ವೈದ್ಯರ ಸುರಕ್ಷೆ, ಭದ್ರತೆಗೆ ಮನವಿ: ಜೂನ್ 18ರಂದು ಸುಪ್ರೀಂ ಕೋರ್ಟ್ ವಿಚಾರಣೆ
Team Udayavani, Jun 17, 2019, 12:36 PM IST
ಹೊಸದಿಲ್ಲಿ : ದೇಶಾದ್ಯಂತ ಸರಕಾರಿ ಅಸ್ಪತ್ರೆಗಳಲ್ಲಿ ದುಡಿಯುತ್ತಿರುವ ವೈದ್ಯರಿಗೆ ಸುರಕ್ಷೆ ಮತ್ತು ಭದ್ರತೆ ಸಿಗಬೇಕು ಎಂದು ಕೋರುವ ಮನವಿಯ ವಿಚಾರಣೆಯನ್ನು ಜೂ.18ರಂದು ಸುಪ್ರೀಂ ಕೋರ್ಟ್ ಕೈಗೆತ್ತಿಕೊಳ್ಳಲಿದೆ.
ಅರ್ಜಿದಾರರ ನ್ಯಾಯವಾದಿ ಅಲಖ್ ಆಲೋಕ್ ಶ್ರೀವಾಸ್ತವ ಅವರು ವೈದ್ಯರ ಮನವಿಯ ತುರ್ತು ವಿಚಾರಣೆಗೆ ಮಾಡಿಕೊಂಡ ಮನವಿಯನ್ನು ಪುರಸ್ಕರಿಸಿದ ಜಸ್ಟಿಸ್ ದೀಪಕ್ ಗುಪ್ತಾ ಮತ್ತು ಜಸ್ಟಿಸ್ ಸೂರ್ಯಕಾಂತ್ ಅವರನ್ನು ಒಳಗೊಂಡ ರಜಾಕಾಲದ ಪೀಠ ಪುರಸ್ಕರಿಸಿ, ನಾಳೆ ಮಂಗಳವಾರ ಜೂನ್ 18ರಂದೇ ಮನವಿಯ ವಿಚಾರಣೆ ನಡೆಸುವುದಾಗಿ ಹೇಳಿತು.
ಕಳೆದ ಜೂನ್ 10ರಂದು ಕೋಲ್ಕತ ಆಸ್ಪತ್ರೆಯಲ್ಲಿ ಮೃತ ರೋಗಿಯೊಬ್ಬರ ಸಂಬಂಧಿಕರು ಕರ್ತವ್ಯ ನಿರತ ಜೂನಿಯರ್ ವೈದ್ಯರ ಮೇಲೆ ಹಲ್ಲೆ ನಡೆಸಿದುದನ್ನು ಪ್ರತಿಭಟಿಸಿ ಪಶ್ಚಿಮ ಬಂಗಾಲದಲ್ಲಿ ವೈದ್ಯರ ಮುಷ್ಕರ ನಡೆಯುತ್ತಿದ್ದಂತೆಯೇ, ಕಳೆದ ಶುಕ್ರವಾರ ಕರ್ತವ್ಯ ನಿರತ ವೈದ್ಯರ ಸುರಕ್ಷೆ ಮತ್ತು ಭದ್ರತೆ ಕೋರಿ ಸುಪ್ರೀಂ ಕೋರ್ಟಿಗೆ ಮನವಿ ಸಲ್ಲಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ