ಯಾತ್ರೆ ಮುಗಿದರೂ ಮುಗಿಯದ ವಾಕ್ಸಮರ


Team Udayavani, Jan 21, 2019, 12:55 AM IST

98.jpg

ತಿರುವನಂತಪುರ: ಮಹಿಳೆಯರ ಪ್ರವೇಶ ಸಂಬಂಧ ಹಿಂಸಾತ್ಮಕ ಪ್ರತಿಭಟನೆ ಗಳಿಗೆ ಸಾಕ್ಷಿಯಾದ ಶಬರಿಮಲೆಯಲ್ಲಿ 2 ತಿಂಗಳ ಯಾತ್ರೆ ಸಮಾರೋಪಗೊಂಡಿದ್ದು, ರವಿವಾರ ಅಯ್ಯಪ್ಪ ದೇಗುಲವನ್ನು ಮುಚ್ಚಲಾಗಿದೆ. ದೇಗುಲ ಮುಚ್ಚುತ್ತಿರು ವಂತೆ, ಪ್ರತಿಪಕ್ಷ ಬಿಜೆಪಿ ಹಮ್ಮಿಕೊಂಡಿದ್ದ 49 ದಿನಗಳ ನಿರಶನವೂ ಅಂತ್ಯಗೊಂಡಿದೆ. ಶಬರಿಮಲೆಯಲ್ಲಿ ನಿಷೇಧಾಜ್ಞೆ ವಾಪಸ್‌ ಪಡೆಯಬೇಕು ಎಂದು ಕೋರಿ 49 ದಿನ ಗಳಿಂದ ಬಿಜೆಪಿ ನಾಯಕರು ನಿರಶನ ನಡೆಸುತ್ತಿದ್ದರು. ದೇಗುಲ ಮುಚ್ಚಿದರೂ ರಾಜಕೀಯ ವಾಕ್ಸಮರ ರವಿವಾರವೂ  ಮುಂದುವರಿದಿತ್ತು. ಬಿಜೆಪಿ, ಸಂಘ ಪರಿವಾರವು ಪರಿಸ್ಥಿತಿ ಹದಗೆಡಿಸಲು ನಡೆ ಸಿದ ಎಲ್ಲ  ಯತ್ನಗಳೂ ವಿಫ‌ಲವಾದವು ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್‌ ಹೇಳಿದ್ದಾರೆ.

 ಬಿಜೆಪಿ ರಾಜ್ಯಾ ಧ್ಯಕ್ಷ ಶ್ರೀಧರನ್‌ ಪಿಳ್ಳೆ„ ಮಾತನಾಡಿ, ನಾವು ಭಕ್ತರ ನಂಬಿಕೆಯನ್ನು ಉಳಿಸುವ ಸಲುವಾಗಿ ಹೋರಾಡಿದ್ದೇವೆ. ಇದಕ್ಕೆ ನಮಗೆ ಜನಬೆಂಬಲ ಸಿಕ್ಕಿದೆ ಎಂದಿದ್ದಾರೆ. ಶಬರಿಮಲೆ ಕರ್ಮ ಸಮಿತಿ ರವಿವಾರ ಸಂಜೆ ಭಕ್ತರು, ಧಾರ್ಮಿಕ ನಾಯಕರ ಸಭೆಯನ್ನೂ ಆಯೋಜಿಸಿತ್ತು.

ಸಮಾಜದಲ್ಲಿ ಬದಲಾವಣೆ ಆಗಬೇಕಾದ್ದು ಅಗತ್ಯ. ಆದರೆ, ಪ್ರತಿ ದೇಗುಲವೂ ತನ್ನದೇ ಆದ ಸಂಪ್ರದಾಯಗಳನ್ನು ಹೊಂದಿದೆ. ಆ ಸಂಪ್ರದಾಯ ಗಳನ್ನು ರಕ್ಷಿಸಬೇಕಾದ್ದು ನಮ್ಮ ಕರ್ತವ್ಯ.
ಮಾತಾ ಅಮೃತಾನಂದಮಯಿ, ಅಧ್ಯಾತ್ಮ ಗುರು

ಟಾಪ್ ನ್ಯೂಸ್

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.