ಜಲ್ಲಿಕಟ್ಟು ವಿರುದ್ಧದ ಅರ್ಜಿ ಸಂವಿಧಾನ ಪೀಠಕ್ಕೆ: ಸುಪ್ರೀಂ ಕೋರ್ಟ್
Team Udayavani, Dec 12, 2017, 7:13 PM IST
ಹೊಸದಿಲ್ಲಿ : ತಮಿಳು ನಾಡು ಮತ್ತು ಮಹಾರಾಷ್ಟ್ರ ಸರಕಾರಗಳು ಜಲ್ಲಿಕಟ್ಟು ಮತ್ತು ಎತ್ತಿನ ಗಾಡಿ ಓಟ ಓಟವೇ ಮೊದಲಾದ ಕ್ರೀಡೆಗಳಿಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಐವರು ನ್ಯಾಯಾಧೀಶರ ಸಂವಿಧಾನ ಪೀಠದ ಮುಂದೆ ಇರಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ಇಂದು ಹೇಳಿದೆ.
ಚೀಫ್ ಜಸ್ಟಿಸ್ ದೀಪಕ್ ಮಿಶ್ರಾ ಮತ್ತು ಜಸ್ಟಿಸ್ ಆರ್ ಎಫ್ ನಾರಿಮನ್ ಅವರನ್ನು ಒಳಗೊಂಡ ಪೀಠವು, ಸಂವಿಧಾನದ 29(1) ವಿಧಿಯಡಿ ಕಲ್ಪಿಸಲಾಗಿರುವ ಸಾಂಸ್ಕೃತಿಕ ಹಕ್ಕನ್ನು ಬಳಸಿಕೊಂಡು ಜಲ್ಲಿಕಟ್ಟು, ಎತ್ತಿನ ಬಂಡಿಯ ಓಟವೇ ಮೊದಲಾದ ಕ್ರೀಡೆಗಳಿಗೆ ಅನುಮತಿ ನೀಡಲು ಕಾನೂನುಗಳನ್ನು ರೂಪಿಸುವ ಶಾಸನಾತ್ಮಕ ಅಧಿಕಾರ ರಾಜ್ಯ ಸರಕಾರಗಳಿಗೆ ಇದೆಯೇ ಎಂಬುದನ್ನು ತೀರ್ಮಾನಿಸಲು ಈ ಕುರಿತ ಅರ್ಜಿಗಳನ್ನು ಸಂವಿಧಾನ ಪೀಠದ ತೀರ್ಮಾನಕ್ಕೆ ಸಲ್ಲಿಸಲಾಗುವುದು ಎಂದು ಹೇಳಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!