ಮೋದಿ ಸುತ್ತ ‘ಸೈನ್ಸ್’‌ ಪವರ್‌


Team Udayavani, Nov 23, 2020, 6:40 AM IST

ಮೋದಿ ಸುತ್ತ ಸೈನ್ಸ್‌ ಪವರ್‌

ವಿಜ್ಞಾನ ಇದ್ದಲ್ಲಿ ಹೊಸತನ, ಸವಾಲುಗಳಿಗೆ ಉತ್ತರ, ಆವಿಷ್ಕಾರದ ಚೈತನ್ಯಗಳು ತುಂಬಿರುತ್ತವೆ. ಸದಾ ಹೊಸ ಹೆಜ್ಜೆಗಳನ್ನಿಡುತ್ತಿರುವ ನರೇಂದ್ರ ಮೋದಿ ನೇತೃತ್ವದ ಸರಕಾರದ ಯಶಸ್ಸಿನ ಹಿಂದೆಯೂ ಇದೇ “ವಿಜ್ಞಾನ’ದ ಬುನಾದಿ ಇದೆ! ಮೋದಿ ಆಡಳಿತದಲ್ಲಿ ಶೇ.50ಕ್ಕೂ ಅಧಿಕ ಕಾರ್ಯದರ್ಶಿಗಳು, ಇಲಾಖೆ ನಿರ್ದೇಶಕರು ವಿಜ್ಞಾನದ ಹಿನ್ನೆಲೆಯುಳ್ಳವರು. ಈ ಕುರಿತಾಗಿ “ದಿ ಪ್ರಿಂಟ್‌’ ನಡೆಸಿದ ಸಮೀಕ್ಷೆಯ ಝಲಕ್‌ ಇಲ್ಲಿದೆ…

46 ಸೆಕ್ರೆಟರಿಗಳಿಗೆ “ಸೈನ್ಸ್‌’ ಹಿನ್ನೆಲೆ!
ಈಗಿನ ಒಟ್ಟು 84 ಕಾರ್ಯದರ್ಶಿಗಳಲ್ಲಿ 46 ಮಂದಿ ಆಡಳಿತಾತ್ಮಕ ಸೇವೆಗೆ ಬರುವ ಮೊದಲೇ ವಿಜ್ಞಾನ ಪಾರಂಗತರು. ಇವರಲ್ಲಿ 28 ಮಂದಿ ಎಂಜಿನಿಯರ್‌! ಅಲ್ಲದೆ ಪ್ರಾಣಿಶಾಸ್ತ್ರ, ಜೈವಿಕ ತಂತ್ರಜ್ಞಾನ, ಭೌತಶಾಸ್ತ್ರ, ಸಸ್ಯಶಾಸ್ತ್ರ ಓದಿದ ಚಾಣಾಕ್ಷರೂ ಇದ್ದಾರೆ. ಎಂಬಿಬಿಎಸ್‌ ಡಾಕ್ಟರ್‌ಗಳು, ಆಯುರ್ವೇದ ವೈದ್ಯರನ್ನೂ ಮೋದಿ ಟೀಂ ಒಳಗೊಂಡಿದೆ.

2020ರಲ್ಲೂ ವಿಜ್ಞಾನವೇ ಟ್ರೆಂಡ್‌!
ಆಡಳಿತಾತ್ಮಕ ಸೇವೆಗೆ ಧುಮುಕಿದ 2020ರ ಬ್ಯಾಚ್‌ನಲ್ಲಿ ಶೇ.60 ಮಂದಿ ಎಂಜಿನಿಯರ್‌ಗಳೇ ಇದ್ದಾರೆ. ಪ್ರಸ್ತುತ ಮುಸ್ಸೂರಿಯ ಲಾಲ್‌ ಬಹದ್ದೂರ್‌ ಶಾಸ್ತ್ರಿ ರಾಷ್ಟ್ರೀಯ ಆಡಳಿತಾತ್ಮಕ ಸಂಸ್ಥೆಯಲ್ಲಿ ತರಬೇತಿ ಪಡೆಯುತ್ತಿರುವ 428ರಲ್ಲಿ 245 ಮಂದಿ (ಶೇ.57.25) ಎಂಜಿನಿಯರಿಂಗ್‌ ಹಿನ್ನೆಲೆಯವರು. ಇತರ 8 ಮಂದಿ ಎಂಜಿನಿಯರಿಂಗ್‌ ಪ್ಲಸ್‌ ಮ್ಯಾನೇಜ್‌ಮೆಂಟ್‌ ಓದಿದವರು. ಕೇವಲ 84 ಮಂದಿ ಮಾತ್ರವೇ ಆರ್ಟ್ಸ್ ಹಿನ್ನೆಲೆಯವರು.

ಐಐಟಿ ಟ್ಯಾಲೆಂಟ್‌ಗಳೇ ಅಧಿಕ!
ದೇಶದ ವಿವಿಧ ಐಐಟಿಗಳಲ್ಲಿ ಪದವಿ ಪೂರೈಸಿದ ಹಲವರು ಮೋದಿ ಆಡಳಿತಕ್ಕೆ ವೇಗ ತುಂಬಿದ್ದಾರೆ. 28 ಎಂಜಿನಿಯರ್‌ಗಳಲ್ಲಿ 22 ಮಂದಿ, ಐಐಟಿಯಿಂದ ಹೊರಹೊಮ್ಮಿದ ಪ್ರತಿಭೆಗಳು! (ಐಐಟಿ ಕಾನ್ಪುರ- 13, ಐಐಟಿ ದೆಹಲಿ- 7, ಐಐಟಿ ಮದ್ರಾಸ್‌-1, ಐಐಟಿ ಬಾಂಬೆ-1)

ಐಐಟಿ ಪ್ರತಿಭೆಗಳು ಇವರು…
ಕಾನ್ಪುರ ಐಐಟಿ: ರಕ್ಷಣ ಕಾರ್ಯದರ್ಶಿ ಡಾ| ಅಜಯ್‌ ಕುಮಾರ್‌, ರಕ್ಷಣ ಉತ್ಪನ್ನ ಕಾರ್ಯದರ್ಶಿ ರಾಜ್‌ ಕುಮಾರ್‌, ಗ್ರಾಮೀಣ ಅಭಿವೃದ್ಧಿ ಕಾರ್ಯದರ್ಶಿ ನಾಗೇಂದ್ರ ನಾಥ್‌ ಸಿನ್ಹಾ, ನಾಮಸೂಚಕ ಸಚಿವಾಲಯ­ದಡಿಯ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಅಶುತೋಶ್‌ ಶರ್ಮಾ (ನ್ಯಾನೊ ಟೆಕ್ನಾಲಜಿ ಪ್ರವೀಣ), ವಿತ್ತ ಸಚಿವಾಲಯದ ಕಂದಾಯ ವಿಭಾಗದ ನಿರ್ದೇಶಕ ಡೈರೆಕ್ಟರ್‌.

ಡಾ| ಎ.ಬಿ.ಪಿ. ಪಾಂಡೆ, ಕೌಶಲ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಕಾರ್ಯದರ್ಶಿ ಪ್ರವೀಣ್‌ ಕುಮಾರ್‌, ಇತರ ಇಲಾಖೆಗಳ ನಿರ್ದೇಶಕರಾದ ಡಾ| ಸಂಜೀವ್‌ ರಂಜನ್‌, ದುರ್ಗಾಶಂಕರ್‌ ಮಿಶ್ರಾ, ಉಪೇಂದ್ರ ಸಿಂಗ್‌, ಸಂಜಯ್‌ ಅಗರ್ವಾಲ್‌, ರಾಮೇಶ್ವರ್‌ ಪ್ರಸಾದ್‌ ಗುಪ್ತಾ, ಇಂದುಶೇಖರ್‌ ಚತುರ್ವೇದಿ, ಸಂಜೀವ್‌ ಗುಪ್ತಾ.

ಐಐಟಿ ದೆಹಲಿ: ಕಾರ್ಯದರ್ಶಿಗಳಾದ ಯೋಗೇಂದ್ರ ತ್ರಿಪಾಠಿ, ದೀಪಕ್‌ ಖಾಂಡೇಕರ್‌, ಪ್ರದೀಪ್‌ ಖಾಜ್ರೋಲಾ, ರಾಜೇಶ್‌ ವರ್ಮಾ, ಅಜಯ್‌ ಸಾವ್ನೆ, ಅಪೂರ್ವ ಚಂದ್ರ.

ಐಐಟಿ ಮದ್ರಾಸ್‌: ಗಿರಿಧರ್‌ ಅರಮನೆ (ಸಾರಿಗೆ ಇಲಾಖೆ ಕಾರ್ಯದರ್ಶಿ)

ಐಐಟಿ ಬಾಂಬೆ: ಕೆ. ಶಿವನ್‌ (ಇಸ್ರೋ ಅಧ್ಯಕ್ಷ)

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jharkhand 32 crore discovery case: Two arrested

Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

CSIR: Opportunity to wear unironed clothes every Monday!

CSIR: ಪ್ರತೀ ಸೋಮವಾರ ಇಸ್ತ್ರಿ ಹಾಕದ ವಸ್ತ್ರ ಧರಿಸಲು ಅವಕಾಶ!

Teacher Recruitment Scam: Supreme Court Slams Bengal Govt

West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ತರಾಟೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.