Missing; ಶಬರಿಮಲೆಯಲ್ಲಿ ಕನ್ನಡಿಗ ಸೇರಿ 9 ಮಂದಿ ಯಾತ್ರಿಕರು ನಾಪತ್ತೆ: ಹುಡುಕಾಟ
Team Udayavani, Jan 25, 2024, 7:44 PM IST
ಪತ್ತನಂತಿಟ್ಟ:ಇತ್ತೀಚೆಗೆ ಮುಕ್ತಾಯಗೊಂಡ ಎರಡು ತಿಂಗಳ ಶಬರಿಮಲೆ ಯಾತ್ರೆಯಲ್ಲಿ9 ಮಂದಿ ನಾಪತ್ತೆಯಾಗಿದ್ದಾರೆ ಎಂದು ಕೇರಳ ಪೊಲೀಸರು ಗುರುವಾರ ಹೇಳಿದ್ದು, ಪತ್ತೆ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ.
9 ಜನರು 2023 ನವೆಂಬರ್ 15 ಮತ್ತು ಜನವರಿ 20 ರ ನಡುವೆ ನಾಪತ್ತೆಯಾಗಿದ್ದಾರೆ. ಈ ಘಟನೆಗಳು ಪಂಪಾ, ನಿಲಕ್ಕಲ್ ಸೇರಿದಂತೆ ಸನ್ನಿಧಾನಂ ಸ್ಥಳಗಳಿಂದ ವರದಿಯಾಗಿದೆ. ಈ ನಾಪತ್ತೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣಗಳ ತನಿಖೆಗೆ ಪಂಪಾ ಪೊಲೀಸರು ಪೂರ್ವಭಾವಿ ಕ್ರಮಗಳನ್ನು ಕೈಗೊಂಡಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿ.ಅಜಿತ್ ಅವರ ನೇರ ಆದೇಶದ ಮೇರೆಗೆ ಪ್ರಸ್ತುತ ಸಮಗ್ರ ತನಿಖೆ ಪ್ರಗತಿಯಲ್ಲಿದೆ. ನಾಪತ್ತೆಯಾದವರಲ್ಲಿ ತಮಿಳುನಾಡಿನ ನಾಲ್ವರು, ಕೇರಳದ ಕೋಝಿಕ್ಕೋಡ್ನಿಂದ ಒಬ್ಬರು, ಆಂಧ್ರಪ್ರದೇಶದ ಇಬ್ಬರು ಮತ್ತು ಕರ್ನಾಟಕ ಮತ್ತು ತೆಲಂಗಾಣದಿಂದ ತಲಾ ಒಬ್ಬರು ಸೇರಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ