ಅಮರನಾಥ ಯಾತ್ರೆ ಭದ್ರತೆಗೆ ಅತ್ಯಾಧುನಿಕ ಸಾಧನಗಳು


Team Udayavani, Jun 10, 2022, 6:30 AM IST

ಅಮರನಾಥ ಯಾತ್ರೆ ಭದ್ರತೆಗೆ ಅತ್ಯಾಧುನಿಕ ಸಾಧನಗಳು

ನವದೆಹಲಿ: ಜೂ.30ರಿಂದ ವಿಶ್ವಪ್ರಸಿದ್ಧ ಅಮರನಾಥ ದೇಗುಲ ಯಾತ್ರೆ ಶುರುವಾಗಲಿದೆ. ಎರಡು ವರ್ಷಗಳ ಕಾಲ ಕೊರೊನಾ ಕಾರಣಕ್ಕೆ ನಿಂತುಹೋಗಿದ್ದ ಈ ಯಾತ್ರೆಗೆ ಮತ್ತೆ ಚಾಲನೆ ಸಿಕ್ಕಿರುವ ಹೊತ್ತಿನಲ್ಲೇ; ಭದ್ರತಾಪಡೆಗಳು ತೀವ್ರ ನಿಗಾವಹಿಸಿವೆ. ಉಗ್ರರು ಸ್ಟಿಕ್ಕಿ ಬಾಂಬ್‌ಗಳನ್ನು (ಅಂಟಿಸಲ್ಪಡುವ ಆಯಸ್ಕಾಂತೀಯ ಬಾಂಬ್‌ಗಳು) ಬಳಸಿ ವಾಹನಗಳನ್ನು ಸ್ಫೋಟಿಸುವ ಸುಳಿವು ಸಿಕ್ಕಿರುವುದರಿಂದ ಅತ್ಯಾಧುನಿಕ ಸಾಧನಗಳನ್ನು ಯೋಧರು ಬಳಸುತ್ತಿದ್ದಾರೆ. ಭದ್ರತಾ ಕಾರಣಗಳಿಂದ ಈ ಸಾಧನಗಳ  ಹೆಸರುಗಳನ್ನು ಸೇನೆ ಬಹಿರಂಗಪಡಿಸಿಲ್ಲ.

ಈ ಸಾಧನಗಳನ್ನು ಇಸ್ರೇಲ್‌ನಿಂದ ತರಿಸಿಕೊಳ್ಳಲಾಗಿದೆ. ಅವುಗಳನ್ನು ಅಮರನಾಥ ಯಾತ್ರಾರ್ಥಿಗಳು ಸಾಗುವ ಮಾರ್ಗದಲ್ಲೆಲ್ಲ ಅಳವಡಿಸಲಾಗಿದೆ. ಪೆಹಲ್ಗಾಮ್‌, ಬಾಲ್ತಾಲ್‌ ಮಾರ್ಗದಲ್ಲೇ 50ಕ್ಕೂ ಅಧಿಕ ಡ್ರೋನ್‌ಗಳನ್ನು ಕಣ್ಗಾವಲಿಗಾಗಿ ನಿಯೋಜಿಸಲಾಗಿದೆ. ಒಟ್ಟಾರೆ ಡ್ರೋನ್‌ಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ಸೇನೆ, ಸಿಆರ್‌ಪಿಎಫ್, ಜಮ್ಮುಕಾಶ್ಮೀರ ಪೊಲೀಸರು, ಜಮ್ಮುಕಾಶ್ಮೀರ ಆಡಳಿತ, ಅಮರನಾಥ ದೇಗುಲ ಮಂಡಳಿಗಳು ಒಗ್ಗಟ್ಟಾಗಿ ಭದ್ರತೆಗಾಗಿ ಶ್ರಮವಹಿಸಿವೆ.

ಸ್ಟಿಕ್ಕಿ ಬಾಂಬ್‌ಗಳೆಂದರೆ? :

ಇತ್ತೀಚೆಗೆ ಭದ್ರತಾಪಡೆಗಳು ಸ್ಟಿಕ್ಕಿ ಬಾಂಬ್‌ಗಳನ್ನು ಜಮ್ಮುಕಾಶ್ಮೀರದ ಹಲವೆಡೆ ವಶಪಡಿಸಿಕೊಂಡಿವೆ. ಅದರ ಆಧಾರದಲ್ಲಿ ಉಗ್ರರು ಸ್ಟಿಕ್ಕಿ ಬಾಂಬ್‌ಗಳನ್ನು ಬಳಸುವ ಸಾಧ್ಯತೆಯನ್ನು ಭದ್ರತಾಪಡೆಗಳು ಕಂಡುಕೊಂಡಿವೆ. ಕಾಶ್ಮೀರದಲ್ಲಿರುವ ಹಲವು ಉಗ್ರ ಸಂಘಟನೆಗಳಿಗೆ ಈಗಾಗಲೇ ಸ್ಟಿಕ್ಕಿ ಬಾಂಬ್‌ಗಳು ತಲುಪಿವೆ ಎಂದು ಊಹಿಸಲಾಗಿದೆ. ಈ ಬಾಂಬ್‌ಗಳು ಗಾತ್ರದಲ್ಲಿ ಚಿಕ್ಕವು. ಆಯಸ್ಕಾಂತೀಯ ಬಾಂಬ್‌ಗಳೆಂದರೂ ತಪ್ಪಿಲ್ಲ. ಇವನ್ನು ನಿರ್ದಿಷ್ಟಕಡೆ ಅಂಟಿಸಲು ಸಾಧ್ಯವಿರುವುದೇ ಇದಕ್ಕೆ ಕಾರಣ. ದೂರದಿಂದಲೇ ಸ್ಫೋಟಿಸಬಹುದು. ಮುಖ್ಯವಾಗಿ ಯಾತ್ರಾರ್ಥಿಗಳಿರುವ ವಾಹನಕ್ಕೆ ಸಿಕ್ಕಿಸುವ ಸಾಧ್ಯತೆ ದಟ್ಟವಾಗಿದೆ.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.