ನಮ್ಮ ತಾಳ್ಮೆ ಪರೀಕ್ಷಿಸಬೇಡಿ…ಗಡಿ ವಿವಾದ-ಕರ್ನಾಟಕಕ್ಕೆ ಶರದ್ ಪವಾರ್ ಎಚ್ಚರಿಕೆ!

ಮೊದಲು ಮುಖ್ಯಮಂತ್ರಿ ಏಕನಾಥ್ ಶಿಂಧೆ ಎಲ್ಲಾ ಪಕ್ಷದವರನ್ನೂ ವಿಶ್ವಾಸ ತೆಗೆದುಕೊಳ್ಳಬೇಕು.

Team Udayavani, Dec 6, 2022, 6:07 PM IST

ನಮ್ಮ ತಾಳ್ಮೆ ಪರೀಕ್ಷಿಸಬೇಡಿ…ಗಡಿ ವಿವಾದ-ಕರ್ನಾಟಕಕ್ಕೆ ಶರದ್ ಪವಾರ್ ಎಚ್ಚರಿಕೆ!

ಮುಂಬಯಿ: ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದ ಮುಂದುವರಿದಿರುವ ನಡುವೆಯೇ, ಒಂದು ವೇಳೆ ಮುಂದಿನ 24 ಗಂಟೆಯೊಳಗೆ ಪರಿಸ್ಥಿತಿ ಸುಧಾರಿಸದಿದ್ದರೆ ಮುಂದೆ ನಡೆಯಲಿರುವ ಯಾವುದೇ ಅಹಿತಕರ ಘಟನೆಗೆ ಕೇಂದ್ರ ಮತ್ತು ಕರ್ನಾಟಕದ ಬಿಜೆಪಿ ಸರ್ಕಾರವೇ ಹೊಣೆಯಾಗಲಿದೆ ಎಂದು ಎನ್ ಸಿಪಿ ವರಿಷ್ಠ ಶರದ್ ಪವಾರ್ ಎಚ್ಚರಿಕೆಯನ್ನು ನೀಡಿರುವುದಾಗಿ ವರದಿಯಾಗಿದೆ.

ಇದನ್ನೂ ಓದಿ:ಅಂಬೇಡ್ಕರ್ ಅವರ ಹೋರಾಟ ಲಕ್ಷಾಂತರ ಜನರಿಗೆ ಭರವಸೆ ನೀಡಿದೆ: ಪ್ರಧಾನಿ ಮೋದಿ

ಕರ್ನಾಟಕ ಸರ್ಕಾರ ಮಹಾರಾಷ್ಟ್ರ ಜನತೆಯ ತಾಳ್ಮೆಯನ್ನು ಪರೀಕ್ಷಿಸುವುದು ಬೇಡ. ಅಷ್ಟೇ ಅಲ್ಲ ಮಾತುಕತೆ ಮೂಲಕ ಎರಡೂ ರಾಜ್ಯಗಳು ವಿವಾದವನ್ನು ಬಗೆಹರಿಸಿಕೊಳ್ಳಲಿ ಎಂದು ಪವಾರ್ ಸಲಹೆ ನೀಡಿದ್ದಾರೆ.

ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಏನು ನಡೆಯುತ್ತಿದೆ ಎಂಬುದನ್ನು ನೋಡಿದ ನಂತರ ಈ ವಿಚಾರದಲ್ಲಿ ದೃಢ ನಿರ್ಧಾರ ತೆಗೆದುಕೊಳ್ಳುವ ಕಾಲ ಒದಗಿ ಬಂದಿರುವುದಾಗಿ ಪವಾರ್ ತಿಳಿಸಿದ್ದಾರೆ.

ಗಡಿ ವಿಚಾರದಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ಮುಖ್ಯಮಂತ್ರಿ ಏಕನಾಥ್ ಶಿಂಧೆ ಎಲ್ಲಾ ಪಕ್ಷದವರನ್ನೂ ವಿಶ್ವಾಸ ತೆಗೆದುಕೊಳ್ಳಬೇಕು. ಶೀಘ್ರವೇ ಸಂಸತ್ ಚಳಿಗಾಲದ ಅಧಿವೇಶನ ಆರಂಭಗೊಳ್ಳಲಿದ್ದು, ಎಲ್ಲಾ ಸಂಸದರು ಒಗ್ಗಟ್ಟಾಗಿ ಒಂದು ದೃಢ ನಿರ್ಧಾರವನ್ನು ತೆಗೆದುಕೊಳ್ಳಬೇಕಾಗಿದೆ ಎಂದು ಪವಾರ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

naksal (2)

ನಕ್ಸಲರನ್ನು ಬೇರು ಸಮೇತ ಕಿತ್ತೂಗೆಯುತ್ತೇವೆ: ಅಮಿತ್‌ ಶಾ

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

1-qwqwqeqw

Ban: ಎಕ್ಸ್ ಮೇಲೆ ನಿರ್ಬಂಧ ಹೇರಿದ ಪಾಕಿಸ್ಥಾನ

1-aaaa

Kochi; ವಿದೇಶಿ ಮಹಿಳಾ ಪ್ರವಾಸಿಗರಿಂದ ಪ್ಯಾಲೆಸ್ತೀನ್ ಪರ ಬೋರ್ಡ್‌ಗಳು ಧ್ವಂಸ!!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.