“ಸರ್ಕಾರ್’ಗೆ ಬಿತ್ತು ಕತ್ತರಿ
Team Udayavani, Nov 10, 2018, 8:26 AM IST
ಚೆನ್ನೈ: ತಮಿಳುನಾಡು ಸರಕಾರದ ಆಕ್ರೋಶಕ್ಕೆ ಗುರಿಯಾಗಿರುವ “ಸರ್ಕಾರ್’ ಸಿನಿಮಾದ ನಾಲ್ಕು ದೃಶ್ಯಗಳಿಗೆ ಕತ್ತರಿ ಹಾಕಲು, ಮೂರು ಸಂಭಾಷಣೆಗಳನ್ನು ಮ್ಯೂಟ್ ಮಾಡಲು ತೀರ್ಮಾನಿಸಿದೆ. ಸಿನಿಮಾ ನಿರ್ಮಾಣ ಸಂಸ್ಥೆ ಸನ್ ಪಿಕ್ಚರ್ಸ್ ಒಪ್ಪಿಗೆ ನೀಡಿದೆ. ಈ ಮೂಲಕ ಅದು ಒತ್ತಡಕ್ಕೆ ಮಣಿದಿದೆ. ಇದೇ ವೇಳೆ ತಮ್ಮ ಬಂಧಿಸದಂತೆ ಕೋರಿ ಮದ್ರಾಸ್ ಹೈಕೋರ್ಟ್ಗೆ ನಿರ್ದೇಶಕ ಮುರುಗದಾಸ್ ಅರ್ಜಿ ಸಲ್ಲಿಸಿದ್ದರು. ಅದನ್ನು ಪರಿಶೀಲಿಸಿದ ಹೈಕೋರ್ಟ್ ನ.27ರವರೆಗೆ ಅವರನ್ನು ಬಂಧಿಸಬಾರದು ಎಂದು ಪೊಲೀಸರಿಗೆ ನಿರ್ದೇಶನ ನೀಡಿದೆ. ಇದೇ ವೇಳೆ ಸಿನಿಮಾ ನಿಷೇಧಕ್ಕೆ ಒತ್ತಡ ಹೇರುತ್ತಿರುವ ಎಐಎಡಿಎಂಕೆ ಸರಕಾರದ ಕ್ರಮವನ್ನು ತಮಿಳು ಸೂಪರ್ಸ್ಟಾರ್ ರಜನಿಕಾಂತ್ ಟೀಕಿಸಿದ್ದಾರೆ.
ಸೆನ್ಸಾರ್ನಿಂದ ಪ್ರಮಾಣಪತ್ರ ಪಡೆದ ಸಿನಿಮಾ ನಿಷೇಧಕ್ಕೆ ಆಗ್ರಹಿಸುವುದು ಕಾನೂನು ಬಾಹಿರ ಎಂದಿದ್ದಾರೆ. ಈ ಎಲ್ಲಾ ವಿವಾದಗಳ ಹೊರತಾಗಿಯೂ ವಿಜಯ್ ನಟಿಸಿರುವ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ 100 ಕೋಟಿ ರೂ. ಬಾಚಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
Rameshwaram Cafe case: ಎನ್ಐಎಯಿಂದ ಸಹ ಸಂಚುಕೋರನ ಬಂಧನ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
MUST WATCH
ಹೊಸ ಸೇರ್ಪಡೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ