ಹಿಂದೂ ಪಾಕಿಸ್ಥಾನ: ಕೋಲ್ಕತದಲ್ಲಿ ತರೂರ್ ವಿರುದ್ಧ ಕೇಸು
Team Udayavani, Jul 14, 2018, 11:48 AM IST
ಕೋಲ್ಕತ : ಹಿಂದೂ ಪಾಕಿಸ್ಥಾನ ಹೇಳಿಕೆಗಾಗಿ ಹಿರಿಯ ಕಾಂಗ್ರೆಸ್ ನಾಯಕ, ತಿರುವನಂತಪುರ ಸಂಸದ, ಶಶಿ ತರೂರ್ ವಿರುದ್ಧ ಇಲ್ಲಿನ ನ್ಯಾಯವಾದಿ ಸುಮೀತ್ ಚೌಧರಿ ಎಂಬವರು ಕೇಸು ದಾಖಲಿಸಿದ್ದಾರೆ. ಆ ಪ್ರಕಾರ ಟ್ವಿಟರ್ ಮೂಲಕ ತರೂರ್ ಗೆ ಸಮನ್ಸ್ ಜಾರಿಯಾಗಿದೆ.
ಹಿಂದೂ ಪಾಕಿಸ್ಥಾನ ಹೇಳಿಕೆ ನೀಡುವ ಮೂಲಕ ತರೂರ್ ಅವರು ದೇಶದ ಜನರ ಧಾರ್ಮಿಕ ಭಾವನೆಯನ್ನು ನೋಯಿಸಿದ್ದಾರೆ ಮತ್ತು ದೇಶದ ಜಾತ್ಯತೀತ ಸ್ವರೂಪವನ್ನು ವಿಕೃತಗೊಳಿಸಿದ್ದಾರೆ’ ಎಂದು ದೂರಿನಲ್ಲಿ ಹೇಳಲಾಗಿದೆ.
2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದು ಬಂದರೆ ಹಿಂದೂ ಪಾಕಿಸ್ಥಾನ ನಿರ್ಮಾಣವಾಗುವ ಅಪಾಯವಿದೆ; ಬಿಜೆಪಿಯವರು ದೇಶದ ಸಂವಿಧಾನವನ್ನು ಹರಿದು ಹಾಕಿ ತಮ್ಮದೇ ಆದ ಹೊಸ ಸಂವಿಧಾನವನ್ನು ರೂಪಿಸಲಿದ್ದಾರೆ ಎಂದು ಶಶಿ ತರೂರ್ ಬಹಿರಂಗ ಹೇಳಿಕೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ