ಚಂದ್ರಯಾನ-2: ಪ್ರಗ್ಯಾನ್ ರೋವರ್ ಬಗ್ಗೆ ಮಹತ್ವದ ಮಾಹಿತಿ ನೀಡಿದ ಷಣ್ಮುಗ ಸುಬ್ರಹ್ಮಣಿಯನ್
Team Udayavani, Aug 2, 2020, 11:21 AM IST
ಚೆನ್ನೈ: ಈ ಹಿಂದೆ ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ -2 ಯೋಜನೆಯ ವಿಕ್ರಮ್ ಲ್ಯಾಂಡರ್ ಪತ್ತೆಗೆ ಸಹಕರಿಸಿದ್ದ ಚೆನ್ನೈ ಮೂಲದ ಇಂಜಿನಿಯರ್ ಷಣ್ಮುಗ ಸುಬ್ರಹ್ಮಣಿಯನ್ ಈಗ ಪ್ರಗ್ಯಾನ್ ರೋವರ್ ಬಗ್ಗೆ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ.
ಚಂದ್ರನ ಮೇಲ್ಮೈಯಲ್ಲಿ ವಿಕ್ರಮ್ ಲ್ಯಾಂಡರ್ ಸ್ಮೂತ್ ಲ್ಯಾಂಡಿಂಗ್ ಆಗಲು ವಿಫಲಗೊಂಡು ಪತನಗೊಂಡಿದೆ. ಆದರೆ ಪ್ರಗ್ಯಾನ್ ರೋವರ್ ಹಾಳಾಗದೆ ಇನ್ನೂ ಜೀವಂತವಾಗಿದೆ ಎಂದು ಷಣ್ಮುಗ ಸುಬ್ರಹ್ಮಣಿಯನ್ ಹೇಳಿದ್ದಾರೆ.
ತಾವು ಕಂಡ ಅವಶೇಷಗಳು ವಿಕ್ರಮ್ ಲ್ಯಾಂಡರ್ ನ ಲ್ಯಾಂಗ್ ಮುಯಿರ್ ಪ್ರೋಬ್ ನದ್ದಾಗಿದೆ. ಅಮೇರಿಕಾದ ನಾಸಾ ಕಂಡಿರುವ ಅವಶೇಷಗಳು ಬಹುಶಃ ಆಂಟೆನಾ, ರೆಟ್ರೋ, ಬಾರ್ಕಿಂಗ್ ಇಂಜಿನ್ ಗಳು, ಸೋಲಾರ್ ಪ್ಯಾನಲ್ ಗಳಾಗಿದ್ದರಬೇಕು ಎಂದು ಹೇಳಿಕೊಂಡಿದ್ದಾರೆ.
ವಿಕ್ರಮ್ ಲ್ಯಾಂಡರ್ ಪತನವಾದ ಸ್ಥಳದಿಂದ ರೋವರ್ ಕೆಲವು ಮೀಟರ್ ದೂರ ಸಾಗಿದೆ. ವಿಕ್ರಮ್ ಲ್ಯಾಂಡರ್ ಸ್ಮೂತ್ ಲ್ಯಾಂಡಿಂಗ್ ಆಗದ ಕಾರಣ ಅದರ ಪೇಲೋಡ್ ಕಳಚಿಕೊಂಡಿದೆ ಎಂದರೆ ಷಣ್ಮುಗ ಸುಬ್ರಹ್ಮಣಿಯನ್ ಅಭಿಪ್ರಾಯಪಟ್ಟಿದ್ದಾರೆ.
Chandrayaan2’s Pragyan “ROVER” intact on Moon’s surface & has rolled out few metres from the skeleton Vikram lander whose payloads got disintegrated due to rough landing | More details in below tweets @isro #Chandrayaan2 #VikramLander #PragyanRover (1/4) pic.twitter.com/iKSHntsK1f
— Shan (Shanmuga Subramanian) (@Ramanean) August 1, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
MUST WATCH
ಹೊಸ ಸೇರ್ಪಡೆ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ