ಮಮತಾ ಸರಕಾರದಿಂದ ದುರ್ಗಾಪೂಜೆಗೆ ಅನುದಾನ: ಸುಪ್ರೀಂ ನಲ್ಲಿ ಪ್ರಶ್ನೆ
Team Udayavani, Oct 11, 2018, 12:11 PM IST
ಹೊಸದಿಲ್ಲಿ : ದುರ್ಗಾ ಪೂಜೆ ಸಮಿತಿಗಳಿಗೆ ತಲಾ 10,000 ರೂ. ಅನುದಾನ ಮಂಜೂರು ಮಾಡಿರುವ ಪಶ್ಚಿಮ ಬಂಗಾಲ ಸರಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ನಾಳೆ ಶುಕ್ರವಾರ ನಡೆಸಲು ಸುಪ್ರೀಂ ಕೋರ್ಟ್ ಇಂದು ಗುರುವಾರ ಒಪ್ಪಿಕೊಂಡಿದೆ.
ಮಮತಾ ಬ್ಯಾನರ್ಜಿ ಸರಕಾರದ ಈ ನಿರ್ಧಾರದಲ್ಲಿ ಹಸ್ತಕ್ಷೇಪ ಮಾಡಲು ಕಲ್ಕತ್ತ ಹೈಕೋರ್ಟ್ ನಿರಾಕರಿಸಿರುವ ಕಾರಣ, ಸುಪ್ರೀಂ ಕೋರ್ಟ್ ಮುಂದೆ ಈ ವಿಷಯವನ್ನು ತಾವು ತರುತ್ತಿದ್ದೇವೆ ಎಂದು ಅರ್ಜಿದಾರರು ವರಿಷ್ಠ ನ್ಯಾಯಮೂರ್ತಿ ರಂಜನ್ ಗೊಗೋಯ್ ಅವರಿಗೆ ಮನವರಿಕೆ ಮಾಡಿರುವ ಪ್ರಯುಕ್ತ ನಾಳೆ ಅರ್ಜಿ ವಿಚಾರಣೆಗೆ ಬರಲಿದೆ.
ಮಮತಾ ಸರಕಾರದ ಈ ನಿರ್ಧಾರವು ಸ್ಥಾಪಿತ ಕಾನೂನಿನ ತತ್ವಕ್ಕೆ ವಿರುದ್ದವಾಗಿದೆ ಎಂದು ಆರೋಪಿಸಿ ವಕೀಲ ಸೌರವ್ ದತ್ತಾ ತಮ್ಮ ಅರ್ಜಿಯಲ್ಲಿ ವಾದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ