ಕ್ಷಿಪಣಿ ದಾಳಿ ತಡೆಗೆ ನಗರಗಳಿಗೆ ರಕ್ಷಾ ಕವಚ


Team Udayavani, Jul 30, 2018, 8:45 AM IST

nirmala-sitharaman-1-600.jpg

ಹೊಸದಿಲ್ಲಿ: ಶೀಘ್ರದಲ್ಲೇ ವಾಷಿಂಗ್ಟನ್‌, ಮಾಸ್ಕೋಗಳ ಮಾದರಿಯಲ್ಲೇ ನಮ್ಮ ವೆ‌ುಟ್ರೋ ನಗರಗಳೂ ಕ್ಷಿಪಣಿ ದಾಳಿ ರಕ್ಷಣಾ ವ್ಯವಸ್ಥೆ ಹೊಂದಲಿವೆ. ರಾಜಧಾನಿ ಹೊಸದಿಲ್ಲಿ, ವಾಣಿಜ್ಯ ನಗರಿ ಮುಂಬಯಿ ಸಹಿತ ಪ್ರಮುಖ ನಗರಗಳನ್ನು ಶತ್ರುಗಳ ಕ್ಷಿಪಣಿಗಳಿಂದ ಅಬೇಧ್ಯವಾಗಿಸುವ ‘ಕ್ಷಿಪಣಿ ತಡೆ ರಕ್ಷಣಾ ಕವಚ’ ನಿರ್ಮಾಣಗೊಳ್ಳಲಿದೆ.

ಉಗ್ರ ಸಂಘಟನೆಗಳು ಅಥವಾ ಶತ್ರು ದೇಶಗಳು ಯುದ್ಧವಿಮಾನ, ಡ್ರೋನ್‌ ಅಥವಾ ಕ್ಷಿಪಣಿಗಳನ್ನು ಹಾರಿಸಿದರೆ ಕ್ಷಿಪ್ರವಾಗಿ ಗುರುತಿಸಿ ಗಗನದಲ್ಲೇ ಹೊಡೆದುರುಳಿಸುವ ರಕ್ಷಣಾ ವ್ಯವಸ್ಥೆ ಇದು. ಅಮೆರಿಕದಿಂದ 1 ಶತಕೋಟಿ ಡಾಲರ್‌ ಮೊತ್ತದ ನ್ಯಾಶನಲ್‌ ಅಡ್ವಾನ್ಸ್ಡ್ ಸರ್ಫೇಸ್‌-ಟು-ಏರ್‌ ಮಿಸೈಲ್‌ ಸಿಸ್ಟಂ ಖರೀದಿಸಲು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ನೇತೃತ್ವದ ರಕ್ಷಣಾ ಖರೀದಿ ಸಮಿತಿ ಅನುಮತಿ ನೀಡಿದೆ.

ಪ್ರಮುಖ ನಗರಗಳ ಸುತ್ತಲೂ ನ್ಯಾಸಾಮ್‌-2 ಮೂಲಕ ‘ಮಿಸೈಲ್‌ ಶೀಲ್ಡ್‌’ ರಚಿಸುವ ಜೊತೆಯಲ್ಲೇ, ರಕ್ಷಣಾ ತಂತ್ರಗಳನ್ನೂ ಪುನಾರಚಿಸುವ, ಅಂದರೆ.. ರಾಷ್ಟ್ರಪತಿ ಭವನ, ಸಂಸತ್ತು, ನಾರ್ತ್‌ ಮತ್ತು ಸೌಥ್‌ ಬ್ಲಾಕ್‌ಗಳನ್ನು ಒಳಗೊಂಡ ‘ವಿಐಪಿ-89’ ಪ್ರದೇಶದ ಸುತ್ತಲಿನ ರಕ್ಷಣಾ ವ್ಯವಸ್ಥೆಯ ಪುನಾರಚನೆಯ ಬಗ್ಗೆಯೂ ರಕ್ಷಣಾ ಸಚಿವಾಲಯ ಯೋಚಿಸುತ್ತಿದೆ ಎಂದು ಉನ್ನತ ಮೂಲಗಳು ಹೇಳಿವೆ. 2005ರಿಂದ ಅಮೆರಿಕದ ರಾಜಧಾನಿ ವಾಶಿಂಗ್ಟನ್‌ ಡಿಸಿಯನ್ನು ರಕ್ಷಿಸುತ್ತಿರುವುದು ನ್ಯಾಸಾಮ್‌-2 ರಕ್ಷಣಾ ವ್ಯವಸ್ಥೆ. ಇದು ರಷ್ಯಾ, ಅಮೆರಿಕ, ನಾರ್ವೆ, ಫಿನ್‌ಲ್ಯಾಂಡ್‌, ಸ್ಪೇನ್‌, ನೆದರ್‌ ಲ್ಯಾಂಡ್ಸ್‌ನಲ್ಲಿ ಅಸ್ತಿತ್ವದಲ್ಲಿದ್ದು, ಓಮಾನ್‌ ಕೂಡ ಇದನ್ನು ಅಳವಡಿಸಿಕೊಳ್ಳಲಿದೆ.

ನ್ಯಾಸಾಮ್‌ನಲ್ಲಿ ಮೂರೂ ದಿಕ್ಕಿನಲ್ಲೂ ಕೆಲಸ ಮಾಡುವ ರಾಡಾರ್‌ಗಳು, ಸಣ್ಣ ಮತ್ತು ಮಧ್ಯಮ ಅಂತರದ ಭೂಖಂಡಾಂತರ ಕ್ಷಿಪಣಿಗಳ ಜತೆ ಜತೆಗೆ ಅಗ್ನಿ ನಿರೋಧಕ ಕೇಂದ್ರಗಳು ಮತ್ತು ಕಮಾಂಡ್‌ ಕಂಟ್ರೋಲ್‌ ಘಟಕಗಳು ಇರಲಿವೆ. ಭಾರತದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು ‘ಖಂಡಾಂತರ ಕ್ಷಿಪಣಿ ರಕ್ಷಣಾ ವ್ಯವಸ್ಥೆ’ಯ (ಬಿಎಂಡಿ) ಅಭಿವೃದ್ಧಿಯಲ್ಲಿ ಅಂತಿಮ ಚರಣದಲ್ಲಿರುವಾಗಲೇ ನ್ಯಾಸಾಮ್ಸ್‌ ಖರೀದಿ ನಿರ್ಧಾರ ಬಂದಿರುವುದು ವಿಶೇಷ.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.