ಸುಪ್ರೀಂ ಕೋರ್ಟ್ 9 ಸದಸ್ಯರ ಪೀಠದ ಮುಂದೆ ಇಂದು ಶಬರಿಮಲೆ ಮರುಪರಿಶೀಲನೆ ಅರ್ಜಿ
Team Udayavani, Jan 13, 2020, 10:01 AM IST
ಹೊಸದಿಲ್ಲಿ: ಕೇರಳದ ಪುರಾಣ ಪ್ರಸಿದ್ದ ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ ಕುರಿತಂತೆ ಸಲ್ಲಿಕೆಯಾಗಿರುವ ಮರುಪರಿಶೀಲನಾ ಅರ್ಜಿ ಇಂದು ಸುಪ್ರೀಂ ಕೋರ್ಟ್ ನ ಒಂಬತ್ತು ಸದಸ್ಯರ ಪೀಠದ ಮುಂದೆ ಬರಲಿದೆ.
ಮಹಿಳೆಯರ ಪ್ರವೇಶಕ್ಕೆ ಅಸ್ತು ನೀಡಿದ್ದ ಸುಪ್ರೀಂ ಕೋರ್ಟ್ ತೀರ್ಪನ್ನು ಮರು ಪರಿಶೀಲಿಸುವಂತೆ ಸುಮಾರು 60 ಅರ್ಜಿಗಳು ಸಲ್ಲಿಕೆಯಾಗಿವೆ. ಕಳೆದ ವರ್ಷದ ನವೆಂಬರ್ 14ರಂದು ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದ ಆಗಿನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ಐದು ಸದಸ್ಯರ ಪೀಠ, ಇದನ್ನು ಒಂಬತ್ತು ಸದಸ್ಯರ ಪೀಠಕ್ಕೆ ವರ್ಗಾಯಿಸಿತ್ತು.
ಸದ್ಯ ನ್ಯಾಯಮೂರ್ತಿ ಶರದ್ ಅರವಿಂದ್ ಬೋಬ್ಡೆ ನೇತೃತ್ವದ 9 ಮಂದಿ ಸದಸ್ಯರ ಪೀಠ ಮರು ಪರಿಶೀಲನಾ ಅರ್ಜಿ ವಿಚಾರಣೆ ನಡೆಸಲಿದೆ. ನ್ಯಾ. ಆರ್ ಭಾನುಮತಿ, ನ್ಯಾ. ಅಶೋಕ್ ಭೂಷಣ್, ನ್ಯಾ. ನಾಗೇಶ್ವರ್ ರಾವ್, ನ್ಯಾ. ಎಂ.ಎಂ. ಶಾಂತಗೌಡರ್, ನ್ಯಾ. ಎಸ್.ಎ ನಜೀರ್, ನ್ಯಾ. ಆರ್. ಸುಭಾಶ್ ರೆಡ್ಡಿ, ನ್ಯಾ. ಬಿ.ಆರ್. ಗವೈ ಮತ್ತು ನ್ಯಾ. ಸೂರ್ಯ ಕಾಂತ್ ರನ್ನು ಒಳಗೊಂಡ ಪೀಠ ಈ ಅರ್ಜಿ ವಿಚಾರಣೆ ನಡೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ
Brahmavara: ವಿದ್ಯುತ್ ಕಂಬ ಮುರಿದು ಬಿದ್ದು ಯುವಕ ಮೃತ್ಯು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ