ಕೇಂದ್ರ ಸರಕಾರವನ್ನು ಟೀಕಿಸಿ, ಪಾಕಿಸ್ಥಾನವನ್ನು ಹಾಡಿ ಹೊಗಳಿದ ಶರದ್ ಪವಾರ್
Team Udayavani, Sep 15, 2019, 10:56 AM IST
ಮುಂಬೈ: “ ನಾನು ಪಾಕಿಸ್ಥಾನಕ್ಕೆ ಭೇಟಿ ನೀಡಿದ್ದೇನೆ. ಅಲ್ಲಿ ಉತ್ತಮ ಆತಿಥ್ಯ ಪಡೆದಿದ್ದೇನೆ. ಪಾಕಿಸ್ಥಾನದ ಪ್ರಜೆಗಳು ಸುಖದಲ್ಲಿಲ್ಲ ಎಂದು ಸುಳ್ಳನ್ನು ಹಬ್ಬಲಾಗುತ್ತಿದೆ. ಕೇಂದ್ರ ಸರಕಾರ ತನ್ನ ರಾಜಕೀಯ ಉದ್ದೇಶಗಳಿಗಾಗಿ ಪಾಕ್ ನ ಬಗ್ಗೆ ವಿವಿಧ ರೀತಿಯ ಸುಳ್ಳನ್ನು ಪ್ರಚಾರ ಪಡಿಸುತ್ತಿದೆ ಎಂದು ನ್ಯಾಶನಿಲಿಸ್ಟ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶರದ್ ಪವಾರ್ ಹೇಳಿಕೆ ನೀಡಿದ್ದಾರೆ.
ಮುಂಬಯಿಯ ಎನ್ ಸಿಪಿ ಕಚೇರಿಯಲ್ಲಿ ಅಲ್ಪಸಂಖ್ಯಾತರ ವಿಶೇಷ ಕಾರ್ಯಕ್ರಮವನ್ನು ಉದ್ದೇಶಿಸಿ ಶರದ್ ಪವಾರ್ ಮಾತನಾಡಿದರು.
ಇತ್ತೀಚೆಗೆ ಜಮ್ಮು ಕಾಶ್ಮೀರದ ವಿಶೇಷಾಧಿಕಾರವನ್ನು ರದ್ದುಗೊಳಿಸಿದ ಕೇಂದ್ರ ಸರಕಾರದ ನಡೆಯನ್ನು ಟೀಕಿಸಿದ ಪವಾರ್, ಇದರಿಂದ ಕಣಿವೆ ರಾಜ್ಯದಲ್ಲಿ ಉಗ್ರ ಚಟುವಟಿಕೆಗಳು ಹೆಚ್ಚಾಗಲಿವೆ ಎಂದರು.
ಗುಂಪು ಘರ್ಷಣೆಯಿಂದ ಜನರನ್ನು ಕೊಲ್ಲುವುದನ್ನು ಒಂದು ಸಮುದಾಯ ʼರಾಷ್ಟ್ರೀಯತೆʼ ಎಂದು ಬಣ್ಣಿಸುತ್ತಿದೆ. ಕೆಲವರು ʼನಾನು ಭಾರತೀಯʼ ಎಂದು ಹೇಳಿ ತಮ್ಮ ದೇಶಪ್ರೇಮ ಸಾಬೀತುಪಡಿಸುತ್ತಿದ್ದಾರೆ. ಆದರೆ ತಮ್ಮ ದೇಶಪ್ರೇಮ ಸಾಬೀತುಪಡಿಸಲು ಪ್ರತ್ಯೇಕ ಶಬ್ಧವನ್ನು ಒತ್ತಿ ಹೇಳಬೇಕೆಂದು ನನಗನಿಸುವುದಿಲ್ಲ ಎಂದು ಶರದ್ ಪವಾರ್ ಅಭಿಪ್ರಾಯಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ