ಶಕ್ತಿಕಾಂತ್‌ ರಿಸರ್ವ್ ಬ್ಯಾಂಕ್ ಗವರ್ನರ್‌


Team Udayavani, Dec 12, 2018, 5:35 AM IST

shaktikanta-das-rbi-governor.jpg

ಹೊಸದಿಲ್ಲಿ : ಭಾರತೀಯ ರಿಸರ್ವ್‌ ಬ್ಯಾಂಕ್‌ ನ (ಆರ್‌ಬಿಐ) 25ನೇ ಗವರ್ನರ್‌ ಆಗಿ ಶಕ್ತಿಕಾಂತ್‌ ದಾಸ್‌ ನೇಮಕಗೊಂಡಿದ್ದಾರೆ. ಗವರ್ನರ್‌ ಸ್ಥಾನಕ್ಕೆ ಊರ್ಜಿತ್‌ ಪಟೇಲ್‌ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ ಅವರಿಂದ ತೆರವಾದ ಸ್ಥಾನಕ್ಕೆ ಕೇಂದ್ರ ಸರಕಾರವು ಶಕ್ತಿಕಾಂತ್‌ ದಾಸ್‌ರನ್ನು ನೇಮಕ ಮಾಡಿದೆ. 61 ವರ್ಷದ ಶಕ್ತಿಕಾಂತ್‌ ದಾಸ್‌ ಅವರು 3 ವರ್ಷಗಳ ಅವಧಿಗೆ ಆರ್‌ಬಿಐ ಗವರ್ನರ್‌ ಆಗಿ ಮುಂದುವರಿಯಲಿದ್ದಾರೆ. ಊರ್ಜಿತ್‌ ರಾಜೀನಾಮೆ ನೀಡಿದ ಕಾರಣ ಸರಕಾರವು ಮಧ್ಯಾಂತರ ಗವರ್ನರ್‌ ನೇಮಕ ಮಾಡಬಹುದೆಂದು ಊಹಿಸಲಾಗಿತ್ತು. ಆದರೆ ಮಂಗಳವಾರವೇ ಮೋದಿ ನೇತೃತ್ವದ ಸಂಪುಟ ನೇಮಕ ಸಮಿತಿ ದಾಸ್‌ರನ್ನು ನೇಮಕ ಮಾಡಿದೆ. ಈ ಮೂಲಕ 5 ವರ್ಷ ಬಳಿಕ ಅಧಿಕಾರಿಯೊಬ್ಬರು ಆರ್‌.ಬಿ.ಐ. ಗವರ್ನರ್‌ ಹುದ್ದೆಗೇರಿದಂತಾಗಿದೆ. ಅಲ್ಲದೆ ಶುಕ್ರವಾರ ಆರ್‌.ಬಿ.ಐ. ಮಂಡಳಿಯ ಪ್ರಮುಖ ಸಭೆ ನಡೆಯಲಿದ್ದು, ಅದಕ್ಕೂ ಮುನ್ನವೇ ಇವರ ನೇಮಕವಾಗಿರುವುದು ಮಹತ್ವದ್ದಾಗಿದೆ.

ತಮಿಳುನಾಡು ಕೇಡರ್‌ನ 1980ರ ಬ್ಯಾಚ್‌ನ ಐಎಎಸ್‌ ಅಧಿಕಾರಿಯಾಗಿರುವ ದಾಸ್‌ ಅವರು 2015ರಿಂದ 2017ರ ಮೇವರೆಗೆ ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ನಿವೃತ್ತಿಯ ಬಳಿಕ ಅವರನ್ನು ಭಾರತದ ಜಿ-20 ಶೆರ್ಪಾ ಆಗಿನೇಮಕ ಮಾಡಲಾಗಿತ್ತು. ಅಲ್ಲದೆ 15ನೇ ಹಣಕಾಸು ಆಯೋಗದ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇತಿಹಾಸ ಪದವಿ ಪಡೆದಿರುವ ದಾಸ್‌ ಅವರು 2014ರಲ್ಲಿ ಬಿಜೆಪಿ ನೇತೃತ್ವದ ಎನ್‌.ಡಿ.ಎ. ಸರಕಾರ ಅಧಿಕಾರಕ್ಕೇರಿದ ಕೂಡಲೇ ಕೇಂದ್ರ ವಿತ್ತ ಸಚಿವಾಲಯವನ್ನು ಪ್ರವೇಶಿಸಿದ್ದರು.

ತಿಕ್ಕಾಟ ಅಂತ್ಯ ನಿರೀಕ್ಷೆ
ಶಕ್ತಿಕಾಂತ್‌ ದಾಸ್‌ ಅವರು ಅನುಭವಿ ಅಧಿಕಾರಿಯಾಗಿದ್ದು, ಆಡಳಿತಾರೂಢ ಎನ್‌.ಡಿ.ಎ. ಹಾಗೂ ಹಿಂದಿನ ಯುಪಿಎ ಅವಧಿಯಲ್ಲೂ ಪ್ರಮುಖ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ ಅನುಭವ ಅವರಿಗಿದೆ. ಇವರ ನೇಮಕವು ಷೇರು ಮಾರುಕಟ್ಟೆಯಲ್ಲೂ ಚೇತರಿಕೆ ಉಂಟುಮಾಡುವ ನಿರೀಕ್ಷೆಯಿದೆ. ಏಕೆಂದರೆ ಆರ್‌ಬಿಐ ಹಾಗೂ ಕೇಂದ್ರ ಸರಕಾರದ ನಡುವಿನ ತಿಕ್ಕಾಟವು ಶಮನವಾಗಬೇಕೆಂಬುದೇ ಹೂಡಿಕೆದಾರರ ಆಶಯವಾಗಿದೆ. ದಾಸ್‌ ನೇಮಕದಿಂದ ಈ ತಿಕ್ಕಾಟಕ್ಕೆ ತೆರೆಬೀಳುವ ಆಶಾಭಾವ ಮೂಡಿದೆ ಎನ್ನುತ್ತಾರೆ ಡಿಬಿಎಸ್‌ ಬ್ಯಾಂಕ್‌ ಕಾರ್ಯಕಾರಿ ನಿರ್ದೇಶಕ ಆಶಿಷ್‌ ವೈದ್ಯ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.