ಮಕ್ಕಳ ಸಾವು:ಕೇಂದ್ರ,ಬಿಹಾರ,ಯುಪಿ ಸರ್ಕಾರಕ್ಕೆ ಸುಪ್ರೀಂ ನೊಟೀಸ್
Team Udayavani, Jun 24, 2019, 11:46 AM IST
ಹೊಸದಿಲ್ಲಿ: ಮಿದುಳು ಜ್ವರದಿಂದ 150ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿರುವ ಬಗ್ಗೆ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದ್ದು, ಕೇಂದ್ರ ಸರ್ಕಾರ, ಬಿಹಾರ ಮತ್ತು ಉತ್ತರಪ್ರದೇಶ ಸರ್ಕಾರಗಳಿಗೆ ನೊಟೀಸ್ ನೀಡಿದೆ.
ಮಕ್ಕಳ ಸಾವಿನ ಕುರಿತಾಗಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಪಿಐಎಲ್ಗೆ 7 ದಿನಗಳ ಒಳಗೆ ಸರ್ಕಾರಗಳು ಉತ್ತರ ನೀಡಬೇಕು ಎಂದು ಸುಪ್ರೀಂ ಹೇಳಿದೆ.
ಸುಪ್ರೀಂ ಕೋರ್ಟ್ಗೆ ಸಲ್ಲಿಕೆಯಾದ ಪಿಐಎಲ್ನಲ್ಲಿ ಬಿಹಾರ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಲಾಗಿದೆ. ಕೇಂದ್ರ ಸರ್ಕಾರ ವೈದ್ಯಕೀಯ ಸೇವೆಗೆ ತಜ್ಞರನ್ನು ಮುಜಾಫರ್ಪುರಕ್ಕೆ ಕಳುಹಿಸಬೇಕು ಎಂದು ಮನವಿ ಮಾಡಲಾಗಿದೆ. 100 ಮೊಬೈಲ್ ಐಸಿಯು ಯುನಿಟ್ಗಳನ್ನು ಚಿಕಿತ್ಸೆಗಾಗಿ ಸಿದ್ಧಪಡಿಸಬೇಕು ಎಂದು ಮನವಿ ಮಾಡಲಾಗಿದೆ.
ಮೂರು ಸರ್ಕಾರಗಳು ರೋಗದ ಕುರಿತಾಗಿ ಜಾಗೃತಿ ಮೂಡಿಸಬೇಕು, ಮೃತ ಮಕ್ಕಳ ಕುಟುಂಬ ಸದಸ್ಯರಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಬೇಕು ಎಂದು ಮನವಿ ಮಾಡಲಾಗಿದೆ.
ಜಸ್ಟಿಸ್ ಸಂಜೀವ್ ಖನ್ನಾ ಮತ್ತು ಜಸ್ಟಿಸ್ ಬಿ.ಆರ್.ಗವಾಯ್ ಅವರ ಪೀಠ ಸರ್ಕಾರಗಳಿಗೆ ಇಂದಿನಿಂದ 10 ದಿನಗಳ ಒಳಗೆ ಉತ್ತರಿಸಲು ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
MUST WATCH
ಹೊಸ ಸೇರ್ಪಡೆ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ