ರೈತರು ಅಸಮಾಧಾನಗೊಳ್ಳಲು ಬಿಡಬೇಡಿ: ಕೇಂದ್ರಕ್ಕೆ ಎಚ್ಚರಿಕೆ ನೀಡಿದ ಶರದ್‌ ಪವಾರ್‌


Team Udayavani, Oct 16, 2021, 10:30 PM IST

ರೈತರು ಅಸಮಾಧಾನಗೊಳ್ಳಲು ಬಿಡಬೇಡಿ: ಕೇಂದ್ರಕ್ಕೆ ಎಚ್ಚರಿಕೆ ನೀಡಿದ ಶರದ್‌ ಪವಾರ್‌

ಪುಣೆ:  ಪಂಜಾಬ್‌ನಲ್ಲಿ ರೈತರು ಅಸಮಾಧಾನಗೊಳ್ಳಲು ಬಿಡಬೇಡಿ ಎಂದು ಎನ್‌ಸಿಪಿ ನಾಯಕ ಶರದ್‌ ಪವಾರ್‌ ಅವರು ಮೋದಿ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಶನಿವಾರ ಪಿಂಪ್ರಿ-ಚಿಂಚ್ವಾಡ್‌ನ‌ಲ್ಲಿ  ಮಾಧ್ಯಮಗಳೊಂದಿಗೆ ಮಾತನಾಡಿದ ಸಂದರ್ಭದಲ್ಲಿ,  ಪಂಜಾಬ್‌ನ ರೈತರು ದೇಶದ ಆಹಾರ ಪೂರೈಕೆಗೆ ನಿರಂತರವಾಗಿ ಕೊಡುಗೆ ನೀಡುತ್ತಿದ್ದಾರೆ.  ದೇಶದ ರಕ್ಷಣೆಯಲ್ಲಿ ಮುಂಚೂಣಿಯಲ್ಲಿದ್ದಾರೆ ಎಂದು ಅವರು ಹೇಳಿದರು.

ರೈತರ ಆಂದೋಲನದಲ್ಲಿ ಕೇಂದ್ರ ಸರಕಾರದ ಪಾತ್ರದ ಬಗ್ಗೆ ಪ್ರತಿಕ್ರಿಯಿಸುವಾಗ ಪವಾರ್‌ ಅವರು, ರೈತರ ಚಳವಳಿಯಲ್ಲಿ ಭಾಗವಹಿಸುವವರ ಬಗ್ಗೆ ಕೇಂದ್ರ ಸರಕಾರದ ಪಾತ್ರವು ಸಂವೇದನಾಶೀಲವಾಗಿ ಕಾಣುತ್ತಿಲ್ಲ. ಪಂಜಾಬ್‌, ಹರಿಯಾಣ, ಪಶ್ಚಿಮ ಉತ್ತರ ಪ್ರದೇಶ ಮತ್ತು ರಾಜಸ್ಥಾನದ ಕೆಲವು ಭಾಗಗಳಲ್ಲಿ ಹೆಚ್ಚಿನ ಜನರು ಆಂದೋಲನದಲ್ಲಿ ಭಾಗವಹಿಸುತ್ತಿದ್ದಾರೆ. ಪಂಜಾಬ್‌ನಲ್ಲಿ ರೈತರ ಸಂಖ್ಯೆ ಹೆಚ್ಚು. ಆದ್ದರಿಂದ ಪಂಜಾಬ್‌ನ ರೈತರು ಅಸಮಾಧಾನಗೊಳ್ಳದಂತೆ ನಾವು ಕೇಂದ್ರ ಸರಕಾರಕ್ಕೆ ಹೇಳಬೇಕು ಎಂದು ಅವರು ಆಗ್ರಹಿಸಿದರು.

ಪಂಜಾಬ್‌ ಒಂದು ಗಡಿ ರಾಜ್ಯ. ಇದು ವ್ಯತಿರಿಕ್ತ ಪರಿಣಾಮಗಳನ್ನು ಹೊಂದಿದ್ದು, ಗಡಿ ರಾಜ್ಯದ ಬಹುತೇಕ ರೈತರು ಅಸಮಾಧಾನಗೊಂಡಿದ್ದಾರೆ. ಒಮ್ಮೆ ಈ ದೇಶವು ಅಸ್ಥಿರ ಪಂಜಾಬ್‌ಗ  ಬೆಲೆ ನೀಡಿತು. ಇಂದಿರಾ ಗಾಂಧಿ ಹತ್ಯೆಯಾಗುವವರೆಗೂ ನಾವು ಬೆಲೆ ನೀಡಿದ್ದೇವೆ ಎಂದು ಶರದ್‌ ಪವಾರ್‌ ಹೇಳಿದರು.

ಪಂಜಾಬ್‌ನ ರೈತರು ಅವರು ಸಿಖ್ಖರು ಅಥವಾ ಹಿಂದೂಗಳಾಗಿದ್ದರೂ, ಈ ದೇಶದ ಆಹಾರ ಪೂರೈಕೆಗೆ ನಿರಂತರವಾಗಿ ಅಪಾರ ಕೊಡುಗೆ ನೀಡಿದ್ದಾರೆ. ಪಂಜಾಬ್‌ ಪಾಕಿಸ್ತಾನದ ಗಡಿಯಾಗಿದೆ. ಆದ್ದರಿಂದ ಕೆಲವು ವಿಷಯಗಳ ಮೇಲೆ ಒತ್ತಾಯಿಸಿ ಆಂದೋಲನ ನಡೆಯುತ್ತಿದ್ದು, ಆಡಳಿತಗಾರರು ಅದರತ್ತ ಗಮನ ಹರಿಸಬೇಕು. ಇದು ರಾಷ್ಟ್ರೀಯ ಅಗತ್ಯ ಎಂದು ಶರದ್‌ ಪವಾರ್‌ ಹೇಳಿದರು.

ಟಾಪ್ ನ್ಯೂಸ್

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.