ಎನ್ಸಿಪಿಯ ಎಲ್ಲಾ ಘಟಕಗಳನ್ನು ವಿಸರ್ಜಿಸಿದ ಶರದ್ ಪವಾರ್
ಶಿವಸೇನೆಯಲ್ಲಿ ಬಂಡಾಯ, ಮೈತ್ರಿ ಸರಕಾರ ಪತನದ ಬೆನ್ನಲ್ಲೇ ಕ್ರಮ
Team Udayavani, Jul 21, 2022, 1:54 PM IST
ಮುಂಬಯಿ : ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶರದ್ ಪವಾರ್ ಅವರು ತಮ್ಮ ಪಕ್ಷದ ಎಲ್ಲಾ ಇಲಾಖೆಗಳು ಮತ್ತು ಕೋಶಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜಿಸಿದ್ದಾರೆ ಎಂದು ಎನ್ಸಿಪಿಯ ಹಿರಿಯ ನಾಯಕರೊಬ್ಬರು ಬುಧವಾರ ಹೇಳಿದ್ದಾರೆ.
ಎನ್ಸಿಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಫುಲ್ ಪಟೇಲ್ ಟ್ವೀಟ್ ಮಾಡಿದ್ದು, “ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಶರದ್ ಪವಾರ್ ಅವರ ಅನುಮೋದನೆಯೊಂದಿಗೆ, ಎಲ್ಲಾ ಇಲಾಖೆಗಳು ಮತ್ತು ಕೋಶಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜನೆ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.
”ನಮ್ಮ ರಾಷ್ಟ್ರೀಯ ಅಧ್ಯಕ್ಷ ಗೌರವಾನ್ವಿತ ಶ್ರೀ ಶರದ್ ಪವಾರ್ ಸಾಹೇಬ್ ಅವರ ಅನುಮೋದನೆಯೊಂದಿಗೆ, ಎಲ್ಲಾ ರಾಷ್ಟ್ರೀಯ ಮಟ್ಟದ ಇಲಾಖೆಗಳು ಮತ್ತು ಕೋಶಗಳು, ನ್ಯಾಷನಲಿಸ್ಟ್ ಮಹಿಳಾ ಕಾಂಗ್ರೆಸ್, ನ್ಯಾಷನಲಿಸ್ಟ್ ಯೂತ್ ಕಾಂಗ್ರೆಸ್ ಮತ್ತು ನ್ಯಾಷನಲಿಸ್ಟ್ ಸ್ಟೂಡೆಂಟ್ಸ್ ಕಾಂಗ್ರೆಸ್ ಅನ್ನು ಹೊರತುಪಡಿಸಿ ತಕ್ಷಣವೇ ಜಾರಿಗೆ ಬರುವಂತೆ ವಿಸರ್ಜನೆಯಾಗಿದೆ” ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಶಿವಸೇನೆಯಲ್ಲಿ ಮಹಾ ಬಂಡಾಯವಾಗಿ ಮಹಾ ವಿಕಾಸ್ ಅಘಾಡಿ ಸರಕಾರ ಪತನದ ಬೆನ್ನಲ್ಲೇ ಪವಾರ್ ಪಕ್ಷದಲ್ಲಿ ಪ್ರಮುಖ ಬದಲಾವಣೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್