ತ್ರಿಪುರ ಎನ್ಆರ್ಸಿ: ಕೇಂದ್ರ ಉತ್ತರ ಕೋರಿದ ಸುಪ್ರೀಂ ಕೋರ್ಟ್
Team Udayavani, Oct 8, 2018, 11:51 AM IST
ಹೊಸದಿಲ್ಲಿ : ತ್ರಿಪುರದಲ್ಲಿ ಅಕ್ರಮ ವಲಸಿಗರನ್ನು ಗುರುತಿಸುವ ಸಲುವಾಗಿ ನ್ಯಾಶನಲ್ ರಿಜಸ್ಟರ್ ಫಾರ್ ಸಿಟಿಜನ್ಸ್ (ಎನ್ಆರ್ಸಿ) ಉಪಕ್ರಮವನ್ನು ಅನುಷ್ಠಾನಗೊಳಿಸುವ ವಿಷಯದಲ್ಲಿ ಸುಪ್ರೀಂ ಕೋರ್ಟ್ ಇಂದು ಸೋಮವಾರ ಕೇಂದ್ರ ಸರಕಾರದ ಉತ್ತರ ಕೋರಿದೆ.
ತ್ರಿಪುರದಲ್ಲಿ ಎನ್ಆರ್ಸಿ ನಡೆಯಬೇಕೆಂದು ಕೋರಿ ತ್ರಿಪುರ ಪೀಪಲ್ಸ್ ಫ್ರಂಡ್ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಗೆತ್ತಿಕೊಳ್ಳಲು ವರಿಷ್ಠ ನ್ಯಾಯಮೂರ್ತಿ ರಂಜನ್ ಗೊಗೋಯ್ ಮತ್ತು ಜಸ್ಟಿಸ್ ಗಳಾದ ಎಸ್ ಕೆ ಕೌಲ್ ಮತ್ತು ಕೆ ಎಂ ಜೋಸೆಫ್ ಅವರನ್ನು ಒಳಗೊಂಡ ಪೀಠವು ಒಪ್ಪಿಕೊಂಡಿದೆ.
ಕಳೆದ ಜು.30ರಂದು ಕೇಂದ್ರ ಸರಕಾರ ಅಸ್ಸಾಂ ಎನ್ಆರ್ಸಿಯ ಎರಡನೇ ಕರಡನ್ನು ಪ್ರಕಟಿಸಿತ್ತು. ಅದರಲ್ಲಿ 3.29 ಕೋಟಿ ಜನರ ಪೈಕಿ 2.89 ಕೋಟಿ ಜನರನ್ನು ಸೇರಿಸಲಾಗಿತ್ತು. ಮೊದಲ ಅಸ್ಸಾಂ ಎನ್ಆರ್ಸಿಯನ್ನು ಕಳೆದ ವರ್ಷ ಡಿ.31 ಮತ್ತು ಜನವರಿ 1ರ ನಡುವಿನ ರಾತ್ರಿ ಪ್ರಕಟಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್ಗೆ ಭಾರಿ ಡಿಮ್ಯಾಂಡ್
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ