ಸಿಬಿಐ ಡಿವೈಎಸ್ಪಿ ಬಸ್ಸಿ ವರ್ಗಾವಣೆ: ಕೇಂದ್ರಕ್ಕೆ ಸುಪ್ರೀಂ ನೊಟೀಸ್
Team Udayavani, Feb 1, 2019, 6:07 AM IST
ಹೊಸದಿಲ್ಲಿ : ತನ್ನನ್ನು ಪೋರ್ಟ್ ಬ್ಲೇರ್ ಗೆ ವರ್ಗಾಯಿಸಿರುವುದನ್ನು ಪ್ರಶ್ನಿಸಿರುವ ಸಿಬಿಐ ಡೆಪ್ಯುಟಿ ಸುಪರಿಂಟೆಂಡೆಂಟ್ ಆಫ್ ಪೊಲೀಸ್ ಎ ಕೆ ಬಸ್ಸಿ ಅವರ ಮನವಿಯನ್ನು ವಿಚಾರಣೆಗೆ ಎತ್ತಿಕೊಂಡಿರುವ ಸುಪ್ರೀಂ ಕೋರ್ಟ್, ಕೇಂದ್ರ ಸರಕಾರಕ್ಕೆ ನೊಟೀಸ್ ಜಾರಿ ಮಾಡಿ ಉತ್ತರ ಕೇಳಿದೆ.
ವರಿಷ್ಠ ನ್ಯಾಯಮೂರ್ತಿ ರಂಜನ್ ಗೊಗೋಯ್ ಮತ್ತು ಜಸ್ಟಿಸ್ ಸಂಜೀವ್ ಖನ್ನ ಅವರನ್ನು ಒಳಗೊಂಡ ಪೀಠವು, ಆರು ವಾರಗಳ ಒಳಗೆ ಉತ್ತರಿಸುವಂತೆ ಕೇಂದ್ರ ಸರಕಾರಕ್ಕೆ ಆದೇಶಿಸಿತು.
ಅರ್ಜಿದಾರರ ಪರವಾಗಿ ಕೋರ್ಟಿನಲ್ಲಿ ಹಾಜರಿದ್ದ ಹಿರಿಯ ವಕೀಲ ರಾಜೀವ್ ಧವನ್, ಈ ಪ್ರಕರಣವು ಸಿಬಿಐ ಆಡಳಿತ ಶೈಲಯನ್ನು ಪ್ರಶ್ನಿಸುವಂತಿದೆ ಎಂದು ಹೇಳಿದರಲ್ಲದೆ ಈ ಪ್ರಕರಣವು ಸಿಬಿಐನ ತನಿಖಾ ಶುದ್ಧತೆಯನ್ನು ಕೂಡ ಬಾಧಿಸುತ್ತದೆ ಎಂದು ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
MUST WATCH
ಹೊಸ ಸೇರ್ಪಡೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ