ಕೋವಿಡ್ ಎರಡನೇ ಅಲೆ : ಒಂದು ಕೋಟಿ ಮಂದಿಯ ಉದ್ಯೋಗ ನಷ್ಟ : ಸಿಎಮ್ಐಇ

ಶೇಕಡಾ 97 ರಷ್ಟು ಮಂದಿಯ ಆದಾಯ ಕುಸಿತ : ಸಿಎಮ್ಐಇ

Team Udayavani, Jun 1, 2021, 6:20 PM IST

1-5

ಪ್ರಾತಿನಿಧಿಕ ಚಿತ್ರ

ನವ ದೆಹಲಿ  : ದೇಶದಲ್ಲಿ ಕೋವಿಡ್ ಸೋಂಕಿನ ಎರಡನೇ ಅಲೆ ಇಡೀ ದೇಶದ ನಾಗರಿಕ ವ್ಯವಸ್ಥೆಯ ಮೇಲೆ ದೊಡ್ಡ ಪ್ರಹಾರವನ್ನೇ ಮಾಡಿದೆ. ಕೋವಿಡ್ ಸೋಂಕಿನ ಹಠಾತ್ ಏರಿಕೆಯಿಂದಾಗಿ ಉದ್ಯೋಗ ಕ್ಷೇತ್ರದ ಮೇಲೂ ಭಾರಿ ದೊಡ್ಡ ಪ್ರಮಾಣದಲ್ಲಿ ಹೊಡೆತ ಬಿದ್ದಿದೆ.

ದೇಶದಲ್ಲಿ ಕೋವಿಡ್ ಸೋಂಕಿನ ನಿಯಂತ್ರಣದ ಹಿನ್ನೆಲೆಯಿಂದಾಗಿ ಲಾಕ್ ಡೌನ್ ನಂತಹ ಕಠಿಣ ಕ್ರಮಗಳನ್ನು ಸರ್ಕಾರ ಜಾರಿಗೆ ತಂದಿರುವ ಕಾರಣದಿಂದಾಗಿ ಉದ್ಯೋಗ ಸಮಸ್ಯೆ ಹೆಚ್ಚಾಗಿದೆ. ದೇಶದಲ್ಲಿ ಕೋವಿಡ್ ಸೋಂಕಿನ ಎರಡನೇ ಅಲೆಯಲ್ಲಿ ಒಂದು ಕೋಟಿ ಮಂದಿ ಉದ್ಯೋಗವನ್ನು ಕಳೆದುಕೊಂಡಿದ್ದಾರೆ ಎಂದು ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ ಮಾಹಿತಿ ನೀಡಿದೆ.

ಇದನ್ನೂ ಓದಿ : ವೊಡಾಫೋನ್ – ಐಡಿಯಾ ನೀಡುತ್ತಿದೆ ಅಗ್ಗದ ರೀಚಾರ್ಜ್ ಪ್ಲ್ಯಾನ್ : ಇಲ್ಲಿದೆ ಸಂಪೂರ್ಣ ಮಾಹಿತಿ

ಈ ಬಗ್ಗೆ ಮಾಹಿತಿ ನೀಡಿದ ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ವ್ಯಾಸ್, ಕೋವಿಡ್ ನ ಕಾರಣದಿಂದ ದೇಶದಲ್ಲಿ ಒಂದು ಕೋಟಿಯಷ್ಟು ಮಂದಿ ತಮ್ಮ ಉದ್ಯೋಗವನ್ನು ಕಳೆದುಕೊಂಡಿದ್ದಲ್ಲದೇ, ಶೇಕಡಾ 97 ರಷ್ಟು ಮಂದಿಯ ಆದಾಯ ಕುಸಿತ ಕಂಡಿದೆ ಎಂದು ಅವರು ಹೇಳಿದ್ದಾರೆ.

ಕೋವಿಡ್ ತಂದ ಪರಿಸ‍್ಥಿತಿಯಿಂದ ಕಳೆದ ವರ್ಷವೂ ಕೂಡ ಇದೇ ಸಮಸ್ಯೆ ಎದುರಾಗಿತ್ತು, ಸ್ವಲ್ಪ ಮಟ್ಟಿಗೆ ಚೇತರಿಕೆಯನ್ನು ಕಾಣುತ್ತಿರಬೇಕಾದರೇ ಮತ್ತೆ ಎರಡನೇ ಅಲೆ ನಿರುದ್ಯೋಗ ಸಮಸ್ಯೆಯನ್ನು ತಂದೊಡ್ಡಿದೆ. ಏಪ್ರಿಲ್ ನಲ್ಲಿ ಶೇಕಡಾ 8 ರಷ್ಟು ನಿರುದ್ಯೋಗ ಸಮಸ್ಯೆ ಇದ್ದಿತ್ತು, ಮೇ ತಿಂಗಳಾಗುವಾಗ ನಿರುದ್ಯೋಗದ ಸಮಸ್ಯೆ ಶೇಕಡಾ 12 ಕ್ಕೆ ಏರಿಕೆಯಾಗಿದೆ ಎಂದು ಅಂಕಿ ಅಂಶಗಳು ತಿಳಿಸಿವೆ.

ಕೊವಿಡ್ ಸೋಂಕನ್ನು ನಿಯಂತ್ರಣ ಮಾಡುವ ಉದ್ದೆಶದಿಂದ ದೇಶದ ಹಲವು ರಾಜ್ಯಗಳು ಲಾಕ್ ಡೌನ್ ಗೆ ಮೊರೆ ಹೋಗಿದ್ದವು.ಈ ಕಾರಣದಿಂದಾಗಿ ಒಂದು ಕೋಟಿ ಭಾರತೀಯರಿಗೆ ಉದ್ಯೋಗ ನಷ್ಟವಾಗಿದೆ. ಆರ್ಥಿಕ ಸ್ಥಿತಿ ಚೇತರಿಕೆಯನ್ನು ಕಂಡರೇ, ನಿರುದ್ಯೋಗದ ಸಮಸ್ಯೆ ಕೊಂಚ ಮಟ್ಟಿಗೆ ನಿವಾರಣೆ ಆಗಬಹುದು. ಆದರೂ ಸಂಪೂರ್ಣ ಸಮಸ್ಯೆಯನ್ನು ನಿವಾರಣೆ ಆಗಲು ಸಾಧ್ಯವಿಲ್ಲ. ಈಗಾಗಲೇ ಸಾಕಷ್ಟು ಕಂಪೆನಿಗಳು ಸ್ಥಗಿತಗೊಂಡಿದ್ದು, ನಿರುದ್ಯೋಗ ಸಮಸ್ಯೆಯನ್ನು ಎದುರಿಸುತ್ತಿರುವವರಿಗೆ ಉದ್ಯೋಗವನ್ನು ಹಿಡಿದುಕೊಳ್ಳಲು ಬಹಳ ಕಷ್ಟ ಇದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಇನ್ನು, ಅಸಂಘಟಿತ ವಲಯದಲ್ಲಿ ಸ್ವಲ್ಪ ಮಟ್ಟಿಗೆ ಉದ್ಯೋಗ ಮತ್ತೆ ಸೃಷ್ಟಿಯಾಗಬಹುದು. ಫಾರ್ಮಲ್ ಉದ್ಯೋಗಗಳನ್ನು ಕಳೆದುಕೊಂಡವರಿಗೆ  ಇನ್ನೂ ಕೆಲವು ತಿಂಗಳುಗಳ ಕಾಲ ಉದ್ಯೋಗ ಸಮಸ್ಯೆ ಇರಲಿದೆ. ಆದಾಯದ ಮೇಲೆ ಮುಂದಿನ ಕೆಲವು  ತಿಂಗಳುಗಳ ಕಾಲ ಭಾರಿ ಹೊಡೆತ ಉಂಟಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಕಳೆದ ವರ್ಷ ಮೇ ತಿಂಗಳಲ್ಲಿ ನಿರುದ್ಯೋಗ ಸಮಸ್ಯೆ ದಾಖಲೆಯ ಪ್ರಮಾಣ ಶೇಕಡಾ  23.5ಕ್ಕೆ ಏರಿಕೆ ಕಂಡು ಸಾಕಷ್ಟು ಮಂದಿ ತೊಂದರೆ ಅನುಭವಿಸಿದ್ದರು.

ಇನ್ನು, ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ, ಆದಾಯ ಸಮಸ್ಯೆ ಬಗ್ಗೆ ಸಮೀಕ್ಷೆ ನಡೆಸಿದ್ದು, ಕುಟುಂಬದ ಆದಾಯವು ಕೋವಿಡ್ ಕಾರಣದಿಂದ ಪಾತಾಳಕ್ಕಿಳಿದಿದೆ ಎಂದು ಸಮೀಕ್ಷೆಯತ ವರದಿ ತಿಳಿಸಿದೆ. ಎರಡು ಲಕ್ಷ ಮನೆಗಳನ್ನು ಈ ಸಮೀಕ್ಷೆಗೆ ಒಳಪಡಿಸಿಕೊಂಡಿದ್ದು,  ಆ ಪೈಕಿ ಕೇವಲ ಶೇಕಡಾ 3 ರಷ್ಟು ಕುಟುಂಬಗಳಲ್ಲಿ ಮಾತ್ರ ಆದಾಯ ಯತಾವತ್ತಾಗಿದ್ದು ಹಾಗೂ ಸ್ವಲ್ಪ ಮಟ್ಟಿಗೆ ಹೆಚ್ಚಳವಾಗಿದೆ. ಶೇಕಡಾ 42 ರಷ್ಟು ಕುಟುಂಬಗಳ ಆದಾಯ ಕುಸಿತ ಹಾಗೂ ಶೇಕಡಾ 42 ರಷ್ಟು ಕುಟುಂಬಗಳ ಆದಾಯದಲ್ಲಿ ವ್ಯತ್ಯಾಸ ಉಂಟಾಗಿದೆ ಎಂದು ಸಮೀಕ್ಷೆ ವರದಿ ತಿಳಿಸಿದೆ.

ಇದನ್ನೂ ಓದಿ : ಸದ್ಯಕ್ಕೆ ಯಡಿಯೂರಪ್ಪನರೆ ಮುಖ್ಯಮಂತ್ರಿ : ಶಾಸಕ ಸಿ.ಟಿ ರವಿ

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.