ಮದನಿ ಭದ್ರತೆಗೆ 1.18 ಲಕ್ಷ ರೂ.: ಸುಪ್ರೀಂ ಒಪ್ಪಿಗೆ
Team Udayavani, Aug 5, 2017, 9:10 AM IST
ಹೊಸದಿಲ್ಲಿ: ಪುತ್ರನ ವಿವಾಹಕ್ಕೆ ಕೇರಳಕ್ಕೆ ತೆರಳಲಿರುವ ಬೆಂಗಳೂರು ಸರಣಿ ಬಾಂಬ್ ಸ್ಫೋಟದ ಆರೋಪಿ, ಪಿಡಿಪಿ ನಾಯಕ ಅಬ್ದುಲ್ ನಾಸಿರ್ ಮದನಿಗೆ ಇದೀಗ ಸುಪ್ರೀಂಕೋರ್ಟ್ ತಡೆ ನಿವಾರಿಸಿದೆ. ಅಲ್ಲದೇ ಭದ್ರತೆಗೆ 1.18 ಲಕ್ಷ ರೂ. ಆಗಲಿದೆ ಎಂದು ಕರ್ನಾಟಕ ಸುಪ್ರೀಂಕೋರ್ಟ್ಗೆ ಹೇಳಿದೆ. ಇದನ್ನು ಸುಪ್ರೀಂಕೋರ್ಟ್ ಮಾನ್ಯ ಮಾಡಿದೆ. ಇದಕ್ಕೂ ಮೊದಲೇ ಮದನಿ ಭದ್ರತೆಗೆ 14.8 ಲಕ್ಷ ರೂ. ಆಗಲಿದೆ ಎಂದು ಕರ್ನಾಟಕ ಹೇಳಿದ್ದು, ಇದಕ್ಕೆ ಸುಪ್ರೀಂಕೋರ್ಟ್ ಆಕ್ರೋಶ ವ್ಯಕ್ತಪಡಿಸಿತ್ತು. ಇದರೊಂದಿಗೆ ಮದನಿ ಭೇಟಿಯ ದಿನವನ್ನೂ ಕೋರ್ಟ್ ಪರಿಷ್ಕರಿಸಿದೆ. ಈ ಮೊದಲು ಆ.7ರಿಂದ ಆ.14ರವರೆಗೆ ಕೋರ್ಟ್ ಭೇಟಿ ಕೊಟ್ಟಿದ್ದು, ಇದೀಗ ಆ.6ರಿಂದ ಆ.19ರವರೆಗೆ ಅವಕಾಶ ನೀಡಿದೆ. ಸ್ಥಳೀಯ ನ್ಯಾಯಾಲಯ ಮದನಿ ತಾಯಿಯ ಭೇಟಿಗೆ ಮಾತ್ರ ಅವಕಾಶ ಕಲ್ಪಿಸಿದ್ದು, ಪುತ್ರನ ವಿವಾಹಕ್ಕೆ ತೆರಳಲು ಅನುಮತಿಸಿರಲಿಲ್ಲ. ಇದರ ವಿರುದ್ಧ ಸುಪ್ರೀಂ ಕೋರ್ಟ್ಗೆ ಮನವಿ ಸಲ್ಲಿಸಲಾಗಿತ್ತು. ಅಲ್ಲದೇ ಭದ್ರತೆಗೆ ಕರ್ನಾಟಕ ವಿಧಿಸಿದ ಬಿಲ್ ದುಬಾರಿಯಾಗಿದೆ ಎನ್ನಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ