ಸಚಿವ ಪ್ರಸಾದ್ಗೆ ತರೂರ್ ನೋಟಿಸ್
Team Udayavani, Nov 1, 2018, 8:05 AM IST
ಹೊಸದಿಲ್ಲಿ: ಕೇಂದ್ರ ಸಚಿವ ರವಿಶಂಕರ ಪ್ರಸಾದ್ ತಮ್ಮನ್ನು ಕೊಲೆಗಡುಕ ಎಂದು ಕರೆದಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕ ಶಶಿ ತರೂರ್ ವಕೀಲರ ನೋಟಿಸ್ ಕಳುಹಿಸಿದ್ದಾರೆ. ಮುಂದಿನ 48 ಗಂಟೆಗಳಲ್ಲಿ ಕ್ಷಮೆಯಾಚಿಸಬೇಕು. ಇಲ್ಲದೇ ಇದ್ದರೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ. ರವಿವಾರ ಸಚಿವ ಪ್ರಸಾದ್ ತರೂರ್ ತಮ್ಮ ಪತ್ನಿ ಸುನಂದಾ ಪುಷ್ಕರ್ರ ಕೊಲೆ ಮೊಕದ್ದಮೆಯಲ್ಲಿ ಆರೋಪಿ. ಅವರು ಶಿವಲಿಂಗವನ್ನು ಅವಮಾನಿಸಿದ್ದಾರೆ. ಅವರ ಪರವಾಗಿ ರಾಹುಲ್ ಗಾಂಧಿ ಕ್ಷಮೆ ಕೇಳಬೇಕೆಂದು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು