Amarnath Yatra ವೇಳೆ ದಾಳಿ ನಡೆಸಲು ಉಗ್ರರ ಸಂಚು

ಹೈಅಲರ್ಟ್'ನಲ್ಲಿರಲು ಭದ್ರತಾ ಪಡೆಗಳಿಗೆ ಸೂಚನೆ

Team Udayavani, Jun 6, 2023, 8:29 PM IST

Amarnath Yatra ವೇಳೆ ದಾಳಿ ನಡೆಸಲು ಉಗ್ರರ ಸಂಚು

ಶ್ರೀನಗರ: ಅಮರನಾಥ ಯಾತ್ರೆ ಭಾರೀ ಪ್ರಮಾಣದ ವಿಧ್ವಂಸಕ ಕೃತ್ಯವೆಸಗಲು ಉಗ್ರರು ಸಂಚು ರೂಪಿಸಿದ್ದು, ಈ ಹಿನ್ನಲೆಯಲ್ಲಿ ಜಮ್ಮು – ಕಾಶ್ಮೀರದಲ್ಲಿ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಹೆಚ್ಚಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಯಾತ್ರೆಗೆ ಅಡ್ಡಿಪಡಿಸಲು ಭಯೋತ್ಪಾದಕರು, ಭದ್ರತಾ ಪಡೆಗಳು ಮತ್ತು ಅಮರನಾಥ ಯಾತ್ರೆ ಬೆಂಗಾವಲು ಪಡೆಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು ಸಂಚು ರೂಪಿಸಿದ್ದಾರೆ.

ಮೂಲಗಳ ಪ್ರಕಾರ ಅಮರನಾಥ ಯಾತ್ರೆಯ ದಾಳಿಯ ಹೊಣೆಯನ್ನು ಉಗ್ರರಾದ ರಫೀಕ್ ನಾಯ್ ಮತ್ತು ಮೊಹಮ್ಮದ್ ಅಮೀನ್ ಬಟ್ ಅಲಿಯಾಸ್ ಅಬು ಖುಬೈಬ್ ಅವರಿಗೆ ನೀಡಲಾಗಿದೆ.

ರಫೀಕ್ ನಾಯ್ ಮತ್ತು ಮೊಹಮ್ಮದ್ ಅಮೀನ್ ಬಟ್ ಇಬ್ಬರಿಗೂ ರಾಜೌರಿ,-ಪೂಂಚ್, ಪಿರ್ ಪಂಜಾಲ್ ಮತ್ತು ಚೆನಾಬ್ ಕಣಿವೆ ಪ್ರದೇಶಗಳಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಜವಾಬ್ದಾರಿಯನ್ನು ಇಬ್ಬರು ಭಯೋತ್ಪಾದಕರಿಗೆ ವಹಿಸಿದೆ ಎಂದು ಮೂಲಗಳು ತಿಳಿಸಿವೆ.

ರಫೀಕ್ ನಾಯ್ ಮೂಲತಃ ಪೂಂಚ್ ಜಿಲ್ಲೆಯ ಮೆಂದಾರ್‌ ನಿವಾಸಿಯಾಗಿದ್ದರೆ, ಖುಬೈಬ್ ದೋಡಾ ಜಿಲ್ಲೆಯ ನಿವಾಸಿ. ಪ್ರಸ್ತುತ, ಇಬ್ಬರೂ ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿ ಇಬ್ಬರು ನೆಲೆಸಿದ್ದಾರೆ.

ಉಗ್ರರಾದ ರಫೀಕ್ ನಾಯ್ , ಅಬು ಖುಬೈಬ್ ಮತ್ತು ಇವರ ಕುಟುಂಬ ಸದಸ್ಯರ ಚಟುವಟಿಕೆಗಳ ಮೇಲೆ ಭದ್ರತಾ ಪಡೆಗಳು ನಿರಂತರವಾಗಿ ಕಣ್ಣಿಟ್ಟಿವೆ.

ಅಮರನಾಥ ದೇವಾಲಯದ ಪವಿತ್ರ ದೇಗುಲಕ್ಕೆ ಭೇಟಿ ನೀಡುವ ನೋಂದಣಿ ಪ್ರಕ್ರಿಯೆಯು ಜುಲೈ 1, 2023 ರಂದು ಪ್ರಾರಂಭವಾಗಲಿದೆ.

ಈ ದೇವಾಲಯವು ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶದಲ್ಲಿದೆ. ಅಮರನಾಥ ಯಾತ್ರೆಯ ಅವಧಿಯು 62 ದಿನಗಳವರೆಗೆ ಇರುತ್ತದೆ. ಯಾತ್ರೆಯು ಆಗಸ್ಟ್ 31, 2023 ರಂದು ಮುಕ್ತಾಯಗೊಳ್ಳಲಿದೆ.

ಟಾಪ್ ನ್ಯೂಸ್

ಕಾವೇರಿ ಕಿಚ್ಚು… ರಾಮನಗರದಲ್ಲಿ ತಮಿಳುನಾಡು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ

ಕಾವೇರಿ ಕಿಚ್ಚು… ರಾಮನಗರದಲ್ಲಿ ತಮಿಳುನಾಡು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ

M.P Election: ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ… ಮೂವರು ಕೆಂದ್ರ ಸಚಿವರು ಕಣಕ್ಕೆ

MP Election: ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ… ಮೂವರು ಕೆಂದ್ರ ಸಚಿವರು ಕಣಕ್ಕೆ

3-hosapete

Hosapete: ಬಸ್ ಪಲ್ಟಿ; 10ಕ್ಕೂ ಹೆಚ್ಚು ಜನರಿಗೆ ಗಾಯ, ಚಾಲಕನ ಸ್ಥಿತಿ ಗಂಭೀರ

2-fusion-dog

UV Fusion: ನಂಬಿಕೆಗಿಂತ ದೊಡ್ಡದು ಬೇರೇನಿಲ್ಲ

1-Tuesday

Daily Horoscope: ಸಜ್ಜನರ ಸೋಗುಹಾಕಿದ ವಂಚಕರ ಬಗ್ಗೆ ಎಚ್ಚರ, ಉದ್ಯೋಗಸ್ಥರಿಗೆ ಕೈತುಂಬಾ ಕೆಲಸ

Govt-b

KSRTC Bus: ಬಾಗಿಲಿದ್ದರೂ ಮುಚ್ಚುವವರಿಲ್ಲ! ಪ್ರಾಣಕ್ಕೆ ಎರವಾಗುತ್ತಿದೆ ಅಜಾಗರೂಕತೆ

Mullugudde ಕೊರಗಜ್ಜ ಪಾವಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾಥ೯ನೆ

Mullugudde ಕೊರಗಜ್ಜನ ಪವಾಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

M.P Election: ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ… ಮೂವರು ಕೆಂದ್ರ ಸಚಿವರು ಕಣಕ್ಕೆ

MP Election: ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ… ಮೂವರು ಕೆಂದ್ರ ಸಚಿವರು ಕಣಕ್ಕೆ

rahul gandhi

Politics: ಗೆದ್ದರೆ ಜಾತಿಗಣತಿ: ರಾಹುಲ್‌ ಗಾಂಧಿ

supreme court

Law: “ಸರ್ಕಾರದ ಸಾಕ್ಷಿಪ್ರಜ್ಞೆ ಎಚ್ಚರಗೊಳ್ಳಲಿ”: ಸುಪ್ರೀಂಕೋರ್ಟ್‌ 

shaktikanth das

Finance: ಅತಿಯಾದ ಪ್ರಾಬಲ್ಯ ಬೇಡ: ಶಕ್ತಿಕಾಂತ ದಾಸ್‌

CONGRESS FLAG IMP

Reservation: ಮಹಿಳಾ ಮೀಸಲು: ಕಾಂಗ್ರೆಸ್‌ 21 ಸುದ್ದಿಗೋಷ್ಠಿ

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

ಕಾವೇರಿ ಕಿಚ್ಚು… ರಾಮನಗರದಲ್ಲಿ ತಮಿಳುನಾಡು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ

ಕಾವೇರಿ ಕಿಚ್ಚು… ರಾಮನಗರದಲ್ಲಿ ತಮಿಳುನಾಡು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ

M.P Election: ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ… ಮೂವರು ಕೆಂದ್ರ ಸಚಿವರು ಕಣಕ್ಕೆ

MP Election: ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ… ಮೂವರು ಕೆಂದ್ರ ಸಚಿವರು ಕಣಕ್ಕೆ

3-hosapete

Hosapete: ಬಸ್ ಪಲ್ಟಿ; 10ಕ್ಕೂ ಹೆಚ್ಚು ಜನರಿಗೆ ಗಾಯ, ಚಾಲಕನ ಸ್ಥಿತಿ ಗಂಭೀರ

2-fusion-dog

UV Fusion: ನಂಬಿಕೆಗಿಂತ ದೊಡ್ಡದು ಬೇರೇನಿಲ್ಲ

1-Tuesday

Daily Horoscope: ಸಜ್ಜನರ ಸೋಗುಹಾಕಿದ ವಂಚಕರ ಬಗ್ಗೆ ಎಚ್ಚರ, ಉದ್ಯೋಗಸ್ಥರಿಗೆ ಕೈತುಂಬಾ ಕೆಲಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.