ಅಯೋಧ್ಯೆ ಪ್ರಕರಣ-ಬಾಬ್ರಿ ಮಸೀದಿ ಪರ ಹಿರಿಯ ವಕೀಲ ಧವನ್ ವಜಾ, ಇಜಾಝ್ ನೇಮಕ!
Team Udayavani, Dec 3, 2019, 11:35 AM IST
ನವದೆಹಲಿ: ಅಯೋಧ್ಯೆ-ಬಾಬ್ರಿ ಮಸೀದಿ ಭೂ ವಿವಾದ ಪ್ರಕರಣದಲ್ಲಿ ಮುಸ್ಲಿಂ ಪರ ಹಿರಿಯ ವಕೀಲ ರಾಜೀವ್ ಧವನ್ ಅವರನ್ನು ಪ್ರಕರಣದಿಂದ ವಜಾಗೊಳಿಸಲಾಗಿದೆ ಎಂದು ವರದಿ ತಿಳಿಸಿದೆ. ಇನ್ಮುಂದೆ ಜಾಮಿಯತ್ ಪರ ವಕೀಲರಾಗಿ ಮಕ್ಬೂಲ್ ವಾದ ಮಂಡಿಸಲಿದ್ದಾರೆ.
ಬಾಬ್ರಿ ಪ್ರಕರಣದಲ್ಲಿ ವಕೀಲರಾಗಿದ್ದ ಧವನ್ ಅವರನ್ನು ವಜಾಗೊಳಿಸಿದ್ದು, ಇಜಾಝ್ ಮಕ್ಬೂಲ್ ಅವರು ಜಾಮಿಯತ್ ಪರ ವಕೀಲರಾಗಿ ವಾದ ಮಂಡಿಸಲಿದ್ದಾರೆ. ಯಾವುದೇ ಪೂರ್ವ ಮಾಹಿತಿ ನೀಡದೆ ನನ್ನ ವಜಾಗೊಳಿಸಿದ್ದಾರೆ. ಪುನರ್ ಪರಿಶೀಲನಾ ಅರ್ಜಿಯ ವಾದ ಮಂಡನೆಯಲ್ಲಿ ಅಥವಾ ಪ್ರಕರಣದಲ್ಲಿ ನಾನಿನ್ನು ಭಾಗಿಯಾಗಲ್ಲ ಎಂದು ಧವನ್ ಫೇಸ್ ಬುಕ್ ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ.
ನಾನು ಅನಾರೋಗ್ಯದಿಂದ ಇರುವುದರಿಂದ ಬಾಬ್ರಿ ಪ್ರಕರಣದಲ್ಲಿ ವಕೀಲರಾಗಿ ಮುಂದುವರಿಸಲ್ಲ ಎಂದು ಮದನಿ ತನಗೆ ಮಾಹಿತಿ ನೀಡಿದ್ದರು. ಇದು ನಿಜಕ್ಕೂ ಮೂರ್ಖತನ. ಪ್ರಕರಣದಲ್ಲಿ ಯಾರು ವಾದಿಸಬೇಕೆಂದು ವಕೀಲರ ನೇಮಕ ಮಾಡುವ ಹಕ್ಕು ಅವರಿಗೆ ಇದೆ. ಆದರೆ ಇಜಾಝ್ ನನ್ನವಜಾಗೊಳಿಸಲು ನೀಡಿರುವ ಕಾರಣ ದ್ವೇಷದ ಮತ್ತು ಸುಳ್ಳಿನದ್ದಾಗಿದೆ ಎಂದು ಧವನ್ ಪ್ರತಿಕ್ರಿಯೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Karkala: ಕಾಂಗ್ರೆಸ್ಸಿನಿಂದ ಬೃಹತ್ ಪರಿವರ್ತನಾ ರ್ಯಾಲಿ
Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ