ಪಾಕ್ನಿಂದ ಬಲೂಚಿಸ್ಥಾನ ಬೇರ್ಪಡಿಸಿ ಪಾಕಿಗೆ ಬುದ್ಧಿ ಕಲಿಸಿ : ಸ್ವಾಮಿ
Team Udayavani, Apr 11, 2017, 12:02 PM IST
ಹೊಸದಿಲ್ಲಿ : ಕುಲಭೂಷಣ್ ಜಾಧವ್ಗೆ ಗಲ್ಲು ಶಿಕ್ಷೆ ನೀಡಿರುವ ಪಾಕಿಸ್ಥಾನದ ವಿರುದ್ಧ ಕಠಿನ ಕ್ರಮವನ್ನು ಆಗ್ರಹಿಸಿರುವ ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು, ಒಂದೊಮ್ಮೆ ಪಾಕಿಸ್ಥಾನ ಕುಲಭೂಷಣ್ ಅವರನ್ನು ಗಲ್ಲಿಗೇರಿಸಿದರೆ ಅದಕ್ಕೆ ಪ್ರತಿಯಾಗಿ ಭಾರತ ಬಲೂಚಿಸ್ಥಾನವನ್ನು ಸ್ವತಂತ್ರ ದೇಶವೆಂದು ಘೋಷಿಸಬೇಕು ಎಂದು ಟ್ವಿಟರ್ನಲ್ಲಿ ಒತ್ತಾಯಿಸಿದ್ದಾರೆ.
ಕುಲಭೂಷಣ್ ಜಾಧವ್ರನ್ನು ಭಾರತದ ರಾ ಬೇಹು ಸಂಸ್ಥೆಯವರೆಂದು ಭಾವಿಸಿ ಪಾಕಿಸ್ಥಾನ ಅವರನ್ನು ಯಾವುದೇ ಸಾಕ್ಷ್ಯಾಧಾರವಿಲ್ಲದೇ ಗಲ್ಲಿಗೇರಿಸಲು ನಿರ್ಧರಿಸಿದೆ. ಆದುದರಿಂದ ನಾವು ಪಾಕಿಸ್ಥಾನಕ್ಕೆ ಕಠಿನ ಸಂದೇಶವನ್ನು ರವಾನಿಸಬೇಕು; ಇದರ ಪರಿಣಾಮ ನೆಟ್ಟಗಾಗಗದು ಎಂಬುದನ್ನು ಪಾಕಿಗೆ ಮನವರಿಕೆಮಾಡಬೇಕು ಎಂದು ಸ್ವಾಮಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ