“ಪಠಾಣ್’ ಸಿನೆಮಾಕ್ಕೆ ರಕ್ಷಣೆ ನೀಡಿ: ಬೆಳಗ್ಗೆ 2 ಗಂಟೆಗೇ ಅಸ್ಸಾಂ ಸಿಎಂಗೆ ನಟ ಶಾರುಖ್ ಖಾನ್ ಕರೆ…
Team Udayavani, Jan 23, 2023, 7:05 AM IST
ಗುವಾಹಾಟಿ: ಅಸ್ಸಾಂ ಸಿಎಂ ಹಿಮಾಂತ ಶರ್ಮಾ ಬಿಸ್ವಾ ಅವರಿಗೆ ಬೆಳಗ್ಗೆ 2 ಗಂಟೆಗೇ ಬಾಲಿವುಡ್ ನಟ ಶಾರುಖ್ ಖಾನ್ ಫೋನ್ ಮಾಡಿದ್ದಾರೆ.
ಜ.25ರಂದು ಬಿಡುಗಡೆಯಾಗಲಿರುವ “ಪಠಾಣ್’ ಸಿನೆಮಾಕ್ಕೆ ರಕ್ಷಣೆ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಈ ಬಗ್ಗೆ ಖುದ್ದು ಅಸ್ಸಾಂ ಸಿಎಂ ಮಾಹಿತಿ ನೀಡಿದ್ದಾರೆ. ನಟನ ಮನವಿಗೆ ಸ್ಪಂದಿಸಿ, ಸೂಕ್ತ ರಕ್ಷಣೆ ನೀಡುವ ವಾಗ್ಧಾನ ಮಾಡಿರುವುದಾಗಿ ಹೇಳಿದ್ದಾರೆ.
ಶನಿವಾರವಷ್ಟೇ ಶಾರುಖ್ ಖಾನ್ ಯಾರು ಎಂದು ಬಿಸ್ವಾ ಪ್ರಶ್ನೆ ಮಾಡಿದ್ದರು. ಮೊದಲಿಗೆ ಶಾರುಖ್ ಅವರಿಂದ ಕರೆ ಬಂದಿಲ್ಲ ಎಂದಿದ್ದರು. ಇದೇ ವೇಳೆ, ಗುಜರಾತ್ನ ಸೂರತ್ನಲ್ಲಿ “ಪಠಾಣ್’ ಸಿನೆಮಾದ ಪೋಸ್ಟರ್ಗಳನ್ನು ವಿಶ್ವ ಹಿಂದೂ ಪರಿಷತ್ನ ಕಾರ್ಯಕರ್ತರು ಹರಿದು ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ