ಪ್ರತ್ಯೇಕತಾವಾದಿಗಳ ಬಂದ್ ಕರೆ: ಕಾಶ್ಮೀರ ಕಣಿವೆ ಜನಜೀವನ ಸ್ತಬ್ಧ
Team Udayavani, Aug 30, 2018, 12:31 PM IST
ಶ್ರೀನಗರ : ಸಂವಿಧಾನದ 35ಎ ವಿಧಿಯ ಸಿಂಧುತ್ವವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ಸಲ್ಲಿಸಲಾಗಿರುವುದರ ವಿರುದ್ಧ ಪ್ರತ್ಯೇಕತಾವಾದಿಗಳು ಇಂದು ನೀಡಿರುವ ಬಂದ್ ಕರೆಯಿಂದಾಗಿ ಕಾಶ್ಮೀರದಲ್ಲಿ ಜನ ಜೀವನ ಬಹುತೇಕ ನಿಲುಗಡೆಗೆ ಬಂದಿದೆ.
ಜಮ್ಮು ಕಾಶ್ಮೀರದಲ್ಲಿ ಹೊರಗಿನವರು ಯಾವುದೇ ಆಸ್ತಿ ಪಾಸ್ತಿ ಖರೀದಿಸುವುದನ್ನು ನಿಷೇಧಿಸುವ ಸಂವಿಧಾನದ 35ಎ ವಿಧಿಯು ಸಮಾನತೆಯ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಅದರ ಸಿಂಧುತ್ವವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಲಾಗಿದೆ.
ಪ್ರತ್ಯೇಕತಾವಾದಿಗಳು ನೀಡಿರುವ ಬಂದ್ ಕರೆಯಿಂದ ಕಾಶ್ಮೀರ ಕಣಿವೆಯಾದ್ಯಂತ ಜನಜೀವನ ನಿಲುಗಡೆಗೆ ಬಂದಿದೆಯಾದರೂ ಪರಿಸ್ಥಿತಿ ಶಾಂತವಾಗಿದೆ ಮತ್ತು ಎಲ್ಲಿಯೂ ಅಹಿತಕರ ಘಟನೆ ನಡೆದ ವರದಿಗಳಿಲ್ಲ.
ಶಾಲೆ, ಕಾಲೇಜು, ಉದ್ಯಮ ಸಂಸ್ಥೆಗಳು, ವ್ಯಾಪಾರ ವಹಿವಾಟು ಸಂಸ್ಥೆಗಳು, ಅಂಗಡಿ ಮುಂಗಟ್ಟುಗಳು ಇಂದು ಮುಚ್ಚಿವೆಯಲ್ಲದೆ ಎಲ್ಲ ಬಗೆಯ ಸಾರಿಗೆ ವಾಹನಗಳು ರಸ್ತೆಯಿಂದ ದೂರ ಉಳಿದಿವೆ ಎಂದು ವರದಿಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್