ಶಾಲೆ, ಮೃಗಾಲಯ ಶುರು


Team Udayavani, Aug 2, 2021, 7:00 AM IST

ಶಾಲೆ, ಮೃಗಾಲಯ ಶುರು

ಹೊಸದಿಲ್ಲಿ:  ದೇಶದಲ್ಲಿ ಮೂರನೇ ಅಲೆಯ ಭೀತಿಯ ನಡುವೆಯೇ ಪಂಜಾಬ್‌ ಮತ್ತು ಛತ್ತೀಸ್‌ಗಢದಲ್ಲಿ ಶಾಲೆಗಳನ್ನು ತೆರೆಯಲು ನಿರ್ಧರಿಸಲಾಗಿದೆ. ಛತ್ತೀಸ್‌ಗಢದಲ್ಲಿ 10 ಮತ್ತು 12ನೇ ತರಗತಿಯವರಿಗೆ ಶೇ.50ರಷ್ಟು ವಿದ್ಯಾರ್ಥಿಗಳ ಹಾಜರಾತಿಯಲ್ಲಿ ತರಗತಿಗಳನ್ನು ಆ.2ರಿಂದ ನಡೆಸಲು ತೀರ್ಮಾನಿಸಲಾಗಿದೆ.  ಆದರೆ ರಾಜ್ಯ

ಸರ ಕಾ ರದ ತೀರ್ಮಾನವನ್ನು ಹೆತ್ತವರ ಸಂಘಟನೆ ಟೀಕಿಸಿದೆ. ಮಾರ್ಚ್‌ನಿಂದ ಈಚೆಗೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಪಂಜಾಬ್‌ನಲ್ಲಿ ಕೂಡ 10 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಸೋಮವಾರದಿಂದ ಶಾಲೆ ಶುರುವಾಗಲಿದೆ. ಕೊರೊನಾ ಪ್ರತಿಬಂಧಕ ಕ್ರಮಗಳ ನಡುವೆಯೇ ತರಗತಿಗಳು ನಡೆಯಲಿವೆ. ಬೆಳಗ್ಗೆ 8ರಿಂದ ಅಪ ರಾಹ್ನ 2 ಗಂಟೆಯ ವರೆಗೆ ತರತಿಗಳನ್ನು ನಡೆಸ ಲಾಗುತ್ತದೆ ಎಂದು ರಾಜ್ಯ ಸರ ಕಾ ರ ಪ್ರಕಟಿಸಿದೆ.

ತೆರೆದ ಮೃಗಾಲಯ: ಬರೋಬ್ಬರಿ 105 ದಿನಗಳ ಬಳಿಕ ಹೊಸ ದಿ ಲ್ಲಿಯ ಮೃಗಾಲಯ ವನ್ಯಜೀವಿ ಪ್ರಿಯರಿಗಾಗಿ ತೆರೆದಿದೆ. ಬೆಳಗ್ಗಿನಿಂದಲೇ ಸಾರ್ವಜನಿಕರು ಸಾಲಿನಲ್ಲಿ ನಿಂತು ಟಿಕೆಟ್‌ ಖರೀದಿಸಿ ವನ್ಯಜೀವಿಗಳನ್ನು ನೋಡಿ ಆನಂದಿಸಿದರು. ದಿಲ್ಲಿ ವಿವಿಯಲ್ಲಿ ಪದವಿ ತರಗತಿಗಳಿಗೆ ನೋಂದಣಿ ಮಾಡಿಸಿಕೊಳ್ಳಲು ತೀರ್ಮಾನಿಸಲಾಗಿದೆ.  ಒಡಿಶಾದಲ್ಲಿ ಕೂಡ ಸೋಂಕು ನಿಯಮಗಳನ್ನು ಸಡಿಲಿಸಲಾಗಿದೆ.

13 ಕೋಟಿ ಡೋಸ್‌ ಲಸಿಕೆ: ಕಳೆದ ತಿಂಗಳೊಂದರಲ್ಲಿಯೇ 13 ಕೋಟಿ ಡೋಸ್‌ ಲಸಿಕೆ ನೀಡಲಾಗಿದೆ. ದೇಶದಲ್ಲಿ ಲಸಿಕೆಯ ಕೊರತೆ ಇಲ್ಲವೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನಸುಖ್‌ ಮಾಂಡವಿಯಾ ಹೇಳಿದ್ದಾರೆ. ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಲಸಿಕೆ ಕೊರತೆಯಾಗಿದೆ ಎಂದು ಮಾಡಿರುವ ಟ್ವೀಟ್‌ಗೆ ಸಚಿವರು ಪ್ರತ್ಯುತ್ತರ ನೀಡಿದ್ದಾರೆ. ಹಾಲಿ ತಿಂಗಳಿಂದ ಮತ್ತಷ್ಟು ವೇಗದಲ್ಲಿ ಲಸಿಕೆ ಹಾಕುವ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದ್ದಾರೆ. ದೇಶದ ಆರೋಗ್ಯ ಕಾರ್ಯಕರ್ತರು ಇಂಥ ಸಾಧನೆ ಮಾಡಿರುವುದಕ್ಕೆ ಹೆಮ್ಮೆ ಎನಿಸುತ್ತದೆ. ಎಲ್ಲರೂ ಅವರನ್ನು ಅಭಿನಂದಿಸುತ್ತಿರುವ ವೇಳೆಯಲ್ಲಿ ರಾಹುಲ್‌ ಅವರೇ ನೀವೂ ಅಭಿನಂದಿಸಿ ಎಂದು ಟ್ವೀಟ್‌ ಮಾಡಿ ತಿರುಗೇಟು ನೀಡಿದ್ದಾರೆ.

10 ಜಿಲ್ಲೆಗಳಲ್ಲಿ ಇಲ್ಲ ಸೋಂಕು :

ಉತ್ತರ ಪ್ರದೇಶದ ಹತ್ತು ಜಿಲ್ಲೆಗಳಲ್ಲಿ ಸೋಂಕು ಪ್ರಕರಣಗಳು ದೃಢಪಟ್ಟಿಲ್ಲ. ಸಕ್ರಿಯ ಸೋಂಕು ಸಂಖ್ಯೆಯೂ ಕೂಡ ದೃಢಪಟ್ಟಿಲ್ಲ. ಈ ಮೂಲಕ ರಾಜ್ಯದಲ್ಲಿ ಚೇತರಿಕೆ ಪ್ರಮಾಣ ಶೇ.98.6ಕ್ಕೆ ಏರಿಕೆ ಯಾಗಿದೆ. ಅಲಿಗಢ, ಅನ್ರೋಹಾ, ಇಟಾವಾ, ಫ‌ರೂಕಾಬಾದ್‌, ಹತ್ರಾಸ್‌, ಕಾಸ್‌ಗಂಜ್‌, ಕೌಶಾಂಬಿ, ಮಹೋಬ, ಪ್ರತಾಪ್‌ಗ್ಢ, ಶ್ರಾವಸ್ತಿಗಳಲ್ಲಿ ಹೊಸ ಸೋಂಕು ದೃಢಪಟ್ಟಿಲ್ಲ. ಕಳೆದ 24 ಗಂಟೆ ಗಳಲ್ಲಿ 52 ಜಿಲ್ಲೆಗಳಲ್ಲಿ ಹೊಸ ಸೋಂಕು ಪ್ರಕರಣ ದೃಢವಾಗಿಲ್ಲ. 23 ಜಿಲ್ಲೆಗಳಲ್ಲಿ ಒಂದೊಂದು ಸೋಂಕು ದೃಢಪಟ್ಟಿದೆ. ಏಪ್ರಿ ಲ್‌ನಲ್ಲಿ 3,10,783ರಷ್ಟಿದ್ದ ಸಕ್ರಿಯ ಸೋಂಕು ಸದ್ಯ 664ಕ್ಕೆ ಇಳಿಕೆಯಾಗಿದೆ. ಕೇರಳ ಮತ್ತು ಮಹಾರಾಷ್ಟ್ರಗಳಲ್ಲಿ ಸೋಂಕು ಸಂಖ್ಯೆ ಅಧಿಕವಾಗಿಯೇ ಇದೆ.

ಟಾಪ್ ನ್ಯೂಸ್

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.