ಬಿಜೆಪಿ ನಾಯಕನಿಂದ ಬೊಫೋರ್ಸ್ ಮೇಲ್ಮನವಿ: ಸುಪ್ರೀಂ ಪ್ರಶ್ನೆ
Team Udayavani, Jan 16, 2018, 5:09 PM IST
ಹೊಸದಿಲ್ಲಿ : ರಾಜಕೀಯ ಸೂಕ್ಷ್ಮ ಸಂವೇದಿಯಾಗಿರುವ 64 ಕೋಟಿ ರೂ.ಗಳ ಬೊಫೋರ್ಸ್ ಲಂಚ ಹಗರಣದಲ್ಲಿ ಮೇಲ್ಮನವಿ ಸಲ್ಲಿಸಿರುವ ಬಿಜೆಪಿ ನಾಯಕ ಅಜಯ್ ಅಗ್ರವಾಲ್ ಅವರಿಗೆ ಸುಪ್ರೀಂ ಕೋರ್ಟ್ ಇಂದು ಮಂಗಳವಾರ, “ಈ ವಿಷಯದಲ್ಲಿ ಕೋರ್ಟ್ ಮೆಟ್ಟಲೇರುವುದಕ್ಕೆ ನಿಮಗಿರುವ ಹಕ್ಕೇನು ಎಂಬ ಬಗ್ಗೆ ವಿವರಣೆ ನೀಡಿ’ ಎಂದು ಆದೇಶಿಸಿದೆ.
2005ರ ಮೇ 31ರಂದು ದಿಲ್ಲಿ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಿಬಿಐ ಯಾವುದೇ ಮೇಲ್ಮನವಿ ಸಲ್ಲಿಸಿಲ್ಲ; ಹಾಗಿರುವಾಗ ನೀವೀಗ ಮೇಲ್ಮನವಿ ಸಲ್ಲಿಸಿರುವುದಕ್ಕೆ ನಿಮಗಿರುವ ಹಕ್ಕೇನು ಎಂದು ಸುಪ್ರೀಂ ಕೋರ್ಟ್ ವರಿಷ್ಠ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪೀಠವು ಅಜಯ್ ಅಗ್ರವಾಲ್ಗೆ ಪ್ರಶ್ನಿಸಿತು.
ಈ ವಿಷಯವನ್ನು ಸರ್ವೋಚ್ಚ ನ್ಯಾಯಾಲಯ ಈಗಿನ್ನು ಫೆಬ್ರವರಿ 2ರಂದು ವಿಚಾರಣೆಗೆ ಎತ್ತಿಕೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
Rameshwaram Cafe case: ಎನ್ಐಎಯಿಂದ ಸಹ ಸಂಚುಕೋರನ ಬಂಧನ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
MUST WATCH
ಹೊಸ ಸೇರ್ಪಡೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ