ಕಪ್ಪು ಹಣ ಕಾನೂನಿನ ಪೂರ್ವಾನ್ವಯ: ಸುಪ್ರೀಂ ನಿಂದ ದಿಲ್ಲಿ ಹೈಕೋರ್ಟ್ ತಡೆ ತೆರವು
Team Udayavani, May 21, 2019, 12:15 PM IST
ಹೊಸದಿಲ್ಲಿ: 2016ರ ಕಪ್ಪು ಹಣ ಕಾನೂನನ್ನು 2015ರ ಜುಲೈ ಯಿಂದ ಪೂರ್ವಾನ್ವಯ ಗೊಳಿಸಲಾಗದೆಂಬ ದಿಲ್ಲಿ ಹೈಕೋರ್ಟಿನ ಆದೇಶಕ್ಕೆ ಸರ್ವೋಚ್ಚ ನ್ಯಾಯಾಲಯ ಇಂದು ಮಂಗಳವಾರ ತಡೆಯಾಜ್ಞೆ ನೀಡಿದೆ.
ವಿವಿಐಪಿ ಹೆಲಿಕಾಪ್ಟರ್ ಹಗರಣದ ಆರೋಪಿ ಗೌತಮ್ ಖೈತಾನ್ ವಿರುದ್ಧ ಕಪ್ಪು ಹಣ ಕೇಸನ್ನು ದಾಖಲಿಸಲಾಗಿದ್ದು ಆತನ ವಿರುದ್ದದ ಐಟಿ ಅಧಿಕಾರಿಗಳ ಕಾನೂನು ಕ್ರಮಕ್ಕೆ ದಿಲ್ಲಿ ಹೈಕೋರ್ಟ್ ನೀಡಿರುವ ಮೇ 16ರ ತಡೆ-ಆದೇಶಕ್ಕೆ ಕೂಡ ಸರ್ವೋಚ್ಚ ನ್ಯಾಯಾಲಯದ ರಜಾ ಕಾಲದ ಪೀಠದ ಮುಖ್ಯಸ್ಥ ಜಸ್ಟಿಸ್ ಅರುಣ್ ಮಿಶ್ರಾ ಅವರು ತಡೆಯಾಜ್ಞೆ ನೀಡಿದರು.
ಇದೇ ವೇಳೆ ಆರೋಪಿ ಖೈತಾನ್ ಗೆ ಕೂಡ ಸುಪ್ರೀಂ ಕೋರ್ಟ್ ನೊಟೀಸ್ ಜಾರಿ ಮಾಡಿ ಸರಕಾರದ ಮನವಿಗೆ ಆರು ವಾರಗಳ ಒಳಗೆ ಉತ್ತರಿಸುವಂತೆ ಸೂಚಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ