ಕೇಸ್ ದಾಖಲಾದ ತಕ್ಷಣ ಬಂಧನ ಸಲ್ಲ
Team Udayavani, Mar 21, 2018, 6:00 AM IST
ಹೊಸದಿಲ್ಲಿ: ಸರಕಾರಿ ಅಧಿಕಾರಿ ವಿರುದ್ಧ ಎಸ್ಸಿ ಮತ್ತು ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆ ವ್ಯಾಪ್ತಿಯಲ್ಲಿ ಮೊಕದ್ದಮೆ ದಾಖಲಾದರೆ ಕೂಡಲೇ ಆತನನ್ನು ಬಂಧಿಸುವಂತಿಲ್ಲ. ಹೀಗೆಂದು ಸುಪ್ರೀಂಕೋರ್ಟ್ ಮಂಗಳವಾರ ಹೇಳಿದೆ. ಇತ್ತೀಚಿನ ದಿನಗಳಲ್ಲಿ ಕಾಯ್ದೆ ದುರುಪಯೋಗವಾಗುತ್ತಿದೆ ಎಂಬ ಅಂಶವನ್ನು ಮನಗಂಡ ಸುಪ್ರೀಂಕೋರ್ಟ್ ಆರೋಪದ ವಿರುದ್ಧ ಕನಿಷ್ಠ ಡಿವೈಎಸ್ಪಿ ಅಥವಾ ಅದಕ್ಕಿಂತ ಮೇಲಿನ ಹುದ್ದೆಯ ಅಧಿಕಾರಿಯಿಂದಲೇ ಪ್ರಾಥಮಿಕ ತನಿಖೆ ನಡೆಸಬೇಕು. ನಂತರವೇ ನಿಗದಿತ ಸರ್ಕಾರಿ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನ್ಯಾಯಮೂರ್ತಿಗಳಾದ ಆದರ್ಶ ಗೋಯಲ್ ಮತ್ತು ಯು.ಯು.ಲಲಿತ್ ನೇತೃತ್ವದ ಪೀಠ ಈ ಆದೇಶ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ
ಬಿಲ್ ಗೇಟ್ಸ್ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ
Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು
Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !
Banda; ಗ್ಯಾಂಗ್ಸ್ಟರ್ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ