ನಿತೀಶ್ ವಿರುದ್ಧ ಸೂಕ್ತ ಕ್ರಮ: ಶರದ್ ಬಣ ಎಚ್ಚರಿಕೆ
Team Udayavani, Aug 29, 2017, 6:50 AM IST
ಹೊಸದಿಲ್ಲಿ: ಬಿಹಾರದಲ್ಲಿ ಬಿಜೆಪಿ ಜತೆ ಸಖ್ಯ ಬೆಳೆಸಿದ ಜೆಡಿಯುವಿನ ನಿತೀಶ್ ಕುಮಾರ್ ಬಣದ ಅಸಾಂವಿಧಾನಿಕ ನಡೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶರದ್ ಪವಾರ್ ಬಣ ಎಚ್ಚರಿಸಿದೆ.
ಈ ಬಗ್ಗೆ ಮಾತನಾಡಿದ ಉಚ್ಚಾಟಿತ ಜೆಡಿಯು ಪ್ರಧಾನ ಕಾರ್ಯದರ್ಶಿ, ಶರದ್ ಆಪ್ತ ಜಾವೇದ್ ರಾಜಾ, ಶರದ್ ಪವಾರ್ ಬಣವೇ ನೈಜ ಜೆಡಿಯು. ಇದುವೇ ಪ್ರಮುಖ ಹುದ್ದೆಗಳನ್ನು ಹೊಂದಿದ್ದು, ಈ ಬಗ್ಗೆ ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಿ, ಚಿಹ್ನೆ ನಮಗೇ ಸಲ್ಲಬೇಕೆಂದು ಕೇಳಿಕೊಂಡಿದ್ದಾಗಿ ಹೇಳಿದರು. ಜತೆಗೆ, ಶರದ್ ಅವರು ಯಾವುದೇ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ. ಅವರನ್ನು ಪಕ್ಷ ವಿರೋಧಿ ಎಂದು ಕರೆಯುವುದು, ಮಡಕೆ, ಪಾತ್ರೆ ಕಪ್ಪಾಗಿದೆ ಎಂದಂತೆ ಎಂದು ಲೇವಡಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ