ಶಾರದಾ ಚಿಟ್ಫಂಡ್ ಕೇಸ್ಮಹತ್ವದ ಮಾಹಿತಿ ಬಹಿರಂಗ
Team Udayavani, Mar 27, 2019, 6:05 AM IST
ಹೊಸದಿಲ್ಲಿ: ಶಾರದಾ ಚಿಟ್ ಫಂಡ್ ಪ್ರಕರಣದಲ್ಲಿ ಸಿಬಿಐ ಮಹತ್ವದ ಮಾಹಿತಿಯನ್ನು ಸುಪ್ರೀಂಕೋರ್ಟ್ಗೆ ಸಲ್ಲಿಸಿದ್ದು, ಇದು ಅತ್ಯಂತ ಮಹತ್ವದ ಮಾಹಿತಿ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಹೀಗಾಗಿ ಈ ವಿಚಾರದಲ್ಲಿ ನಾವು ಕಣ್ಣುಮುಚ್ಚಿ ಕುಳಿತುಕೊಳ್ಳಲಾಗದು ಎಂದಿರುವ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್, ಇತ್ತೀಚೆಗೆ ವಿಚಾರಣೆಗೆ ಒಳಪಟ್ಟ ಕೋಲ್ಕತಾ ಪೊಲೀಸ್ ಕಮಿನರ್ ರಾಜೀವ್ ಕುಮಾರ್ ವಿಚಾರಣೆಗೆ ಸಂಬಂಧಿಸಿದಂತೆ ನೋಟಿಸ್ ನೀಡುವಂತೆ ಸೂಚಿಸಿದೆ.
ಈ ನೋಟಿಸ್ಗೆ ರಾಜೀವ್ ಕುಮಾರ್ ಉತ್ತರಿಸಲು 10 ದಿನಗಳ ಕಾಲಾವಕಾಶ ಇರಲಿದೆ. ಸಿಬಿಐ ವರದಿಯನ್ನು ಗೌಪ್ಯವಾಗಿ ನೀಡಿರುವುದರಿಂದ, ಇದರ ಆಧಾರದಲ್ಲಿ ತಕ್ಷಣ ಯಾವುದೇ ಆದೇಶ ನೀಡಲಾಗದು ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
MUST WATCH
ಹೊಸ ಸೇರ್ಪಡೆ
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
Kasaragod ವಿವಿಪ್ಯಾಟ್ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ