ಪುಲ್ವಾಮಾ ಎನ್‌ಕೌಂಟರ್ ‌: ಒಬ್ಬ ಉಗ್ರನ ಹತ್ಯೆ

ಕಾಶ್ಮೀರದಲ್ಲಿ ಇದುವರೆಗೆ 100ಕ್ಕೂ ಹೆಚ್ಚು ಉಗ್ರರ ಹತ್ಯೆ ; ಭಾರತದಿಂದ 4 ನಾಗರಿ­ಕರ ಹತ್ಯೆ: ಪಾಕಿಸ್ಥಾನ ಆರೋಪ

Team Udayavani, Jun 19, 2020, 6:05 AM IST

ಪುಲ್ವಾಮಾ ಎನ್‌ಕೌಂಟರ್‌: ಒಬ್ಬ ಉಗ್ರನ ಹತ್ಯೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಶ್ರೀನಗರ/ಇಸ್ಲಾಮಾಬಾದ್‌: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಗುರುವಾರ ನಡೆದ ಎನ್‌ಕೌಂಟರ್‌ನಲ್ಲಿ ಒಬ್ಬ ಉಗ್ರನನ್ನು ಭದ್ರತಾ ಪಡೆ ಹೊಡೆದುರುಳಿಸಿದೆ.

ಪುಲ್ವಾ­ಮಾದ ಪಂಪೋರಿ ಪ್ರದೇಶದಲ್ಲಿ ಶೋಧ ಕಾರ್ಯಾ­ಚರಣೆ ಆರಂಭಿಸಿದ್ದ ವೇಳೆ ಗುಂಡಿನ ಚಕಮಕಿ ಆರಂಭವಾಗಿದ್ದು, ಒಬ್ಬ ಉಗ್ರನನ್ನು ಹತ್ಯೆಗೈ­ಯುವಲ್ಲಿ ಭದ್ರತಾ ಪಡೆ ಯಶಸ್ವಿಯಾಯಿತು. ಮಂಗಳವಾರವಷ್ಟೇ ಮೂವರು ಉಗ್ರರನ್ನು ಶೋಪಿಯಾನ್‌ ಜಿಲ್ಲೆಯಲ್ಲಿ ಹೊಡೆದುರುಳಿಸಲಾಗಿತ್ತು.

ಪ್ರಸಕ್ತ ವರ್ಷ ವಿವಿಧ ಕಾರ್ಯಾ­ಚರಣೆಗಳಲ್ಲಿ 100ಕ್ಕೂ ಹೆಚ್ಚು ಭಯೋತ್ಪಾ­ದಕರನ್ನು ಭದ್ರತಾಪಡೆ ಹತ್ಯೆಗೈದಿದೆ.
ಪಾಕ್‌ ಆರೋಪ: ಗಡಿಯಲ್ಲಿ ಸತತ ಕದನ ವಿರಾಮ ಉಲ್ಲಂಘನೆ ಮಾಡುತ್ತಾ ಬಂದಿರುವ ಪಾಕಿಸ್ತಾನವು ಈಗ ಭಾರತದ ಮೇಲೆಯೇ ಗೂಬೆ ಕೂರಿಸಿದ್ದು, ಭಾರತದ ಸೇನೆಯ ದಾಳಿಯಿಂದ ನಾಲ್ವರು ನಾಗರಿಕರು ಮೃತಪಟ್ಟಿರುವುದಾಗಿ ಆರೋಪಿಸಿದೆ.

ಗಡಿ ನಿಯಂತ್ರಣ ರೇಖೆ ಯುದ್ದಕ್ಕೂ ಪಾಕಿಸ್ಥಾನದ ಗಡಿ ಗ್ರಾಮ­ಗಳಾದ ನಿಕಿಯಾಲ್‌ ಮತ್ತು ಬಾಗ್ಸರ್‌ ವಲಯ­ವನ್ನು ಗುರಿಯಾಗಿಸಿಕೊಂಡು ಭಾರತದ ಸೇನೆ ದಾಳಿ ನಡೆಸಿದ್ದು, ಒಬ್ಬ ಮಹಿಳೆ ಸೇರಿದಂತೆ ನಾಲ್ವರು ನಾಗರಿಕರು ಅಸುನೀಗಿ­ದ್ದಾರೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ ಎಂದು ಪಾಕ್‌ ಸಶಸ್ತ್ರ ಪಡೆಗಳ ವಕ್ತಾರ ಮೇಜರ್‌ ಜನರಲ್‌ ಬಾಬರ್‌ ಇಫ್ತಿಕಾರ್‌ ಆರೋಪಿಸಿದ್ದಾರೆ. ಭಾರ­ತವೇ ಅಪ್ರಚೋದಿತವಾಗಿ ಕದನ ವಿರಾಮ ಉಲ್ಲಂಘಿಸಿದೆ ಎಂದೂ ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

naksal (2)

ನಕ್ಸಲರನ್ನು ಬೇರು ಸಮೇತ ಕಿತ್ತೂಗೆಯುತ್ತೇವೆ: ಅಮಿತ್‌ ಶಾ

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

1-qwqwqeqw

Ban: ಎಕ್ಸ್ ಮೇಲೆ ನಿರ್ಬಂಧ ಹೇರಿದ ಪಾಕಿಸ್ಥಾನ

1-aaaa

Kochi; ವಿದೇಶಿ ಮಹಿಳಾ ಪ್ರವಾಸಿಗರಿಂದ ಪ್ಯಾಲೆಸ್ತೀನ್ ಪರ ಬೋರ್ಡ್‌ಗಳು ಧ್ವಂಸ!!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.