ಚುನಾವಣೆ ಮೂಲಕ ‘ಕೈ’ ನಾಯಕ ಆಯ್ಕೆಯಾಗಲಿ
Team Udayavani, Feb 21, 2020, 7:52 AM IST
ಹೊಸದಿಲ್ಲಿ: ಕಾಂಗ್ರೆಸ್ ಪಕ್ಷದ ಚುಕ್ಕಾಣಿಯನ್ನು ಯಾರು ಹಿಡಿಯಬೇಕು ಎಂಬುದನ್ನು ಚುನಾವಣೆ ಮೂಲಕ ನಿರ್ಧರಿಸಬೇಕೆಂದು ಸಂಸದ ಶಶಿ ತರೂರ್ ಅವರು, ಕಾಂಗ್ರೆಸ್ ಕಾರ್ಯಕಾರಿ ಸಮಿತಿಯನ್ನು (ಸಿಡಬ್ಲ್ಯೂಸಿ) ಆಗ್ರಹಿಸಿದ್ದಾರೆ.
ಈ ಮೂಲಕ, ಕೆಲ ದಿನಗಳ ಹಿಂದೆ ಇದೇ ಮಾತನ್ನು ಹೇಳಿದ್ದ ಕಾಂಗ್ರೆಸ್ನ ಮತ್ತೂಬ್ಬ ಸಂಸದ ಸಂದೀಪ್ ದೀಕ್ಷಿತ್ ಅವರು ಹೇಳಿದ್ದ ಮಾತಿಗೆ ತರೂರ್ ದನಿಗೂಡಿಸಿದ್ದಾರೆ.
‘ದೀಕ್ಷಿತ್ ಹೇಳಿದ್ದನ್ನೇ ದೇಶದ ಹತ್ತಾರು ನಾಯಕರು ಖಾಸಗಿಯಾಗಿ ಮಾತನಾಡಿಕೊಳ್ಳುತ್ತಿದ್ದಾರೆ. ಚುನಾವಣೆಯ ಮೂಲಕ ಸಿಡಬ್ಲೂéಸಿ ಹೊಸ ನಾಯಕರನ್ನು ಆರಿಸಬೇಕಿದೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!