Maharashtra; 2019 ರಂತೆಯೇ ಶಿವಸೇನೆ-ಬಿಜೆಪಿ ನಡುವೆ ಸೀಟು ಹಂಚಿಕೆ : ಕೀರ್ತಿಕರ್

ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದ ಬಿಜೆಪಿ

Team Udayavani, May 26, 2023, 5:42 PM IST

Shindhe

ಮುಂಬಯಿ: ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಬಿಜೆಪಿ ನಡುವಿನ ಸೀಟು ಹಂಚಿಕೆ ಹೊಂದಾಣಿಕೆ 2019 ರಂತೆಯೇ ಇರುತ್ತದೆ ಎಂದು ಹಿರಿಯ ಸೇನಾ ನಾಯಕ ಗಜಾನನ್ ಕೀರ್ತಿಕರ್ ಶುಕ್ರವಾರ ಹೇಳಿದ್ದಾರೆ. ಮತ್ತೊಂದೆಡೆ ಬಿಜೆಪಿ ಈ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಹೇಳಿದೆ.

2019ರ ಲೋಕಸಭೆ ಚುನಾವಣೆಯಲ್ಲ ಅವಿಭಜಿತವಾಗಿದ್ದ ಶಿವಸೇನೆ ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದವು. “ಶಿವಸೇನೆ ಕಳೆದ ಬಾರಿ ರಾಜ್ಯದ ಒಟ್ಟು 48ಸ್ಥಾನಗಳ ಪೈಕಿ 22 ಸ್ಥಾನಗಳಲ್ಲಿ ಸ್ಪರ್ಧಿಸಿ 18 ಮತ್ತು ಬಿಜೆಪಿ 26 ರಲ್ಲಿ ಸ್ಪರ್ಧಿಸಿ 23 ಸ್ಥಾನಗಳಲ್ಲಿ ಗೆದ್ದಿತ್ತು. ಈ ಬಾರಿಯೂ ಅದೇ ವ್ಯವಸ್ಥೆ ಇರುತ್ತದೆ. ನಾವು ಈಗಾಗಲೇ ಚುನಾವಣೆಗೆ ಸಿದ್ಧತೆಗಳನ್ನು ಪ್ರಾರಂಭಿಸಿದ್ದೇವೆ ಎಂದು ಕೀರ್ತಿಕರ್  ಸುದ್ದಿಗಾರರಿಗೆ ತಿಳಿಸಿದ್ದಾರೆ.

ಮಹಾರಾಷ್ಟ್ರದಿಂದ ಶಿವಸೇನೆಯ 18 ಲೋಕಸಭಾ ಸದಸ್ಯರಲ್ಲಿ 13 ಮಂದಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಿಗೆ ಬದ್ಧರಾಗಿದ್ದಾರೆ ಮತ್ತು ಐವರು ಉದ್ಧವ್ ಠಾಕ್ರೆ ನೇತೃತ್ವದ ಬಣಕ್ಕೆ ಸೇರಿದ್ದಾರೆ. ಶಿವಸೇನೆಯ ವಕ್ತಾರ ಮತ್ತು ರಾಜ್ಯ ಶಿಕ್ಷಣ ಸಚಿವ ದೀಪಕ್ ಕೇಸರ್ಕರ್ ಕೂಡ ತಮ್ಮ ಪಕ್ಷವು ಸೀಟು ಹಂಚಿಕೆ ಸೂತ್ರವು ಬದಲಾಗದೆ ಉಳಿಯುತ್ತದೆ ಎಂದು ಆಶಿಸುತ್ತಿದೆ ಎಂದು ಹೇಳಿದ್ದಾರೆ.

ಆದರೆ ಬಿಜೆಪಿ ನಾಯಕ ಮತ್ತು ಸಂಸ್ಕೃತಿ ಸಚಿವ ಸುಧೀರ್ ಮುಂಗಂತಿವಾರ್ ಅವರು ಯಾವುದೇ ಸೂತ್ರವನ್ನು ಇನ್ನೂ ರೂಪಿಸಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.ಏಕನಾಥ್ ಶಿಂಧೆ ಅವರ ಬೇಡಿಕೆಗಳನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಬಿಜೆಪಿಯ ಯಾವ ನಾಯಕರೂ ಹೇಳಿಲ್ಲ. ಜನರ ಹಿತಾಸಕ್ತಿ ಕಾಪಾಡುವ ಕೆಲಸ ಮಾಡುವ ಸರ್ಕಾರವನ್ನು ನೀಡಲು ಶಿಂಧೆ ಬಿಜೆಪಿಯೊಂದಿಗೆ ಕೈಜೋಡಿಸಿದರು. ಅವರ ಬೇಡಿಕೆಗಳನ್ನು ಗೌರವಿಸಲಾಗುವುದು. ಈ ಹಿಂದೆ ಬಾಳಾಸಾಹೇಬ್ ಠಾಕ್ರೆ ನೇತೃತ್ವದ ಶಿವಸೇನೆ ಮತ್ತು ಈಗ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಬಿಜೆಪಿ ಹೆಚ್ಚಿನ ಗೌರವವನ್ನು ಹೊಂದಿದೆ. ಶಿಂಧೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಒಟ್ಟಿಗೆ ಕುಳಿತು ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗೆ ಸೀಟು ಹಂಚಿಕೆ ಕುರಿತು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ರಾಜಭವನದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಟಾಪ್ ನ್ಯೂಸ್

1wwwqe

Writer ಬಂಜಗೆರೆ ಜಯಪ್ರಕಾಶ್ ಅವರಿಗೆ ಮತ್ತೊಂದು ಜೀವ ಬೆದರಿಕೆ ಪತ್ರ

congress

Bihar; ಜೂನ್ 12ರ ವಿಪಕ್ಷಗಳ ಸಭೆಯಲ್ಲಿ ಕಾಂಗ್ರೆಸ್ ಭಾಗಿಯಾಗುತ್ತದೆ

ದಾಂಡೇಲಿ: ಸಮಯಕ್ಕೆ ಸರಿಯಾಗಿ ಬಾರದ ಬಸ್… ಪ್ರಯಾಣಿಕರಿಂದ ಆಕ್ರೋಶ

ದಾಂಡೇಲಿ: ಸಮಯಕ್ಕೆ ಸರಿಯಾಗಿ ಬಾರದ ಬಸ್… ಪ್ರಯಾಣಿಕರಿಂದ ಆಕ್ರೋಶ

1-sasad

DMK ಸಂಪೂರ್ಣ ಬೆಂಬಲ ನೀಡಲಿದೆ: ಕೇಜ್ರಿವಾಲ್ ಗೆ ಸ್ಟಾಲಿನ್ ಬಲ

NCERT

ವಿಕಾಸದ ಸಿದ್ಧಾಂತದ ನಂತರ ಪಠ್ಯಪುಸ್ತಕದಿಂದ ಆವರ್ತಕ ಕೋಷ್ಟಕವನ್ನು ತೆಗೆದುಹಾಕಿದ NCERT

1-sadas

Haryana ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನ 10 ಶಾರ್ಪ್ ಶೂಟರ್ ಗಳ ಬಂಧನ

1-wewqe

Protesting wrestlers ತಮ್ಮ ಬೇಡಿಕೆಗಳನ್ನು ಬದಲಾಯಿಸುತ್ತಿದ್ದಾರೆ: ಬ್ರಿಜ್ ಭೂಷಣ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

congress

Bihar; ಜೂನ್ 12ರ ವಿಪಕ್ಷಗಳ ಸಭೆಯಲ್ಲಿ ಕಾಂಗ್ರೆಸ್ ಭಾಗಿಯಾಗುತ್ತದೆ

1-sasad

DMK ಸಂಪೂರ್ಣ ಬೆಂಬಲ ನೀಡಲಿದೆ: ಕೇಜ್ರಿವಾಲ್ ಗೆ ಸ್ಟಾಲಿನ್ ಬಲ

NCERT

ವಿಕಾಸದ ಸಿದ್ಧಾಂತದ ನಂತರ ಪಠ್ಯಪುಸ್ತಕದಿಂದ ಆವರ್ತಕ ಕೋಷ್ಟಕವನ್ನು ತೆಗೆದುಹಾಕಿದ NCERT

1-sadas

Haryana ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನ 10 ಶಾರ್ಪ್ ಶೂಟರ್ ಗಳ ಬಂಧನ

1-wewqe

Protesting wrestlers ತಮ್ಮ ಬೇಡಿಕೆಗಳನ್ನು ಬದಲಾಯಿಸುತ್ತಿದ್ದಾರೆ: ಬ್ರಿಜ್ ಭೂಷಣ್

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ

1wwwqe

Writer ಬಂಜಗೆರೆ ಜಯಪ್ರಕಾಶ್ ಅವರಿಗೆ ಮತ್ತೊಂದು ಜೀವ ಬೆದರಿಕೆ ಪತ್ರ

1-sdsadsad

Rabkavi Banhatti ಪೊಲೀಸ್ ಠಾಣೆ ಸ್ಥಾಪನೆಗೆ ಹೋರಾಟದ ಕೊರತೆ

congress

Bihar; ಜೂನ್ 12ರ ವಿಪಕ್ಷಗಳ ಸಭೆಯಲ್ಲಿ ಕಾಂಗ್ರೆಸ್ ಭಾಗಿಯಾಗುತ್ತದೆ

ದಾಂಡೇಲಿ: ಸಮಯಕ್ಕೆ ಸರಿಯಾಗಿ ಬಾರದ ಬಸ್… ಪ್ರಯಾಣಿಕರಿಂದ ಆಕ್ರೋಶ

ದಾಂಡೇಲಿ: ಸಮಯಕ್ಕೆ ಸರಿಯಾಗಿ ಬಾರದ ಬಸ್… ಪ್ರಯಾಣಿಕರಿಂದ ಆಕ್ರೋಶ

1-sasad

DMK ಸಂಪೂರ್ಣ ಬೆಂಬಲ ನೀಡಲಿದೆ: ಕೇಜ್ರಿವಾಲ್ ಗೆ ಸ್ಟಾಲಿನ್ ಬಲ