ಸಚಿವ ಪ್ರಸಾದ್‌ಗೆ ತರೂರ್‌ ನೋಟಿಸ್‌


Team Udayavani, Nov 1, 2018, 8:05 AM IST

shashi-tharoor-1-600.jpg

ಹೊಸದಿಲ್ಲಿ: ಕೇಂದ್ರ ಸಚಿವ ರವಿಶಂಕರ ಪ್ರಸಾದ್‌ ತಮ್ಮನ್ನು ಕೊಲೆಗಡುಕ ಎಂದು ಕರೆದಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್‌ ನಾಯಕ ಶಶಿ ತರೂರ್‌ ವಕೀಲರ ನೋಟಿಸ್‌ ಕಳುಹಿಸಿದ್ದಾರೆ. ಮುಂದಿನ 48 ಗಂಟೆಗಳಲ್ಲಿ ಕ್ಷಮೆಯಾಚಿಸಬೇಕು. ಇಲ್ಲದೇ ಇದ್ದರೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ. ರವಿವಾರ ಸಚಿವ ಪ್ರಸಾದ್‌ ತರೂರ್‌ ತಮ್ಮ ಪತ್ನಿ ಸುನಂದಾ ಪುಷ್ಕರ್‌ರ ಕೊಲೆ ಮೊಕದ್ದಮೆಯಲ್ಲಿ ಆರೋಪಿ. ಅವರು ಶಿವಲಿಂಗವನ್ನು ಅವಮಾನಿಸಿದ್ದಾರೆ. ಅವರ ಪರವಾಗಿ ರಾಹುಲ್‌ ಗಾಂಧಿ ಕ್ಷಮೆ ಕೇಳಬೇಕೆಂದು ಹೇಳಿದ್ದರು.

Ad

ಟಾಪ್ ನ್ಯೂಸ್

ಮಾಯನ್‌ ಮೊದಲ ದೊರೆ ಸಮಾಧಿ ಬೆಲೀಜ್‌ನಲ್ಲಿ ಪತ್ತೆ!

ಮಾಯನ್‌ ಮೊದಲ ದೊರೆ ಸಮಾಧಿ ಬೆಲೀಜ್‌ನಲ್ಲಿ ಪತ್ತೆ!

“ಒಂದು ದೇಶ ಒಂದು ಚುನಾವಣೆಗಾಗಿ ಆಯೋಗಕ್ಕೆ ಪೂರ್ಣ ಅಧಿಕಾರ ಬೇಡ’

“ಒಂದು ದೇಶ ಒಂದು ಚುನಾವಣೆಗಾಗಿ ಆಯೋಗಕ್ಕೆ ಪೂರ್ಣ ಅಧಿಕಾರ ಬೇಡ’

Mumbai: ಜು.15ಕ್ಕೆ ದೇಶದ ಮೊದಲ ಟೆಸ್ಲಾ ಕಾರ್‌ ಶೋರೂಂ ಶುರು

Mumbai: ಜು.15ಕ್ಕೆ ದೇಶದ ಮೊದಲ ಟೆಸ್ಲಾ ಕಾರ್‌ ಶೋರೂಂ ಶುರು

Hyderabad: ಕ್ರಿಕೆಟ್‌ ಚೆಂಡುಗಳ ಖರೀದಿಗೆ 1 ಕೋಟಿ ರೂ. ಗುಳುಂ!

Hyderabad: ಕ್ರಿಕೆಟ್‌ ಚೆಂಡುಗಳ ಖರೀದಿಗೆ 1 ಕೋಟಿ ರೂ. ಗುಳುಂ!

ವೈಮಾನಿಕ ಗುರಿ ಮೇಲೆ ವಾಯು ದಾಳಿ ನಡೆಸುವ “ಅಸ್ತ್ರ’ ಕ್ಷಿಪಣಿ ಪರೀಕ್ಷೆ

ವೈಮಾನಿಕ ಗುರಿ ಮೇಲೆ ವಾಯು ದಾಳಿ ನಡೆಸುವ “ಅಸ್ತ್ರ’ ಕ್ಷಿಪಣಿ ಪರೀಕ್ಷೆ

75 ವರ್ಷಗಳು ತುಂಬುತ್ತಿದ್ದಂತೆ ನಿವೃತ್ತರಾಗಬೇಕು: ಮೋಹನ್‌ ಭಾಗವತ್‌

75 ವರ್ಷಗಳು ತುಂಬುತ್ತಿದ್ದಂತೆ ನಿವೃತ್ತರಾಗಬೇಕು: ಮೋಹನ್‌ ಭಾಗವತ್‌

ಅಂತರಿಕ್ಷದಲ್ಲಿ ಕ್ಯಾರೆಟ್‌ ಹಲ್ವಾ ಸವಿದ ಶುಭಾಂಶು ಶುಕ್ಲಾ

ಅಂತರಿಕ್ಷದಲ್ಲಿ ಕ್ಯಾರೆಟ್‌ ಹಲ್ವಾ ಸವಿದ ಶುಭಾಂಶು ಶುಕ್ಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾಯನ್‌ ಮೊದಲ ದೊರೆ ಸಮಾಧಿ ಬೆಲೀಜ್‌ನಲ್ಲಿ ಪತ್ತೆ!

ಮಾಯನ್‌ ಮೊದಲ ದೊರೆ ಸಮಾಧಿ ಬೆಲೀಜ್‌ನಲ್ಲಿ ಪತ್ತೆ!

“ಒಂದು ದೇಶ ಒಂದು ಚುನಾವಣೆಗಾಗಿ ಆಯೋಗಕ್ಕೆ ಪೂರ್ಣ ಅಧಿಕಾರ ಬೇಡ’

“ಒಂದು ದೇಶ ಒಂದು ಚುನಾವಣೆಗಾಗಿ ಆಯೋಗಕ್ಕೆ ಪೂರ್ಣ ಅಧಿಕಾರ ಬೇಡ’

Mumbai: ಜು.15ಕ್ಕೆ ದೇಶದ ಮೊದಲ ಟೆಸ್ಲಾ ಕಾರ್‌ ಶೋರೂಂ ಶುರು

Mumbai: ಜು.15ಕ್ಕೆ ದೇಶದ ಮೊದಲ ಟೆಸ್ಲಾ ಕಾರ್‌ ಶೋರೂಂ ಶುರು

Hyderabad: ಕ್ರಿಕೆಟ್‌ ಚೆಂಡುಗಳ ಖರೀದಿಗೆ 1 ಕೋಟಿ ರೂ. ಗುಳುಂ!

Hyderabad: ಕ್ರಿಕೆಟ್‌ ಚೆಂಡುಗಳ ಖರೀದಿಗೆ 1 ಕೋಟಿ ರೂ. ಗುಳುಂ!

ವೈಮಾನಿಕ ಗುರಿ ಮೇಲೆ ವಾಯು ದಾಳಿ ನಡೆಸುವ “ಅಸ್ತ್ರ’ ಕ್ಷಿಪಣಿ ಪರೀಕ್ಷೆ

ವೈಮಾನಿಕ ಗುರಿ ಮೇಲೆ ವಾಯು ದಾಳಿ ನಡೆಸುವ “ಅಸ್ತ್ರ’ ಕ್ಷಿಪಣಿ ಪರೀಕ್ಷೆ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

ಮಾಯನ್‌ ಮೊದಲ ದೊರೆ ಸಮಾಧಿ ಬೆಲೀಜ್‌ನಲ್ಲಿ ಪತ್ತೆ!

ಮಾಯನ್‌ ಮೊದಲ ದೊರೆ ಸಮಾಧಿ ಬೆಲೀಜ್‌ನಲ್ಲಿ ಪತ್ತೆ!

“ಒಂದು ದೇಶ ಒಂದು ಚುನಾವಣೆಗಾಗಿ ಆಯೋಗಕ್ಕೆ ಪೂರ್ಣ ಅಧಿಕಾರ ಬೇಡ’

“ಒಂದು ದೇಶ ಒಂದು ಚುನಾವಣೆಗಾಗಿ ಆಯೋಗಕ್ಕೆ ಪೂರ್ಣ ಅಧಿಕಾರ ಬೇಡ’

Mumbai: ಜು.15ಕ್ಕೆ ದೇಶದ ಮೊದಲ ಟೆಸ್ಲಾ ಕಾರ್‌ ಶೋರೂಂ ಶುರು

Mumbai: ಜು.15ಕ್ಕೆ ದೇಶದ ಮೊದಲ ಟೆಸ್ಲಾ ಕಾರ್‌ ಶೋರೂಂ ಶುರು

Hyderabad: ಕ್ರಿಕೆಟ್‌ ಚೆಂಡುಗಳ ಖರೀದಿಗೆ 1 ಕೋಟಿ ರೂ. ಗುಳುಂ!

Hyderabad: ಕ್ರಿಕೆಟ್‌ ಚೆಂಡುಗಳ ಖರೀದಿಗೆ 1 ಕೋಟಿ ರೂ. ಗುಳುಂ!

ವೈಮಾನಿಕ ಗುರಿ ಮೇಲೆ ವಾಯು ದಾಳಿ ನಡೆಸುವ “ಅಸ್ತ್ರ’ ಕ್ಷಿಪಣಿ ಪರೀಕ್ಷೆ

ವೈಮಾನಿಕ ಗುರಿ ಮೇಲೆ ವಾಯು ದಾಳಿ ನಡೆಸುವ “ಅಸ್ತ್ರ’ ಕ್ಷಿಪಣಿ ಪರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.