ಛತ್ತೀಸ್ಗಢ : ಭದ್ರತಾ ಪಡೆಗಳಿಂದ 7 ನಕ್ಸಲರ ಹತ್ಯೆ
Team Udayavani, Apr 27, 2018, 6:59 PM IST
ಬಿಜಾಪುರ, ಛತ್ತೀಸ್ಗಢ : ಇಲ್ಲಿನ ದಟ್ಟ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಇಂದು ನಡೆದ ಭೀಕರ ಗುಂಡಿನ ಕಾಳಗದಲ್ಲಿ ಏಳು ನಕ್ಸಲರು ಹತರಾದರು.
ಕಳೆದ ಒಂದು ವಾರದಲ್ಲಿ ಮಹಾರಾಷ್ಟ್ರ – ಛತ್ತೀಸ್ಗಢ – ತೆಲಂಗಾಣ ಗಡಿಯಲ್ಲಿ ಹತರಾಗಿರುವ ನಕ್ಸಲರ ಸಂಖ್ಯೆ ಈಗ 44ಕ್ಕೇರಿದೆ.
ಕಳೆದ ಹತ್ತು ದಿನಗಳಿಂದ ಬಿಜಾಪುರದ ದಟ್ಟಾರಣ್ಯದಲ್ಲಿ ಜಂಟಿ ಕಾರ್ಯಪಡೆ ನಕ್ಸಲರಿಗಾಗಿ ವ್ಯಾಪಕ ಶೋಧ ಕಾರ್ಯ ಕೈಗೊಂಡಿತ್ತು. ಇಂದು ಬೆಳಗ್ಗೆ ಇಪೆಂಟಾ ಗ್ರಾಮದ ಕಾಡಿನ ಬಳಿ ನಕ್ಸಲರು ಯೋಧರ ಮೇಲೆ ಗುಂಡೆಸೆತದಲ್ಲಿ ತೊಡಗಿದರು. ನಕ್ಸಲರ ದಾಳಿಯಲ್ಲಿ ಕೆಲವು ಯೋಧರು ಗಾಯಗೊಂಡರು; ಪ್ರತೀಕಾರದ ದಾಳಿಯಲ್ಲಿ ಯೋಧರ ಗುಂಡಿಗೆ ಏಳು ನಕ್ಸಲರು ಹತರಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು