ವಿಮಾನ ಪ್ರಯಾಣಕ್ಕೆ ಗಾಯಕ್ವಾಡ್ ಸಪ್ತ ಪ್ರಯತ್ನ!
Team Udayavani, Apr 1, 2017, 1:55 AM IST
ಹೊಸದಿಲ್ಲಿ: ವಿಮಾನದಲ್ಲಿ ರಾದ್ದಾಂತ ಮಾಡಿಕೊಂಡು ನಿರಂತರವಾಗಿ ಪ್ರಯಾಣ ಸಮಸ್ಯೆ ಎದುರಿಸುತ್ತಿರುವ ಶಿವಸೇನೆ ಸಂಸದ ರವೀಂದ್ರ ಗಾಯಕ್ವಾಡ್, ಮೂರ್ನಾಲ್ಕು ದಿನಗಳಲ್ಲಿ ವಿಮಾನ ಪ್ರಯಾಣ ಬೆಳೆಸಲು ಏಳು ಬಾರಿ ಪ್ರಯತ್ನಿಸಿರುವ ಅಂಶ ಬೆಳಕಿಗೆಬಂದಿದೆ. ಪ್ರತಿ ವಿಮಾನ ಪ್ರಯಾಣದ ವೇಳೆ ಗಾಯಕ್ವಾಡ್ ಪತ್ತೆ ಕಾರ್ಯವೇ ಈಗ ವಿಮಾನ ಕಂಪನಿ ಗಳಿಗೆ ಸವಾಲಾಗಿ ಪರಿಣಮಿಸಿದೆ.
ಗಾಯಕ್ವಾಡ್ ನಡೆಸಿದ 7 ಯತ್ನಗಳ ಪೈಕಿ 5 ಬಾರಿ ಹೊಸದಿಲ್ಲಿಗೆ ಪ್ರಯಾಣ ಬೆಳೆಸಲು ಪ್ರಯತ್ನಿಸಿದ್ದಾರೆ. ಆದರೆ ವಿಮಾನಯಾನ ಸಿಬಂದಿಗಳು ಖಚಿತ ಮಾಹಿತಿ ಮೇರೆಗೆ ಪ್ರಯಾಣಕ್ಕೆ ಬ್ರೇಕ್ ಹಾಕಿದ್ದಾರೆ. ಇನ್ನೆರಡು ಬಾರಿ ಹೊಸ ಟಿಕೆಟ್ ಖರೀದಿ ಮೂಲಕ ಪ್ರಯಾಣಕ್ಕೆ ಮುಂದಾಗಿದ್ದರೂ ಅದಕ್ಕೂ ಅವಕಾಶ ಸಿಗದೇ ಮುಖಭಂಗ ಅನುಭವಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ