ED Raids: ದೆಹಲಿ ಸಚಿವ ರಾಜ್ ಕುಮಾರ್ ಆನಂದ್ ನಿವಾಸದ ಮೇಲೆ ಇಡಿ ದಾಳಿ… ದಾಖಲೆಗಳ ಪರಿಶೀಲನೆ


Team Udayavani, Nov 2, 2023, 9:23 AM IST

ED Raids: ಸಚಿವ ರಾಜ್ ಕುಮಾರ್ ಆನಂದ್ ನಿವಾಸದ ಮೇಲೆ ಇಡಿ ದಾಳಿ… ದಾಖಲೆಗಳ ಪರಿಶೀಲನೆ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ದೆಹಲಿ ಕ್ಯಾಬಿನೆಟ್ ಸಚಿವ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ರಾಜ್ ಕುಮಾರ್ ಆನಂದ್ ಅವರ ನಿವಾಸದ ಮೇಲೆ ದಾಳಿ ನಡೆಸಿ ದಾಖಲೆಗಳ ಶೋಧ ನಡೆಸುತ್ತಿದೆ.

ಅಷ್ಟು ಮಾತ್ರವಲ್ಲದೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆ ದೆಹಲಿಯ ಒಂಬತ್ತು ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಾಜ್ ಕುಮಾರ್ ಭಾಗಿಯಾಗಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಅಧಿಕಾರಿಗಳು ದೆಹಲಿಯ ಸಿವಿಲ್ ಲೈನ್ಸ್ ಪ್ರದೇಶದಲ್ಲಿನ ಸಚಿವರ ಮನೆಗಳು ಮತ್ತು ಇತರ ಕೆಲವು ಸ್ಥಳಗಳ ಮೇಲೆ ದಾಳಿ ನಡೆಸಲಾಗುತ್ತಿದೆ ಎಂದು ಇಡಿ ಮೂಲಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.

57 ವರ್ಷದ ಆನಂದ್ ಅವರು ಪಟೇಲ್ ನಗರದಿಂದ ಶಾಸಕರಾಗಿದ್ದಾರೆ ಮತ್ತು ಆಪ್ ನೇತೃತ್ವದ ದೆಹಲಿ ಸರ್ಕಾರದಲ್ಲಿ ಸಮಾಜ ಕಲ್ಯಾಣ ಮತ್ತು ಎಸ್ ಸಿ/ಎಸ್ ಟಿ ಕಲ್ಯಾಣ ಸಚಿವರಾಗಿದ್ದಾರೆ.

ದೆಹಲಿ ಮುಖ್ಯಮಂತ್ರಿ ಮತ್ತು ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಮದ್ಯ ನೀತಿ ಹಗರಣದಲ್ಲಿ ಇಡಿ ಮುಂದೆ ಹಾಜರಾಗುವ ಕೆಲವೇ ಗಂಟೆಗಳ ಮೊದಲು ಆನಂದ್ ಅವರ ಮನೆಯಲ್ಲಿ ದಾಳಿಗಳು ನಡೆದಿವೆ. ಕೇಜ್ರಿವಾಲ್ ಅವರ ಸಹೋದ್ಯೋಗಿ ಮತ್ತು ದೆಹಲಿಯ ಮಾಜಿ ಉಪ ಸಚಿವ ಮನೀಶ್ ಸಿಸೋಡಿಯಾ ಈಗಾಗಲೇ ಇದೇ ಪ್ರಕರಣದಲ್ಲಿ ಕಂಬಿ ಹಿಂದೆ ಬಿದ್ದಿದ್ದಾರೆ. ಮತ್ತೊಬ್ಬ ಆಪ್ ನಾಯಕ ಹಾಗೂ ದೆಹಲಿಯ ಮಾಜಿ ಸಚಿವ ಸಂಜಯ್ ಸಿಂಗ್ ಕೂಡ ಮದ್ಯ ನೀತಿ ಪ್ರಕರಣದಲ್ಲಿ ಜೈಲಿನಲ್ಲಿದ್ದಾರೆ.

ಇದನ್ನೂ ಓದಿ: RBI ನೂತನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಮನೋರಂಜನ್ ಮಿಶ್ರಾ ನೇಮಕ

ಟಾಪ್ ನ್ಯೂಸ್

SIT ಎದುರು ಎಚ್‌.ಡಿ.ರೇವಣ್ಣ ಮೊಂಡಾಟ; ಸ್ವಇಚ್ಛಾ ಹೇಳಿಕೆಗೆ ಸಹಿ ಹಾಕಲು ನಿರಾಕರಣೆ

SIT ಎದುರು ಎಚ್‌.ಡಿ.ರೇವಣ್ಣ ಮೊಂಡಾಟ; ಸ್ವಇಚ್ಛಾ ಹೇಳಿಕೆಗೆ ಸಹಿ ಹಾಕಲು ನಿರಾಕರಣೆ

HD ರೇವಣ್ಣನ ಬಸವನಗುಡಿ ಮನೆಗೆ ಸಂತ್ರಸ್ತೆಯನ್ನು ಕರೆದೊಯ್ದು ಮಹಜರು

HD ರೇವಣ್ಣನ ಬಸವನಗುಡಿ ಮನೆಗೆ ಸಂತ್ರಸ್ತೆಯನ್ನು ಕರೆದೊಯ್ದು ಮಹಜರು

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

1-wqeqweqwewq

IPL; ಸೂರ್ಯ ಶತಕದ ಪ್ರತಾಪ: ಹೈದರಾಬಾದ್ ವಿರುದ್ಧ ಮುಂಬೈಗೆ 7 ವಿಕೆಟ್ ಜಯ

ಮೊಬೈಲ್‌ಗ‌ಳಲ್ಲಿ ಅಶ್ಲೀಲ ವೀಡಿಯೋ ಇಟ್ಟುಕೊಳ್ಳದಿರಿ: ಎಸ್‌ಐಟಿ

ಮೊಬೈಲ್‌ಗ‌ಳಲ್ಲಿ ಅಶ್ಲೀಲ ವೀಡಿಯೋ ಇಟ್ಟುಕೊಳ್ಳದಿರಿ: ಎಸ್‌ಐಟಿ

Bhavani ರೇವಣ್ಣಗೂ ಶೀಘ್ರ ಎಸ್‌ಐಟಿ ನೋಟಿಸ್‌

Bhavani ರೇವಣ್ಣಗೂ ಶೀಘ್ರ ಎಸ್‌ಐಟಿ ನೋಟಿಸ್‌

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

1—wewqeqw

Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

SIT ಎದುರು ಎಚ್‌.ಡಿ.ರೇವಣ್ಣ ಮೊಂಡಾಟ; ಸ್ವಇಚ್ಛಾ ಹೇಳಿಕೆಗೆ ಸಹಿ ಹಾಕಲು ನಿರಾಕರಣೆ

SIT ಎದುರು ಎಚ್‌.ಡಿ.ರೇವಣ್ಣ ಮೊಂಡಾಟ; ಸ್ವಇಚ್ಛಾ ಹೇಳಿಕೆಗೆ ಸಹಿ ಹಾಕಲು ನಿರಾಕರಣೆ

HD ರೇವಣ್ಣನ ಬಸವನಗುಡಿ ಮನೆಗೆ ಸಂತ್ರಸ್ತೆಯನ್ನು ಕರೆದೊಯ್ದು ಮಹಜರು

HD ರೇವಣ್ಣನ ಬಸವನಗುಡಿ ಮನೆಗೆ ಸಂತ್ರಸ್ತೆಯನ್ನು ಕರೆದೊಯ್ದು ಮಹಜರು

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

1-wqeqweqwewq

IPL; ಸೂರ್ಯ ಶತಕದ ಪ್ರತಾಪ: ಹೈದರಾಬಾದ್ ವಿರುದ್ಧ ಮುಂಬೈಗೆ 7 ವಿಕೆಟ್ ಜಯ

ಮೊಬೈಲ್‌ಗ‌ಳಲ್ಲಿ ಅಶ್ಲೀಲ ವೀಡಿಯೋ ಇಟ್ಟುಕೊಳ್ಳದಿರಿ: ಎಸ್‌ಐಟಿ

ಮೊಬೈಲ್‌ಗ‌ಳಲ್ಲಿ ಅಶ್ಲೀಲ ವೀಡಿಯೋ ಇಟ್ಟುಕೊಳ್ಳದಿರಿ: ಎಸ್‌ಐಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.