ಛತ್ತೀಸ್ ಗಢ: ಪೇಪರ್ ಮಿಲ್ ನಲ್ಲಿ ವಿಷಾನಿಲ ಸೇವಿಸಿ 7 ಕಾರ್ಮಿಕರು ಅಸ್ವಸ್ಥ


Team Udayavani, May 7, 2020, 6:06 PM IST

ಛತ್ತೀಸ್ ಗಢ: ಪೇಪರ್ ಮಿಲ್ ನಲ್ಲಿ ವಿಷಾನಿಲ ಸೇವಿಸಿ 7 ಕಾರ್ಮಿಕರು ಅಸ್ವಸ್ಥ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ರಾಯ್ಪುರ: ಆಂದ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ವಿಷಾನಿಲ ಸೋರಿಕೆಯಿಂದಾಗಿ ಒಂಭತ್ತು ಜನ ಸಾವಿಗೀಡಾಗಿ ಹಲವರು ತೀವ್ರ ಅಸ್ವಸ್ಥಗೊಂಡ ಘಟನೆಯ ಬೆನ್ನಲ್ಲೇ ಇತ್ತ ಛತ್ತೀಸ್ ಗಢದ ಪೇಪರ್ ಮಿಲ್ ಒಂದರಲ್ಲಿ ವಿಷಾನಿಲ ಸೇವಿಸಿ ಏಳು ಜನ ಕಾರ್ಮಿಕರು ಅಸ್ವಸ್ಥರಾಗಿದ್ದಾರೆ.

ಇಲ್ಲಿನ ರಾಯ್ ಘರ ಜಿಲ್ಲೆಯಲ್ಲಿ ಈ ಘಟನೆ ನಡೆದಿರುವುದಾಗಿ ಸ್ಥಳೀಯ ಪೊಲೀಸ್ ಮೂಲಗಳು ನೀಡಿರುವ ಮಾಹಿತಿಯಿಂದ ತಿಳಿದುಬಂದಿದೆ.

ಇಲ್ಲಿನ ಟೆಲ್ಟಾ ಗ್ರಾಮದಲ್ಲಿರುವ ಶಕ್ತಿ ಪೇಪರ್ ಮಿಲ್ ನಲ್ಲಿ ಕಾರ್ಮಿಕರು ತೆರೆದ ಟ್ಯಾಂಕ್ ಒಂದನ್ನು ಸ್ವಚ್ಛಗೊಳಿಸುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ.

ಇಷ್ಟೆಲ್ಲಾ ನಡೆದರೂ ಕಾರ್ಖಾನೆಯ ಮಾಲಕರು ಸ್ಥಳೀಯಾಡಳಿತಕ್ಕೆ ಯಾವುದೇ ಮಾಹಿತಿಯನ್ನು ನೀಡಲಿಲ್ಲ ಎಂದು ತಿಳಿದುಬಂದಿದೆ. ಆಸ್ಪತ್ರೆಯ ವೈದ್ಯಾಧಿಕಾರಿಗಳು ಮಾಹಿತಿ ನೀಡಿದ ಬಳಿಕವೇ ಈ ದುರ್ಘಟನೆ ಬೆಳಕಿಗೆ ಬಂದಿದೆ.

ಕೋವಿಡ್ 19 ಸಂಬಂಧಿತ ಲಾಕ್ ಡೌನ್ ನಿಂದಾಗಿ ಈ ಕಾರ್ಖಾನೆ ಕಳೆದ ಕೆಲವು ಸಮಯಗಳಿಂದ ಮುಚ್ಚಲ್ಪಟ್ಟಿತ್ತು. ಲಾಕ್ ಡೌನ್ ನಿಯಮ ಸಡಿಲಿಕೆಯ ಕಾರಣದಿಂದ ಕೆಲಸವನ್ನು ಪುನರ್ ಪ್ರಾರಂಭಿಸುವ ಉದ್ದೇಶದಿಂದ ಇಲ್ಲಿ ಸ್ವಚ್ಛತಾ ಕಾರ್ಯಗಳು ನಡೆಯುತ್ತಿದ್ದವು ಎಂಬ ಮಾಹಿತಿ ಇದೀಗ ಲಭ್ಯವಾಗಿದೆ.

ಅಸ್ವಸ್ಥಗೊಂಡ ಕಾರ್ಮಿಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಇವರಲ್ಲಿ ಗಂಭೀರ ಸ್ಥಿತಿಯಲ್ಲಿರುವ ಮೂವರನ್ನು ರಾಯ್ಪುರಕ್ಕೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.