಸುವಂತಿಲ್ಲ ಎಂದರು.

ರಾಜ್ಯಪಾಲರು ವಿವೇಚನಾಧಿಕಾರ ಬಳಸಿ ಯಾರನ್ನೂ ಬೇಕಾದರೂ ಆಹ್ವಾನಿಸುವಂತಿಲ್ಲ ಎಂದ ನ್ಯಾ. ರಮಣ ಇವೆಲ್ಲಾ ಈಗಾಗಲೇ ನಿರ್ಧಾರವಾಗಿರುವ ವಿಚಾರಗಳು ಎಂದರು. ರಾಜ್ಯಪಾಲರು ಏನು ಹೇಳಿದ್ದಾರೆ ಎನ್ನುವುದೇ ನಮಗೆ ಗೊತ್ತಿಲ್ಲ ಎಂದು ನ್ಯಾ ಭೂಷಣ್ ಹೇಳಿದರು.

ಸುಖಾಸುಮ್ಮನೆ ಅರ್ಜಿ ಸಲ್ಲಸಿ ರವಿವಾರ ವಿಚಾರಣೆ ನಡೆಸುವಂತೆ ಮಾಡಿದ್ಧಾರೆ. ನಮಗೆ ವಿಶ್ವಾಸಮತ ಪ್ರದರ್ಶಿಸಲು ಸಮಯ ಕೇಳಿದ್ದೇವೆ ಎಂದು ಮುಕುಲ್ ರೋಹ್ಟಗಿ ವಾದ ಮಂಡಸಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.