ಹಳ್ಳಿಗರಲ್ಲಿ ಮೂಢನಂಬಿಕೆ ಪ್ರೋತ್ಸಾಹಿಸುತ್ತಿದ್ದ 7 ಮಂದಿ ಸೆರೆ
Team Udayavani, Jul 14, 2018, 4:41 PM IST
ಮೇದಿನೀನಗರ, ಜಾರ್ಖಂಡ್ : ಪಲಮಾವೂ ಜಿಲ್ಲೆಯ ಜಮೂನೆ ಗ್ರಾಮದ ಜನರಲ್ಲಿ ಮೂಢನಂಬಿಕೆಯನ್ನು ಪ್ರೋತ್ಸಾಹಿಸುತ್ತಿದ್ದ ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಾನಸಿಕ ಅಸ್ವಸ್ಥನೆಂದು ಈ ಆರೋಪಿಗಳಿಂದಲೇ ಘೋಷಿಸಲ್ಪಟ್ಟಿದ್ದ ಮನ್ರೂಪ್ ಭೂಯಿಯಾನ್ ಕೊಟ್ಟ ದೂರಿನ ಪ್ರಕಾರ ಪೊಲೀಸರು ಮೂಢನಂಬಿಕೆಯನ್ನು ಜನರಲ್ಲಿ ಪ್ರೋತಾಹಿಸುವುದರಲ್ಲಿ ನಿರತರಾಗಿದ್ದ ಈ ಏಳು ಮಂದಿಯನ್ನು ಬಂಧಿಸಿದರು ಎಂದು ಎಸ್ಪಿ ಇಂದ್ರಜಿತ್ ಮಹಾತಿಯಾ ತಿಳಿಸಿದ್ದಾರೆ.
ಮನ್ರೂಪ್ ಮಾನಸಿಕ ಅಸ್ವಸ್ಥನೆಂದು ಹೇಳಿದ್ದ ಆರೋಪಿಗಳು ಆತನನ್ನು ಓಝಾ ಎಂಬ ನಕಲಿ ವೈದ್ಯನೊಂದಿಗೆ ಗಢವಾಹ್ಗೆ ಚಿಕಿತ್ಸೆಗೆಂದು ಒಯ್ದಿದ್ದರು; ಆದರೆ ಮನ್ರೂಪ್ ಅವರ ಕೈಯಿಂದ ತಪ್ಪಿಸಿಕೊಂಡು ಬಂದು ಮೇದಿನೀನಗರದಲ್ಲಿ ಪೊಲೀಸರಿಗೆ ದೂರು ಕೊಟ್ಟಿದ್ದ ಎಂದು ಎಸ್ಪಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್ವೈ
Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ