ಸೇಫ್ ಲಾಕರ್ಗಳ ಭದ್ರತೆ ಖಾತರಿಪಡಿಸಿ: ಆರ್ಬಿಐ
Team Udayavani, Aug 9, 2017, 8:55 AM IST
ಹೊಸದಿಲ್ಲಿ: ಬ್ಯಾಂಕ್ ಸೇಫ್ ಲಾಕರ್ಗಳಿಂದ ಅಮೂಲ್ಯ ವಸ್ತುಗಳ ಕಳವಾದರೆ ಅದಕ್ಕೆ ಬ್ಯಾಂಕ್ಗಳು ಜವಾಬ್ದಾರರಲ್ಲ ಎಂದು ರಿಸರ್ವ್ ಬ್ಯಾಂಕ್ ಹಿಂದೆ ಹೇಳಿದ್ದೇನೋ ಹೌದು. ಆದರೆ ಈಗ ಭದ್ರತೆಯನ್ನು ಖಾತರಿಪಡಿಸಿ, ಬೇಜವಾಬ್ದಾರಿ ತೋರಿಸ ಬೇಡಿ ಎಂದು ಬ್ಯಾಂಕ್ಗಳಿಗೆ ಸೂಚನೆ ನೀಡಿದೆ.
ಜೊತೆಗೆ ಒಂದು ವೇಳೆ ಸೇಫ್ಲಾಕರ್ಗಳಿಂದ ವಸ್ತುಗಳು ಕಳವಾದರೆ, ಗ್ರಾಹಕರು ಈ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಬಹುದು ಎಂದು ಎಚ್ಚರಿಸಿದೆ. ಈ ವಿಚಾರ ಸಂಬಂಧ ರಾಜ್ಯಸಭೆಗೆ ಲಿಖೀತ ಉತ್ತರ ನೀಡಿದ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟಿÉ ಅವರು, ಒಂದು ವೇಳೆ ಸೇಫ್ ಲಾಕರ್ನಿಂದ ಹಣ ಅಥವಾ ಚಿನ್ನಾಭರಣಗಳು ಕಳವಾದರೆ, ಗ್ರಾಹಕರಿಗೆ ಪರಿಹಾರ ನೀಡುವಂತೆ ಯಾವುದೇ ಆದೇಶ ಹೊರಡಿಸಲಾಗಿಲ್ಲ. ಆದರೆ ಲಾಕರ್ಗಳ ಬಗ್ಗೆ ನಿರ್ಲಕ್ಷ್ಯ ವಹಿಸದೇ, ಭದ್ರತೆ ಖಾತರಿಪಡಿ ಸುವಂತೆ ಬ್ಯಾಂಕ್ಗಳಿಗೆ ಆರ್ಬಿಐ ಸೂಚಿಸಿದೆ ಎಂದು ಹೇಳಿದ್ದಾರೆ. ಜೂನ್ನಲ್ಲಿ ಆರ್ಟಿಐ ಅರ್ಜಿಯೊಂದಕ್ಕೆ ಉತ್ತರಿಸಿದ್ದ ಆರ್ಬಿಐ, ಲಾಕರ್ನಲ್ಲಿನ ವಸ್ತು ಕಳವಾದರೆ ಅದಕ್ಕೆ ಬ್ಯಾಂಕುಗಳು ಹೊಣೆಯಲ್ಲ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ