ನಿರ್ಭಯಾ ಪ್ರಕರಣ; ಕ್ಷಮಾದಾನ ರದ್ದು ಪ್ರಶ್ನಿಸಿದ್ದ ದೋಷಿ ವಿನಯ್ ಅರ್ಜಿ ವಜಾಗೊಳಿಸಿದ ಸುಪ್ರೀಂ
ಗಲ್ಲುಶಿಕ್ಷೆಗೆ ಗುರಿಯಾಗಿದ್ದ ನಾಲ್ವರ ದೋಷಿಗಳಲ್ಲಿ ವಿನಯ್ ಶರ್ಮಾ ಒಬ್ಬನಾಗಿದ್ದಾನೆ.
Team Udayavani, Feb 14, 2020, 3:06 PM IST
ನವದೆಹಲಿ: ತನ್ನ ಕ್ಷಮಾದಾನ ಅರ್ಜಿ ತಿರಸ್ಕರಿಸಿದ ರಾಷ್ಟ್ರಪತಿ ಆದೇಶದ ವಿರುದ್ಧ ನಿರ್ಭಯಾ ಅತ್ಯಾಚಾರ ಪ್ರಕರಣದ ದೋಷಿ ವಿನಯ್ ಶರ್ಮಾ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ಸುಪ್ರೀಂಕೋರ್ಟ್ ನಜಸ್ಟೀಸ್ ಆರ್.ಬಾನುಮತಿ ಮತ್ತು ಜಸ್ಟೀಸ್ ಅಶೋಕ್ ಭೂಷಣ್ ಮತ್ತು ಎಎಸ್ ಬೋಪಣ್ಣ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಶರ್ಮಾನ ಅರ್ಜಿಯನ್ನು ವಜಾಗೊಳಿಸಿದೆ.
ಗಲ್ಲುಶಿಕ್ಷೆಗೆ ಗುರಿಯಾಗಿದ್ದ ನಾಲ್ವರ ದೋಷಿಗಳಲ್ಲಿ ವಿನಯ್ ಶರ್ಮಾ ಒಬ್ಬನಾಗಿದ್ದಾನೆ. ವಿಚಾರಣೆ ಹೆಸರಿನಲ್ಲಿ ಜೈಲಲ್ಲಿ ನೀಡಲಾದ ಕಿರುಕುಳದಿಂದ ಕಕ್ಷಿದಾರ ಮಾನಸಿಕವಾಗಿ ಅಸ್ವಸ್ಥನಾಗಿದ್ದಾನೆ. ಹಾಗಾಗಿ ಆತನಿಗೆ ವಿಧಿಸಲಾಗಿರುವ ಗಲ್ಲುಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಮಾರ್ಪಡಿಸಬೇಕೆಂದು ಶರ್ಮಾ ಪರ ವಕೀಲ ಎಪಿ ಸಿಂಗ್ ಸುಪ್ರೀಂನಲ್ಲಿ ವಾದ ಮಂಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CSIR: ಪ್ರತೀ ಸೋಮವಾರ ಇಸ್ತ್ರಿ ಹಾಕದ ವಸ್ತ್ರ ಧರಿಸಲು ಅವಕಾಶ!
West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ
Bijnor; ಸಿಗರೇಟಿಂದ ಸುಟ್ಟು ಪತಿಗೆ ಚಿತ್ರಹಿಂಸೆ: ಸಿಸಿಟಿವಿ ವಿಡಿಯೋ ಆಧರಿಸಿ ಪತ್ನಿ ಸೆರೆ
ಕಾಶ್ಮೀರದಲ್ಲಿ ಎನ್ಕೌಂಟರ್: ಇಬ್ಬರು ಉಗ್ರರ ಹತ್ಯೆ
Manipur; ಹಸುವಿಗೆ ಗುಂಡಿಟ್ಟು ಕೊಂದ ಕ್ರೂರಿ!: ವ್ಯಾಪಕ ಆಕ್ರೋಶ
MUST WATCH
ಹೊಸ ಸೇರ್ಪಡೆ
CSIR: ಪ್ರತೀ ಸೋಮವಾರ ಇಸ್ತ್ರಿ ಹಾಕದ ವಸ್ತ್ರ ಧರಿಸಲು ಅವಕಾಶ!
West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ
Bijnor; ಸಿಗರೇಟಿಂದ ಸುಟ್ಟು ಪತಿಗೆ ಚಿತ್ರಹಿಂಸೆ: ಸಿಸಿಟಿವಿ ವಿಡಿಯೋ ಆಧರಿಸಿ ಪತ್ನಿ ಸೆರೆ
KKR ತಂಡಕ್ಕೆ ಮರಳಲಿರುವ ಅಫ್ಘಾನ್ ಬ್ಯಾಟರ್ ರಹ್ಮಾನುಲ್ಲ ಗುರ್ಬಾಝ್
G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?