ಕ್ರಿಕೆಟ್ ಬಿಟ್ಟು ಬೇರೆನೂ ಮಾತಾಡಬೇಡಿ : ಕ್ರಿಕೆಟ್ ದೇವರಿಗೆ ಪವಾರ್ ಚಾಟಿ
Team Udayavani, Feb 7, 2021, 8:40 PM IST
ಮುಂಬೈ : ರೈತರ ಪ್ರತಿಭಟನೆ ಬೆಂಬಲಿಸಿ ಮಾತಾಡಿದ್ದ ಹಾಲಿವುಡ್ ಪಾಪ್ ಗಾಯಕಿ ರಿಹಾನಾಗೆ ಟಾಂಗ್ ನೀಡಿದ್ದ ಕ್ರಿಕೆಟ್ ದೇವರು ಸಚಿನ್ ತೆಂಡೋಲ್ಕರ್ ಅವರಿಗೆ ಕ್ರಿಕೆಟ್ ಹೊರತಾಗಿ ಬೇರೆನೂ ಮಾತಾಡಬೇಡಿ ಎಂದು ಎನ್ ಪಿ ಸಿ ನಾಯಕ ಶರದ್ ಪವಾರ್ ತಿರುಗೇಟು ನೀಡಿದ್ದಾರೆ.
ಸಚಿನ್ ಅವರು ಬೇರೆ ಕ್ಷೇತ್ರದ ( ಕ್ರಿಕೆಟ್ ಹೊರತು ಪಡಿಸಿ) ಬಗ್ಗೆ ಮಾತಾಡುವ ಮುನ್ನ ಎಚ್ಚರಿಕೆ ಯಿಂದಿರುವುದು ಉತ್ತಮ ಎಂದು ನಯವಾಗಿ ಚಾಟಿ ಬೀಸಿದ್ದಾರೆ.
ಇದನ್ನೂ ಓದಿ :ರಾಜ್ಯ ಪ್ರವಾಸ ಮಗಿಸಿ ದೆಹಲಿಗೆ ರಾಷ್ಟ್ರಪತಿ ಪ್ರಯಾಣ…ಸಿಎಂರಿಂದ ಆತ್ಮೀಯ ಬೀಳ್ಕೊಡುಗೆ
ಇನ್ನು ಕೇಂದ್ರ ಸರ್ಕಾರದ ಕೃಷಿ ಕಾನೂನು ವಿರೋಧಿಸಿ ದೆಹಲಿ ಗಡಿಯಲ್ಲಿ 80 ಕ್ಕೂ ಹೆಚ್ಚು ದಿನಗಳಿಂದ ಪ್ರತಿಭಟಿಸುತ್ತಿರುವ ರೈತರ ಬಗ್ಗೆ ರಿಹಾನಾ ಟ್ವೀಟ್ ಮಾಡಿದ್ದರು. ಅವರ ಈ ಟ್ವೀಟ್ ಗೆ ಖಾರವಾಗಿ ಉತ್ತರಿಸಿದ್ದ ಸಚಿನ್, ‘’ಭಾರತದ ಸಾರ್ವಭೌಮತ್ವದ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ,.. ಇಲ್ಲಿ ಬಾಹ್ಯವ್ಯಕ್ತಿ ಅಥವಾ ಶಕ್ತಿಗಳು ಪ್ರೇಕ್ಷಕರಾಗಬಹುದು… ಆದರೆ ಪಾತ್ರದಾರಿಗಳಲ್ಲ. ಭಾರತೀಯರಿಗೆ ಭಾರತ ಏನು ಎಂಬುದು ತಿಳಿದಿದೆ ಮತ್ತು ಭಾರತಕ್ಕಾಗಿ ಭಾರತವೇ ನಿರ್ಧರಿಸಬೇಕು ಎಂದು ಟ್ವೀಟ್ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
MUST WATCH
ಹೊಸ ಸೇರ್ಪಡೆ
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ