ಇಂದಿನಿಂದ 20 ದಿನ ಸೇವಾ ಪರ್ವ : ಪ್ರಧಾನಿ ಮೋದಿ ಜನ್ಮದಿನ; ದೇಶಾದ್ಯಂತ ಕಾರ್ಯಕ್ರಮ

ಪ್ರತೀ ಬೂತ್‌ನಿಂದ 10 ಅಂಚೆ ಕಾರ್ಡ್‌ ಬರೆಯುವ ಗುರಿ

Team Udayavani, Sep 17, 2021, 10:10 AM IST

ಇಂದಿನಿಂದ 20  ದಿನ ಸೇವಾ ಪರ್ವ : ಪ್ರಧಾನಿ ಮೋದಿ ಜನ್ಮದಿನ; ದೇಶಾದ್ಯಂತ ಕಾರ್ಯಕ್ರಮ

ಹೊಸದಿಲ್ಲಿ: ಪ್ರಧಾನಿ ಮೋದಿಯವರ ಜನ್ಮದಿನವಾದ ಸೆ. 17ರಂದು ದೇಶಾದ್ಯಂತ ಬಿಜೆಪಿ ಮತ್ತು ಹಲವು ಸಂಘ ಸಂಸ್ಥೆಗಳು ವಿವಿಧ ಕಾರ್ಯಕ್ರಮ ಹಮ್ಮಿಕೊಂಡಿವೆ.

ಬಿಜೆಪಿಯು ವಾರಾಣಸಿಯ ಭಾರತ್‌ ಮಾತಾ ದೇಗುಲದಲ್ಲಿ 71 ಸಹಸ್ರ ದೀಪಗಳನ್ನು ಬೆಳಗಿಸಲಿದೆ ಮತ್ತು ವಿವಿಧೆಡೆ ಒಟ್ಟು 14 ಕೋಟಿ ಪಡಿತರ ಚೀಲಗಳನ್ನು ವಿತರಿಸಲಿದೆ. ದೇಶಾದ್ಯಂತದ ಅಂಚೆ ಕಚೇರಿಗಳಿಂದ ಮೋದಿ ಚಿತ್ರವಿರುವ 5 ಕೋಟಿ ಪೋಸ್ಟ್‌ ಕಾರ್ಡ್‌ಗಳನ್ನು ಪ್ರಧಾನಿಗೆ ಕಳುಹಿಸಲು ಸಿದ್ಧತೆ ನಡೆದಿದೆ.

20 ದಿನಗಳ ಅಭಿಯಾನ:

ಗುಜರಾತ್‌ ಸಿಎಂ ಆಗಿ 13 ವರ್ಷ ಮತ್ತು ದೇಶದ ಪ್ರಧಾನಿಯಾಗಿ 7 ವರ್ಷಗಳು ಪೂರ್ಣಗೊಳಿಸುವುದರ ಜತೆಗೆ ಮೋದಿ ಅವರು ಒಟ್ಟು 20 ವರ್ಷಗಳಿಂದ ಸಾರ್ವಜನಿಕ ಸೇವೆ ಯಲ್ಲಿ ನಿರತರಾಗಿದ್ದಾರೆ. ಹೀಗಾಗಿ ಈ ಬಾರಿ 20 ದಿನಗಳ ಕಾಲ “ಸೇವೆ ಮತ್ತು ಸಮರ್ಪಣೆ ಅಭಿಯಾನ’ ನಡೆಸಲಾಗುವುದು ಎಂದು ಪಕ್ಷ ತಿಳಿಸಿದೆ.

ಒಂದೇ ದಿನ 30 ಲಕ್ಷ ಲಸಿಕೆ:

ಕರ್ನಾಟಕದಲ್ಲಿ ಶುಕ್ರವಾರ 30 ಲಕ್ಷ ಮಂದಿಗೆ ಕೊರೊನಾ ಮುನ್ನೆ ಚ್ಚರಿಕೆಯೊಂದಿಗೆ ಲಸಿಕೆ ವಿತರಿಸಲು ರಾಜ್ಯ ಸರಕಾರ ಸಿದ್ಧತೆ ನಡೆಸಿದೆ.

ನವಭಾರತ ಮೇಳ :

 

  • ಸೆ. 17ರಿಂದ ಅ. 7ರ ವರೆಗೆ 20 ದಿನಗಳ ಕಾಲ “ಸೇವೆ ಮತ್ತು ಸಮರ್ಪಣೆ ಅಭಿಯಾನ’.
  • ದೇಶಾದ್ಯಂತ “ನವ ಭಾರತ ಮೇಳ’ ಆಯೋಜನೆ. 7 ವರ್ಷಗಳಲ್ಲಿ ಮೋದಿ ಸರಕಾರ ಮಾಡಿದ ಸಾಧನೆಯನ್ನು ಜನರಿಗೆ ವಿವರಿಸುವ ಯತ್ನ.
  • ಸ್ವಚ್ಛತಾ ಕಾರ್ಯಕ್ರಮ, ರಕ್ತದಾನ ಶಿಬಿರ ಮತ್ತು ರಸಪ್ರಶ್ನೆಗಳ ಆಯೋಜನೆ.
  • ವಿವಿಧ ಕ್ಷೇಮಾಭಿವೃದ್ಧಿ ಯೋಜನೆಗಳ ಫ‌ಲಾನುಭವಿ ಗಳಾಗಲು ಇಚ್ಛಿಸುವವರ ನೋಂದಣಿಗೆ ಕೇಂದ್ರಗಳ ಸ್ಥಾಪನೆ.
  • ಜನರು ನಮೋ ಆ್ಯಪ್‌ ಡೌನ್‌ಲೋಡ್‌ ಮಾಡಿ ಕೊಳ್ಳುವಂತೆ ಪ್ರೇರಣೆ ನೀಡಲು ವಿಶೇಷ ಕೇಂದ್ರ.
  • ಅ. 2ರಂದು “ಸ್ವತ್ಛತಾ ಸೇ ಸಮ್ಮಾನ್‌’ ಅಭಿಯಾನ ಆಯೋಜನೆ. ಸ್ವತ್ಛತೆ ಮತ್ತು ಸಸಿ ನೆಡುವ ಕಾರ್ಯಕ್ರಮ.

ಕೃತಕ ಕಾಲು ಜೋಡಣೆ :

ಜೈಪುರ್‌ ಫ‌ೂಟ್‌ ಯುಎಸ್‌ಎ ಸಂಸ್ಥೆಯು ಗುಜರಾತ್‌ನಲ್ಲಿ ಸಂಚಾರಿ ವ್ಯಾನ್‌ ಮೂಲಕ ಅಂಗವಿಕಲರಿಗೆ ಉಚಿತವಾಗಿ ಕೃತಕ ಕಾಲು ಜೋಡಣೆ ಶಸ್ತ್ರಚಿಕಿತ್ಸೆ ನಡೆಸಲು ಮುಂದಾಗಿದೆ. ವಡ್ನಾಗರ್‌ನಲ್ಲಿ ಮೋದಿ ಹಿರಿಯ ಸಹೋದರ ಸೋಮಭಾಯಿ ಮೋದಿ ಶುಕ್ರವಾರ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಕರ್ನಾಟಕ: ಸೇವೆ-ಸಮರ್ಪಣೆ :

  • ಸೆ. 17- ಅ. 7: ಸೇವೆ ಮತ್ತು ಸಮರ್ಪಣೆ ಅಭಿಯಾನ.
  • ಆಸ್ಪತ್ರೆಗಳಲ್ಲಿ ಬಡ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ, ಉಚಿತ ಆರೋಗ್ಯ ತಪಾಸಣ ಶಿಬಿರಗಳು.
  • ಅಂಗವಿಕಲರಿಗೆ ನೆರವು.
  • ಅ. 2ರಂದು ಸ್ವದೇಶಿ ವಸ್ತು ಖರೀದಿ ಅಭಿಯಾನ.
  • ಮೋದಿಯವರಿಗೆ ಶುಭ ಹಾರೈಸಿ, ಅವರ ಕೊಡುಗೆಗಳಿಗೆ ಧನ್ಯವಾದ ಸಲ್ಲಿಸಿ 5 ಕೋಟಿ ಪೋಸ್ಟ್‌ಕಾರ್ಡ್‌ಗಳನ್ನು ಜನರೇ ಬರೆಯುವಂತೆ ಪ್ರೇರೇಪಿಸುವುದು.
  • ಪ್ರತೀ ಬೂತ್‌ನಿಂದ 10 ಅಂಚೆ ಕಾರ್ಡ್‌ ಬರೆಯುವ ಗುರಿ.

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.